ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕಚೇರಿಗೆ ಅಲೆಯೋ ಅಗತ್ಯವಿಲ್ಲ ; EPFO ಹೊಸ ಪೋರ್ಟಲ್ ನಲ್ಲೇ ಸಿಗಲಿವೆ 8 ಸೇವೆಗಳು!

August 30, 2026
Share on WhatsappShare on FacebookShare on Twitter

ಬೆಂಗಳೂರು : PF ವಿತ್ ಡ್ರಾ ಮಾಡಬೇಕು ಎಂದರೆ ಮೊದಲೆಲ್ಲ ಪಿಎಫ್ ಕಚೇರಿಗೆ ಅಲೆಯಬೇಕಿತ್ತು. ಅಧಿಕಾರಿಗಳಿಗೆ ಮನವಿ ಮಾಡಬೇಕಿತ್ತು. ಇದಕ್ಕೆ ತಿಂಗಳುಗಟ್ಟಲೆ ಸಮಯ ಬೇಕಾಗುತ್ತಿತ್ತು. ಆದರೀಗ ವ್ಯವಸ್ಥೆ ಬದಲಾಗಿದೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ತನ್ನ ಆನ್ ಲೈನ್ ಪೋರ್ಟಲ್ಅನ್ನು ಸಂಪೂರ್ಣವಾಗಿ ನವೀಕರಿಸಿದ್ದು, ಉದ್ಯೋಗಿಗಳು ತಮ್ಮ ಪ್ರಾವಿಡೆಂಟ್ ಫಂಡ್ ಖಾತೆಗಳನ್ನು ನಿರ್ವಹಿಸುವುದನ್ನು ಸುಲಭಗೊಳಿಸಿದೆ.

ಹೊಸ ಪೋರ್ಟಲ್ ಆರಂಭವಾಗಿರುವುದರಿಂದ, ಉದ್ಯೋಗಿಗಳು ಸಣ್ಣಪುಟ್ಟ ಕೆಲಸಗಳಿಗೂ ಇನ್ನು ಮುಂದೆ ಇಪಿಎಫ್ಒ ಕಚೇರಿಗಳಿಗೆ ಅಲೆಯುವುದು ಅಥವಾ ನೇರವಾಗಿ ಉದ್ಯೋಗದಾತರನ್ನು ಅವಲಂಬಿಸುವುದು ತಪ್ಪಲಿದೆ. ಸುಮಾರು 8 ಪ್ರಮುಖ ಸೇವೆಗಳು ಆನ್ ಲೈನ್ ನಲ್ಲಿ ಲಭ್ಯ ಇವೆ. ಅವುಗಳ ಮಾಹಿತಿ ಇಲ್ಲಿದೆ.

ಯುಎಎನ್ ಸಕ್ರಿಯಗೊಳಿಸುವಿಕೆ

ಸದಸ್ಯರು ಈಗ ಡಿಜಿಟಲ್ ಮೂಲಕ ತಮ್ಮ ಯುನಿವರ್ಸಲ್ ಅಕೌಂಟ್ ನಂಬರ್ (UAN) ಅನ್ನು ಸುಲಭವಾಗಿ ಜನರೇಟ್ ಮಾಡಬಹುದು ಅಥವಾ ಸಕ್ರಿಯಗೊಳಿಸಬಹುದು. UMANG ಆ್ಯಪ್ ಮೂಲಕ ಆಧಾರ್ ಆಧಾರಿತ ಫೇಸ್ ಅಥೆಂಟಿಕೇಶನ್ ಬಳಸಿ ಹೊಸ ಯುಎಎನ್ ಸಕ್ರಿಯಗೊಳಿಸಬಹುದು.

ಪಿಎಫ್ ಹಿಂಪಡೆಯುವಿಕೆ

ಫೈನಲ್ ಪಿಎಫ್ ಸೆಟಲ್‌ಮೆಂಟ್ ಹಾಗೂ ಅನಾರೋಗ್ಯ, ಶಿಕ್ಷಣ, ಮದುವೆ ಮತ್ತು ವಸತಿಯಂತಹ ತುರ್ತು ಅವಶ್ಯಕತೆಗಳಿಗಾಗಿ ಭಾಗಶಃ ಹಣವನ್ನು ಪಡೆಯಲು ಸದಸ್ಯರು ಈಗ ಆನ್ ಲೈನ್ ನಲ್ಲೇ ಅರ್ಜಿ ಸಲ್ಲಿಸಬಹುದು.

ಪಾಸ್ ಬುಕ್ ಸೇವೆಗಳು

ಉದ್ಯೋಗಿಗಳು ತಮ್ಮ ಇಪಿಎಫ್ ಪಾಸ್ ಬುಕ್ ಅನ್ನು ವೀಕ್ಷಿಸಬಹುದು ಮತ್ತು ಡೌನ್ ಲೋಡ್ ಮಾಡಿಕೊಳ್ಳಬಹುದು. ಇದರಲ್ಲಿ ಉದ್ಯೋಗದಾತರು ಮತ್ತು ಉದ್ಯೋಗಿಗಳ ಕೊಡುಗೆಗಳು, ಜಮಾ ಆಗಿರುವ ಬಡ್ಡಿ ಹಾಗೂ ಲಿಂಕ್ ಮಾಡಲಾದ ಪಿಎಫ್ ಖಾತೆಗಳ ವಹಿವಾಟಿನ ಇತಿಹಾಸವನ್ನು ಸುಲಭವಾಗಿ ಟ್ರ್ಯಾಕ್ ಮಾಡಬಹುದು.

ಇ-ನಾಮಿನೇಷನ್ ಸೌಲಭ್ಯ

ಇಪಿಎಫ್ ಸೌಲಭ್ಯಗಳಿಗಾಗಿ ನಾಮಿನಿಗಳನ್ನು ಸೇರಿಸಲು, ನವೀಕರಿಸಲು ಅಥವಾ ಬದಲಾಯಿಸಲು ಈ ಪೋರ್ಟಲ್ ಅವಕಾಶ ನೀಡುತ್ತದೆ. ಇದು ಸದಸ್ಯರ ಅನಿರೀಕ್ಷಿತ ನಿಧನದ ಸಂದರ್ಭದಲ್ಲಿ ಅವರ ಕುಟುಂಬದ ಅರ್ಹ ಸದಸ್ಯರಿಗೆ ಹಣ ಹಾಗೂ ಸೌಲಭ್ಯಗಳು ಸುಲಭವಾಗಿ ತಲುಪಲು ನೆರವಾಗುತ್ತದೆ.

ಕೆವೈಸಿ ನವೀಕರಣ (KYC Update)

ಯುಎಎನ್ ಗೆ ಲಿಂಕ್ ಮಾಡಲಾದ ಆಧಾರ್, ಪ್ಯಾನ್ ಮತ್ತು ಬ್ಯಾಂಕ್ ಖಾತೆ ವಿವರಗಳನ್ನು ಆನ್ ಲೈನ್ ನಲ್ಲೇ ಸೇರಿಸಬಹುದು ಅಥವಾ ನವೀಕರಿಸಬಹುದು. ಇದು ಕ್ಲೇಮ್ ಗಳು ವಿಳಂಬವಾಗುವುದನ್ನು ತಡೆಯಲು ಸಹಾಯ ಮಾಡುತ್ತದೆ.

ಪಿಎಫ್ ವರ್ಗಾವಣೆ ಸೇವೆಗಳು

ಉದ್ಯೋಗ ಬದಲಾಯಿಸಿದಾಗ, ಹಳೆಯ ಕಂಪನಿಯಿಂದ ಹೊಸ ಪಿಎಫ್ ಖಾತೆಗೆ ಹಣ ಮತ್ತು ಸೇವಾ ದಾಖಲೆಗಳನ್ನು ವರ್ಗಾಯಿಸಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗೂ ಅದರ ಸ್ಥಿತಿಯನ್ನು ಟ್ರ್ಯಾಕ್ ಮಾಡಬಹುದು.

ಯುಎಎನ್ ವಿವರ ಹುಡುಕುವುದು

ಒಂದು ವೇಳೆ ನಿಮ್ಮ ಹಳೆಯ ಯುಎಎನ್ ಮರೆತುಹೋಗಿದ್ದರೆ, ಮೂಲ ಗುರುತಿನ ವಿವರಗಳು ಮತ್ತು ದೃಢೀಕರಣದ ಮೂಲಕ ನಿಮ್ಮ ಅಸ್ತಿತ್ವದಲ್ಲಿರುವ ಯುಎಎನ್ಅನ್ನು ಮತ್ತೆ ಪಡೆಯಬಹುದು.

ಮರಣದ ಬಳಿಕ ಕ್ಲೇಮ್ ಗಳು

ಸದಸ್ಯರ ದುರಂತ ನಿಧನದ ನಂತರ, ಅರ್ಹ ನಾಮಿನಿಗಳು ಅಥವಾ ಕುಟುಂಬದ ಸದಸ್ಯರು ಪಿಎಫ್, ಪಿಂಚಣಿ ಮತ್ತು ವಿಮಾ ಸಂಬಂಧಿತ ಸೌಲಭ್ಯಗಳಿಗಾಗಿ ಆನ್ ಲೈನ್ ಮೂಲಕವೇ ಕ್ಲೇಮ್ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

    ಇದನ್ನೂ ಓದಿ : ಶ್ರೀಲಂಕಾ ಟೆಸ್ಟ್ ಸರಣಿ : ‘ಇಂಪ್ಯಾಕ್ಟ್ ಪ್ಲೇಯರ್ ಆಫ್ ದಿ ಸೀರೀಸ್’ ಪ್ರಶಸ್ತಿ ಮುಡಿಗೇರಿಸಿಕೊಂಡ ಪ್ರಸಿದ್ಧ್ ಕೃಷ್ಣ

    Tags: Employees Provident Fund OrganisationEPF Services OnlineEPFO Member ServicesEPFO New PortalEPFO Online ServicesEPFO PortalEPFO ServicesEPFO UpdatesKarnataka News beatKNBPF Online ServicesProvident Fund
    SendShareTweet
    Previous Post

    ಶ್ರೀಲಂಕಾ ಟೆಸ್ಟ್ ಸರಣಿ : ‘ಇಂಪ್ಯಾಕ್ಟ್ ಪ್ಲೇಯರ್ ಆಫ್ ದಿ ಸೀರೀಸ್’ ಪ್ರಶಸ್ತಿ ಮುಡಿಗೇರಿಸಿಕೊಂಡ ಪ್ರಸಿದ್ಧ್ ಕೃಷ್ಣ

    Next Post

    ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ

    Related Posts

    “ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್
    ವಿದೇಶ

    “ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್

    ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!
    ದೇಶ

    ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

    ಸೋನಿಯಾ ಗಾಂಧಿ ಆತ್ಮಕಥೆ ಪ್ರಕಟಣೆಗೆ ‘ಪೆಂಗ್ವಿನ್ ಇಂಡಿಯಾ’ ನಕಾರ : ಕಾಂಗ್ರೆಸ್-ಬಿಜೆಪಿ ವಾಕ್ಸಮರ
    ದೇಶ

    ಸೋನಿಯಾ ಗಾಂಧಿ ಆತ್ಮಕಥೆ ಪ್ರಕಟಣೆಗೆ ‘ಪೆಂಗ್ವಿನ್ ಇಂಡಿಯಾ’ ನಕಾರ : ಕಾಂಗ್ರೆಸ್-ಬಿಜೆಪಿ ವಾಕ್ಸಮರ

    ಅಂಚೆ ಕಚೇರಿಯಲ್ಲಿ 5 ಲಕ್ಷ ರೂ. ಹೂಡಿಕೆ ಮಾಡಿದ್ರೆ 2.24 ಲಕ್ಷ ಬಡ್ಡಿ ಲಾಭ : ಹೇಗೆ ಅಂತೀರಾ?
    ದೇಶ

    ಅಂಚೆ ಕಚೇರಿಯಲ್ಲಿ 5 ಲಕ್ಷ ರೂ. ಹೂಡಿಕೆ ಮಾಡಿದ್ರೆ 2.24 ಲಕ್ಷ ಬಡ್ಡಿ ಲಾಭ : ಹೇಗೆ ಅಂತೀರಾ?

    ‘ಇದು ನಮಗೆ ಎರಡನೇ ಜನ್ಮ’ : ನೇಪಾಳದಿಂದ ತಮಿಳುನಾಡಿಗೆ ಮರಳಿದ 21 ಯಾತ್ರಿಕರ ನಿಟ್ಟುಸಿರು
    ದೇಶ

    ‘ಇದು ನಮಗೆ ಎರಡನೇ ಜನ್ಮ’ : ನೇಪಾಳದಿಂದ ತಮಿಳುನಾಡಿಗೆ ಮರಳಿದ 21 ಯಾತ್ರಿಕರ ನಿಟ್ಟುಸಿರು

    ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ
    ದೇಶ

    ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

    Next Post
    ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ

    ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ

    • Trending
    • Comments
    • Latest
    ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

    ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

    ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

    ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

    ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

    ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

    ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

    ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!

    ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!

    ಟಿ20 ನಾಯಕತ್ವದಿಂದ ಕೆಳಗಿಳಿಸಿದ ಬಗ್ಗೆ ಮೌನ ಮುರಿದ ಸೂರ್ಯಕುಮಾರ್ ಯಾದವ್

    ಟಿ20 ನಾಯಕತ್ವದಿಂದ ಕೆಳಗಿಳಿಸಿದ ಬಗ್ಗೆ ಮೌನ ಮುರಿದ ಸೂರ್ಯಕುಮಾರ್ ಯಾದವ್

    “ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್

    “ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್

    ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ

    ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ

    Recent News

    ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!

    ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!

    ಟಿ20 ನಾಯಕತ್ವದಿಂದ ಕೆಳಗಿಳಿಸಿದ ಬಗ್ಗೆ ಮೌನ ಮುರಿದ ಸೂರ್ಯಕುಮಾರ್ ಯಾದವ್

    ಟಿ20 ನಾಯಕತ್ವದಿಂದ ಕೆಳಗಿಳಿಸಿದ ಬಗ್ಗೆ ಮೌನ ಮುರಿದ ಸೂರ್ಯಕುಮಾರ್ ಯಾದವ್

    “ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್

    “ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್

    ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ

    ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ

    ಕರ್ನಾಟಕ ನ್ಯೂಸ್ ಬೀಟ್

    ಬಂಧು ಮಿತ್ರರೇ ನಮಸ್ತೇ,

    ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

    Follow Us

    Join Our WhatsApp Channel

    Browse by Category

    • national
    • News & Politics
    • state
    • Uncategorized
    • ಅಪರಾಧ
    • ಅಮರಾವತಿ
    • ಆರೋಗ್ಯ-ಆಹಾರ
    • ಇತರೆ ಸುದ್ದಿ
    • ಇತಿಹಾಸ
    • ಉಡುಪಿ
    • ಉತ್ತರ ಕನ್ನಡ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಕಲಬುರ್ಗಿ
    • ಕೃಷಿ-ಪರಿಸರ
    • ಕೊಡಗು
    • ಕೊಪ್ಪಳ
    • ಕೋಲಾರ
    • ಕ್ರೀಡೆ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಫುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ದೇಶ
    • ಧರ್ಮ-ಸನಾತನ
    • ಧಾರವಾಡ
    • ಪುರಾಣ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಗಳೂರು
    • ಮಂಡ್ಯ
    • ಮುಖ್ಯಾಂಶಗಳು
    • ಮೈಸೂರು
    • ಯಾದಗಿರಿ
    • ರಾಜಕೀಯ
    • ರಾಜ್ಯ
    • ರಾಮನಗರ
    • ರಾಯಚೂರು
    • ವಾಣಿಜ್ಯ-ವ್ಯಾಪಾರ
    • ವಿಜಯನಗರ
    • ವಿಜಯಪುರ
    • ವಿದೇಶ
    • ವಿಶೇಷ ಅಂಕಣ
    • ವೀಡಿಯೊ ಸುದ್ದಿ
    • ವ್ಯಾಪಾರ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ಶಿವಮೊಗ್ಗ
    • ಸಿನಿಮಾ
    • ಸಿನಿಮಾ-ಮನರಂಜನೆ
    • ಹಾವೇರಿ
    • ಹಾಸನ
    • ಹುಬ್ಬಳ್ಳಿ

    Recent News

    ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!

    ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!

    ಟಿ20 ನಾಯಕತ್ವದಿಂದ ಕೆಳಗಿಳಿಸಿದ ಬಗ್ಗೆ ಮೌನ ಮುರಿದ ಸೂರ್ಯಕುಮಾರ್ ಯಾದವ್

    ಟಿ20 ನಾಯಕತ್ವದಿಂದ ಕೆಳಗಿಳಿಸಿದ ಬಗ್ಗೆ ಮೌನ ಮುರಿದ ಸೂರ್ಯಕುಮಾರ್ ಯಾದವ್

    • About
    • Advertise
    • Privacy & Policy
    • Contact Us

    © 2025 Karnatakanewsbeat

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಬ್ಲಾಗ್
    • ಜಿಲ್ಲಾ ಸುದ್ದಿ
      • ಬೆಂಗಳೂರು ನಗರ
      • ಬೆಂಗಳೂರು ಗ್ರಾಮಾಂತರ
      • ಬೆಳಗಾವಿ
      • ಬೀದರ್
      • ಬಾಗಲಕೋಟೆ
      • ಬಳ್ಳಾರಿ
      • ಚಾಮರಾಜನಗರ
      • ದಕ್ಷಿಣ ಕನ್ನಡ
      • ಚಿಕ್ಕಬಳ್ಳಾಪುರ
      • ಮಂಗಳೂರು
      • ಧಾರವಾಡ
      • ದಾವಣಗೆರೆ
      • ಚಿತ್ರದುರ್ಗ
      • ಗದಗ
      • ಹಾಸನ
      • ವಿಜಯಪುರ
      • ಹಾವೇರಿ
      • ಕಲಬುರ್ಗಿ
      • ಕೋಲಾರ
      • ರಾಯಚೂರು
      • ಕೊಡಗು
      • ರಾಯಚೂರು
      • ರಾಮನಗರ
      • ಕೊಪ್ಪಳ
      • ತುಮಕೂರು
      • ಮೈಸೂರು
      • ಮಂಡ್ಯ
      • ಉಡುಪಿ
      • ಚಿಕ್ಕಮಗಳೂರು
      • ಉತ್ತರ ಕನ್ನಡ
      • ವಿಜಯನಗರ
      • ಶಿವಮೊಗ್ಗ
      • ಯಾದಗಿರಿ
    • ರಾಜ್ಯ
    • ರಾಜಕೀಯ
    • ದೇಶ
    • ವಿದೇಶ
    • ಕ್ರೀಡೆ
    • ಸಿನಿಮಾ-ಮನರಂಜನೆ
    • ವಿಶೇಷ ಅಂಕಣ
    • ಧರ್ಮ-ಸನಾತನ
    • ಅಪರಾಧ
    • ಆರೋಗ್ಯ-ಆಹಾರ
    • ತಂತ್ರಜ್ಞಾನ
    • ಕೃಷಿ-ಪರಿಸರ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ವಾಣಿಜ್ಯ-ವ್ಯಾಪಾರ
    • ಜ್ಯೋತಿಷ್ಯ
    • ಪುರಾಣ
    • ಇತಿಹಾಸ

    © 2025 Karnatakanewsbeat