ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಿಮಗೆ LIC ಪ್ರೀಮಿಯಂ ಕಟ್ಟಲು ದುಡ್ಡಿಲ್ಲವೇ? ಹಾಗಾದರೆ ಹೀಗೆ ಮಾಡಿ

January 7, 2026
Share on WhatsappShare on FacebookShare on Twitter

ಬೆಂಗಳೂರು: ಎಲ್ಐಸಿ ಏಜೆಂಟರು ನಮ್ಮ ಸಂಬಂಧಿಕರು, ಸ್ನೇಹಿತರು ಎಂಬ ಮುಲಾಜಿಗೆ ಬಿದ್ದು ಪ್ಲಾನ್ ಇರದಿದ್ದರೂ ಎಲ್ಐಸಿ ಪಾಲಿಸಿ ಖರೀದಿಸುತ್ತಾರೆ. ಇನ್ನು, ಅವಶ್ಯಕತೆ ಇದೆ ಅಂತೂ ಎಲ್ಐಪಿ ಪಾಲಿಸಿ ಖರೀದಿಸುವವರೂ ಇದ್ದಾರೆ. ಆದರೆ, ಕೆಲವೊಂದು ಸಲ ಹೆಚ್ಚಾದ ಖರ್ಚುಗಳು, ಜವಾಬ್ದಾರಿಗಳಿಂದಾಗಿ ಎಲ್ಐಸಿ (LIC) ಪಾಲಿಸಿಯ ಪ್ರೀಮಿಯಂ ಕಟ್ಟಲು ಆಗುವುದಿಲ್ಲ. ಇಂತಹ ಕಷ್ಟದ ಸಂದರ್ಭಗಳಲ್ಲಿ ಸುಲಭವಾಗಿ ಎಲ್ಐಸಿ ಪ್ರೀಮಿಯಂ ಕಟ್ಟುವುದು ಹೇಗೆ ಎಂಬುದಕ್ಕೆ ಹೊಸ ಮಾರ್ಗ ಇದೆ. ಅದರ ಕುರಿತ ಮಾಹಿತಿ ಇಲ್ಲಿದೆ.

ನೀವೇನಾದರೂ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದು, ನಿಮಗೆ ಪಿಎಫ್ ಸೌಕರ್ಯವಿದ್ದರೆ, ನೀವು ಪಿಎಫ್ ಮೊತ್ತದಿಂದಲೇ ನೇರವಾಗಿ ಎಲ್ಐಸಿ ಪ್ರೀಮಿಯಂ ಕಟ್ಟಬಹುದು. ಹೌದು, ನೀವು ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯ (ಇಪಿಎಫ್ಒ) ಫಾರಂ 14ಅನ್ನು ತುಂಬುವ ಮೂಲಕ, ನಿಮ್ಮ ಪಿಎಫ್ ಖಾತೆಯ ಹಣದಿಂದಲೇ ಪ್ರತಿ ಬಾರಿಯೂ ಎಲ್ಐಸಿ ಪ್ರೀಮಿಯಂ ಪಾವತಿಸಬಹುದಾಗಿದೆ.

ಎಲ್ಐಸಿ ಪ್ರೀಮಿಯಂ ಕಟ್ಟುವ ಸೇವೆ ಪಡೆಯಲು ನೀವು ಇಪಿಎಫ್ಒದ ಸಕ್ರಿಯ ಮೆಂಬರ್ ಆಗಿರಬೇಕು. ಅಲ್ಲದೆ, ನಿಮ್ಮ ಖಾತೆಯಲ್ಲಿ ಎರಡು ತಿಂಗಳ ಮೂಲ ಸಂಬಳದಷ್ಟು ಮೊತ್ತ ಇರಬೇಕು. ನಿಮ್ಮ ಹೆಸರಿನಲ್ಲಿಯೇ ಎಲ್ಐಸಿ ಪಾಲಿಸಿ ಇರಬೇಕು. ಎಲ್ಐಸಿ ಪಾಲಿಸಿ ಇದ್ದವರಿಗೆ ಮಾತ್ರ ಈ ಸೇವೆ ದೊರೆಯುತ್ತದೆ. ಬೇರೆ ಪಾಲಿಸಿಗಳಿಗೆ ಅನ್ವಯವಾಗುವುದಿಲ್ಲ. ಈ ಪ್ರಕ್ರಿಯೆ ಆಯ್ಕೆ ಮಾಡಿಕೊಂಡರೆ ನಿಯಮಿತವಾಗಿ ನಿಮ್ಮ ಪಿಎಫ್ ಖಾತೆಯಿಂದ ಪ್ರೀಮಿಯಂ ಮೊತ್ತ ಕಡಿತವಾಗುತ್ತದೆ.

ಸೇವೆ ಪಡೆಯೋದು ಹೇಗೆ?

  • ಮೊದಲಿಗೆ ನೀವು https://www.epfindia.gov.in/site_en/index.php ವೆಬ್ ಸೈಟ್ ಗೆ ಭೇಟಿ ನೀಡಬೇಕು
  • ಅಲ್ಲಿ ನೀವು ಕೆವೈಸಿ ಸೆಕ್ಷನ್ಗೆ ಹೋಗಿ ಎಲ್ಐಸಿ ಪಾಲಿಸಿ ಆಪ್ಶನ್ ಆಯ್ಕೆ ಮಾಡಿಕೊಳ್ಳಬೇಕು
  • ನಿಮ್ಮ ಎಲ್ಐಸಿ ಪಾಲಿಸಿ ನಂಬರ್ ಸೇರಿ ವಿವಿಧ ಮಾಹಿತಿ ನೀಡಬೇಕು
  • ನೀವು ನೀಡಿದ ಮಾಹಿತಿ ದೃಢೀಕರಣಗೊಂಡು, ಇಪಿಎಫ್ಒಗೆ ಎಲ್ಐಸಿ ಪಾಲಿಸಿ ಲಿಂಕ್ ಆದ ಬಳಿಕ ನಿಮ್ಮ ಖಾತೆಯಿಂದ ಹಣ ಕಡಿತವಾಗುತ್ತದೆ.

ಇದನ್ನೂ ಓದಿ; ನೀವು ಯಾವುದಾದರೂ ವಿಮಾ ಪಾಲಿಸಿದಾರರೇ? ಹಾಗಾದರೆ, ಈ ಸೆಕ್ಷನ್ ಬಗ್ಗೆ ತಿಳಿಯಿರಿ

Tags: bengaloreKarnataka News beatLIC premiumMoney
SendShareTweet
Previous Post

ಬೆಂಗಳೂರಿನಲ್ಲಿ ಬಾಂಬ್‌ ಬೆದರಿಕೆ ಕರೆ | ಹಣಕ್ಕೆ ಡಿಮ್ಯಾಂಡ್ ಮಾಡಿ ಡೆಡ್‌ಲೈನ್ ನೀಡಿದ ಅನಾಮಿಕ!

Next Post

9.20 ಕೋಟಿ ಆಸೆಗೆ ತಣ್ಣೀರು | ಕೆಕೆಆರ್‌ನಿಂದ ಹೊರಬಿದ್ದ ಮುಸ್ತಾಫಿಝುರ್‌ಗೆ ಬಿಡಿಗಾಸೂ ಪರಿಹಾರ ಇಲ್ಲ?

Related Posts

ವಿಕಾಸ್ ಸಹಕಾರಿ ಬ್ಯಾಂಕ್‌ನಲ್ಲಿ 46 ಹುದ್ದೆಗಳ ನೇಮಕಾತಿ – ಈ ಜಿಲ್ಲೆಯವರಿಗೆ ಒಳ್ಳೆಯ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿಕಾಸ್ ಸಹಕಾರಿ ಬ್ಯಾಂಕ್‌ನಲ್ಲಿ 46 ಹುದ್ದೆಗಳ ನೇಮಕಾತಿ – ಈ ಜಿಲ್ಲೆಯವರಿಗೆ ಒಳ್ಳೆಯ ಅವಕಾಶ

ಡಿಗ್ರಿ ಮುಗಿಸಿದವರಿಗೆ ಶುಭ ಸಮಾಚಾರ ; ಯುಪಿಎಸ್ಸಿಯಲ್ಲಿ 16 ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಡಿಗ್ರಿ ಮುಗಿಸಿದವರಿಗೆ ಶುಭ ಸಮಾಚಾರ ; ಯುಪಿಎಸ್ಸಿಯಲ್ಲಿ 16 ಹುದ್ದೆಗಳ ನೇಮಕಾತಿ

14 ಲಕ್ಷ ಬಿಪಿಎಲ್ ಕಾರ್ಡ್ ಆಗಲಿವೆ ಎಪಿಎಲ್ ಕಾರ್ಡ್ : ನಿಮ್ಮ ರೇಷನ್ ಕಾರ್ಡ್ ಸ್ಟೇಟಸ್ ಹೀಗೆ ತಿಳಿಯಿರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

14 ಲಕ್ಷ ಬಿಪಿಎಲ್ ಕಾರ್ಡ್ ಆಗಲಿವೆ ಎಪಿಎಲ್ ಕಾರ್ಡ್ : ನಿಮ್ಮ ರೇಷನ್ ಕಾರ್ಡ್ ಸ್ಟೇಟಸ್ ಹೀಗೆ ತಿಳಿಯಿರಿ

ಪೋಸ್ಟ್ ಆಫೀಸ್‌ನಲ್ಲಿ 1 ಲಕ್ಷ ಹೂಡಿಕೆ ಮಾಡಿದರೆ ವರ್ಷಕ್ಕೆ ಎಷ್ಟು ಬಡ್ಡಿ? ಇಲ್ಲಿದೆ ಸುರಕ್ಷಿತ ಹೂಡಿಕೆ ಮ್ಯಾಜಿಕ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪೋಸ್ಟ್ ಆಫೀಸ್‌ನಲ್ಲಿ 1 ಲಕ್ಷ ಹೂಡಿಕೆ ಮಾಡಿದರೆ ವರ್ಷಕ್ಕೆ ಎಷ್ಟು ಬಡ್ಡಿ? ಇಲ್ಲಿದೆ ಸುರಕ್ಷಿತ ಹೂಡಿಕೆ ಮ್ಯಾಜಿಕ್

ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ.. 55 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ.. 55 ಸಾವಿರ ರೂ. ಸಂಬಳ

ತಿಂಗಳಿಗೆ 100 ರೂ. ಪಾವತಿಸಿದರೆ ತಿಂಗಳಿಗೆ 3 ಸಾವಿರ ರೂ. ಪಿಂಚಣಿ : ಏನಿದು ಸ್ಕೀಮ್?
ದೇಶ

ತಿಂಗಳಿಗೆ 100 ರೂ. ಪಾವತಿಸಿದರೆ ತಿಂಗಳಿಗೆ 3 ಸಾವಿರ ರೂ. ಪಿಂಚಣಿ : ಏನಿದು ಸ್ಕೀಮ್?

Next Post
9.20 ಕೋಟಿ ಆಸೆಗೆ ತಣ್ಣೀರು | ಕೆಕೆಆರ್‌ನಿಂದ ಹೊರಬಿದ್ದ ಮುಸ್ತಾಫಿಝುರ್‌ಗೆ ಬಿಡಿಗಾಸೂ ಪರಿಹಾರ ಇಲ್ಲ?

9.20 ಕೋಟಿ ಆಸೆಗೆ ತಣ್ಣೀರು | ಕೆಕೆಆರ್‌ನಿಂದ ಹೊರಬಿದ್ದ ಮುಸ್ತಾಫಿಝುರ್‌ಗೆ ಬಿಡಿಗಾಸೂ ಪರಿಹಾರ ಇಲ್ಲ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೋಪ್ ಅವರ ದಿಟ್ಟ ನಿಲುವಿಗೆ ಹ್ಯಾಟ್ಸ್ಆಫ್ : ವ್ಯಾಟಿಕನ್ ಬೆಂಬಲಕ್ಕೆ ನಿಂತ ಇರಾನ್!

ಪೋಪ್ ಅವರ ದಿಟ್ಟ ನಿಲುವಿಗೆ ಹ್ಯಾಟ್ಸ್ಆಫ್ : ವ್ಯಾಟಿಕನ್ ಬೆಂಬಲಕ್ಕೆ ನಿಂತ ಇರಾನ್!

ಮಹಿಳಾ ಟಿ20 ವಿಶ್ವಕಪ್ 2026 : ಚಾಂಪಿಯನ್ನರಿಗೆ ಸಿಗಲಿದೆ ದಾಖಲೆ ಮಟ್ಟದ ಬಹುಮಾನ ಮೊತ್ತ!

ಮಹಿಳಾ ಟಿ20 ವಿಶ್ವಕಪ್ 2026 : ಚಾಂಪಿಯನ್ನರಿಗೆ ಸಿಗಲಿದೆ ದಾಖಲೆ ಮಟ್ಟದ ಬಹುಮಾನ ಮೊತ್ತ!

ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್‌ರನ್ನು ಸಿಎಂ ವಜಾಗೊಳಿಸಿದ್ದಾರೆ : ಡಿಕೆಶಿ

ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್‌ರನ್ನು ಸಿಎಂ ವಜಾಗೊಳಿಸಿದ್ದಾರೆ : ಡಿಕೆಶಿ

ಬೆಳಗಾವಿಯ ಬೀಮ್ಸ್‌ನಲ್ಲಿ ಮತ್ತೊಂದು ಎಡವಟ್ಟು? ವೈದ್ಯರ ನಿರ್ಲಕ್ಷ್ಯದಿಂದ ಯುವಕ ಸಾವು ಆರೋಪ

ಬೆಳಗಾವಿಯ ಬೀಮ್ಸ್‌ನಲ್ಲಿ ಮತ್ತೊಂದು ಎಡವಟ್ಟು? ವೈದ್ಯರ ನಿರ್ಲಕ್ಷ್ಯದಿಂದ ಯುವಕ ಸಾವು ಆರೋಪ

Recent News

ಪೋಪ್ ಅವರ ದಿಟ್ಟ ನಿಲುವಿಗೆ ಹ್ಯಾಟ್ಸ್ಆಫ್ : ವ್ಯಾಟಿಕನ್ ಬೆಂಬಲಕ್ಕೆ ನಿಂತ ಇರಾನ್!

ಪೋಪ್ ಅವರ ದಿಟ್ಟ ನಿಲುವಿಗೆ ಹ್ಯಾಟ್ಸ್ಆಫ್ : ವ್ಯಾಟಿಕನ್ ಬೆಂಬಲಕ್ಕೆ ನಿಂತ ಇರಾನ್!

ಮಹಿಳಾ ಟಿ20 ವಿಶ್ವಕಪ್ 2026 : ಚಾಂಪಿಯನ್ನರಿಗೆ ಸಿಗಲಿದೆ ದಾಖಲೆ ಮಟ್ಟದ ಬಹುಮಾನ ಮೊತ್ತ!

ಮಹಿಳಾ ಟಿ20 ವಿಶ್ವಕಪ್ 2026 : ಚಾಂಪಿಯನ್ನರಿಗೆ ಸಿಗಲಿದೆ ದಾಖಲೆ ಮಟ್ಟದ ಬಹುಮಾನ ಮೊತ್ತ!

ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್‌ರನ್ನು ಸಿಎಂ ವಜಾಗೊಳಿಸಿದ್ದಾರೆ : ಡಿಕೆಶಿ

ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್‌ರನ್ನು ಸಿಎಂ ವಜಾಗೊಳಿಸಿದ್ದಾರೆ : ಡಿಕೆಶಿ

ಬೆಳಗಾವಿಯ ಬೀಮ್ಸ್‌ನಲ್ಲಿ ಮತ್ತೊಂದು ಎಡವಟ್ಟು? ವೈದ್ಯರ ನಿರ್ಲಕ್ಷ್ಯದಿಂದ ಯುವಕ ಸಾವು ಆರೋಪ

ಬೆಳಗಾವಿಯ ಬೀಮ್ಸ್‌ನಲ್ಲಿ ಮತ್ತೊಂದು ಎಡವಟ್ಟು? ವೈದ್ಯರ ನಿರ್ಲಕ್ಷ್ಯದಿಂದ ಯುವಕ ಸಾವು ಆರೋಪ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೋಪ್ ಅವರ ದಿಟ್ಟ ನಿಲುವಿಗೆ ಹ್ಯಾಟ್ಸ್ಆಫ್ : ವ್ಯಾಟಿಕನ್ ಬೆಂಬಲಕ್ಕೆ ನಿಂತ ಇರಾನ್!

ಪೋಪ್ ಅವರ ದಿಟ್ಟ ನಿಲುವಿಗೆ ಹ್ಯಾಟ್ಸ್ಆಫ್ : ವ್ಯಾಟಿಕನ್ ಬೆಂಬಲಕ್ಕೆ ನಿಂತ ಇರಾನ್!

ಮಹಿಳಾ ಟಿ20 ವಿಶ್ವಕಪ್ 2026 : ಚಾಂಪಿಯನ್ನರಿಗೆ ಸಿಗಲಿದೆ ದಾಖಲೆ ಮಟ್ಟದ ಬಹುಮಾನ ಮೊತ್ತ!

ಮಹಿಳಾ ಟಿ20 ವಿಶ್ವಕಪ್ 2026 : ಚಾಂಪಿಯನ್ನರಿಗೆ ಸಿಗಲಿದೆ ದಾಖಲೆ ಮಟ್ಟದ ಬಹುಮಾನ ಮೊತ್ತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat