ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವಾಹನ ಮಾಲೀಕರಿಗೆ ಸಿಹಿ ಸುದ್ದಿ: ಟೋಲ್ ಗಳಲ್ಲಿ ಯುಪಿಐ ಮೂಲಕ ಪೇ ಮಾಡಿದರೆ ಡಿಸ್ಕೌಂಟ್

October 6, 2025
Share on WhatsappShare on FacebookShare on Twitter

ಬೆಂಗಳೂರು: ದೇಶಾದ್ಯಂತ ಟೋಲ್ ಪ್ಲಾಜಾಗಳಲ್ಲಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಗಳನ್ನು ಕಡ್ಡಾಯಗೊಳಿಸಲಾಗಿದೆ. ವಾಹನಗಳು ಟೋಲ್ ಪ್ಲಾಜಾಗಳ ಮೂಲಕ ಸಂಚರಿಸಿದರೆ ಸಾಕು ಸ್ವಯಂಚಾಲಿತವಾಗಿ ಟೋಲ್ ಕಡಿತವಾಗುತ್ತದೆ. ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ತಡೆಯಲು ಕೇಂದ್ರ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ. ಆದರೆ, ಇದರ ಬೆನ್ನಲ್ಲೇ ಸರ್ಕಾರವು ವಾಹನಗಳ ಮಾಲೀಕರಿಗೆ ಸಿಹಿ ಸುದ್ದಿ ನೀಡಿದೆ.

ಹೌದು, ಟೋಲ್ ಪ್ಲಾಜಾಗಳಲ್ಲಿ ಇದುವರೆಗೆ ಫಾಸ್ಟ್ ಟ್ಯಾಗ್ ಇರದಿದ್ದರೆ ಟೋಲ್ ಶುಲ್ಕದ ಎರಡು ಪಟ್ಟು ಶುಲ್ಕವನ್ನು ಪಾವತಿಸಬೇಕಿತ್ತು. ಕ್ಯಾಶ್ ನೀಡಿದರೆ ಹೀಗೆ ಎರಡು ಪಟ್ಟು ಶುಲ್ಕ ಪಾವತಿಸಬೇಕಿತ್ತು. ಆದರೀಗ, ಕೇಂದ್ರ ಸರ್ಕಾರವು ವಾಹನಗಳ ಮಾಲೀಕರು ಅಥವಾ ಚಾಲಕರು ಯುಪಿಐ ಮೂಲಕ ಹಣ ಪಾವತಿಸಿದರೆ 1.25 ಪಟ್ಟು ಮಾತ್ರ ಶುಲ್ಕ ಪಾವತಿಸಬಹುದಾಗಿದೆ. ಯುಪಿಐಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ ಎಂದು ತಿಳಿದುಬಂದಿದೆ.

ಉದಾಹರಣೆಗೆ, ನೀವು ಸಂಚರಿಸುವ ಮಾರ್ಗದಲ್ಲಿ ಟೋಲ್ ಮೊತ್ತವು 100 ರೂಪಾಯಿ ಇದೆ ಎಂದಿಟ್ಟುಕೊಳ್ಳಿ. ಆದರೆ, ನಿಮ್ಮ ವಾಹನಕ್ಕೆ ಫಾಸ್ಟ್ ಟ್ಯಾಗ್ ಇರದಿದ್ದರೆ, ಕ್ಯಾಶ್ ಮೂಲಕ ಪಾವತಿ ಮಾಡಿದರೆ ನೀವು ದುಪ್ಪಟ್ಟು ಅಂಧರೆ, 200 ರೂಪಾಯಿ ಪಾವತಿಸಬೇಕು. ಆದರೆ, ನೀವಿನ್ನು ಯುಪಿಐ ಮೂಲಕ ಹಣ ಪಾವತಿಸಿದರೆ, 125 ರೂಪಾಯಿ ಮಾತ್ರ ಪಾವತಿಸಬಹುದು. ಇದರಿಂದ ನಿಮಗೆ 75 ರೂಪಾಯಿ ಉಳಿತಾಯವಾಗುತ್ತದೆ.

ಟೋಲ್ ಸಂಗ್ರಹದಲ್ಲಿ ಪಾರದರ್ಶಕತೆ ಅಳವಡಿಸಿಕೊಳ್ಳಲು ಹಾಗೂ ಡಿಜಿಟಲ್ ಪಾವತಿಗೆ ಉತ್ತೇಜನ ನೀಡಲು ಹೊಸ ನಿಯಮವನ್ನು ಜಾರಿಗೆ ತರಲಿದೆ ಎಂಬುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಕೇಂದ್ರ ಸರ್ಕಾರವು ಶೀಘ್ರದಲ್ಲೇ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೆ ತರಲು ಕೂಡ ಚಿಂತನೆ ನಡೆಸಿದೆ. ಆದರೆ, ಯಾವಾಗ ಜಾರಿಗೆ ಬರಲಿದೆ ಎಂಬುದರ ಕುರಿತು ನಿಖರ ಮಾಹಿತಿ ಒದಗಿಸಿಲ್ಲ.

Tags: central govtDigital PaymentGovernment is a vehicleIndiaNon-FASTagpayments madeToll plazas across the countryUPIVehicular traffic
SendShareTweet
Previous Post

ಬೆಂಗಳೂರಿನ IIScಯಲ್ಲಿ 9 ಹುದ್ದೆಗಳ ನೇಮಕಾತಿ: 42 ಸಾವಿರ ರೂ. ಸಂಬಳ

Next Post

ರೇಷನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಹೊಸ ಕಾರ್ಡಿಗೆ ಅರ್ಜಿ, ತಿದ್ದುಪಡಿಗೆ ಅವಕಾಶ

Related Posts

27 ವರ್ಷಗಳ ಸುದೀರ್ಘ ಕಾಯುವಿಕೆ : ಉದ್ಯೋಗ ಕಳೆದುಕೊಂಡು ಸಾಧುವಾಗಿದ್ದ ಯೋಧ ಮತ್ತೆ CRPF ಸೇವೆಗೆ!
ದೇಶ

27 ವರ್ಷಗಳ ಸುದೀರ್ಘ ಕಾಯುವಿಕೆ : ಉದ್ಯೋಗ ಕಳೆದುಕೊಂಡು ಸಾಧುವಾಗಿದ್ದ ಯೋಧ ಮತ್ತೆ CRPF ಸೇವೆಗೆ!

ಗುಜರಾತ್‌ನಲ್ಲಿ ಟೆಸ್ಲಾ ಸೇವಾ ಜಾಲ ವಿಸ್ತರಣೆ : ಅಹಮದಾಬಾದ್‌ನಲ್ಲಿ ಹೊಸ ‘ಅನುಮೋದಿತ ಬಾಡಿ ಶಾಪ್’ ಆರಂಭ
ದೇಶ

ಗುಜರಾತ್‌ನಲ್ಲಿ ಟೆಸ್ಲಾ ಸೇವಾ ಜಾಲ ವಿಸ್ತರಣೆ : ಅಹಮದಾಬಾದ್‌ನಲ್ಲಿ ಹೊಸ ‘ಅನುಮೋದಿತ ಬಾಡಿ ಶಾಪ್’ ಆರಂಭ

“ನೀವು ಕೆಂಪುಕೋಟೆ ಸ್ಫೋಟಕ್ಕೆ ಹಣ ನೀಡಿದ್ದೀರಿ” : ವೃದ್ಧ ದಂಪತಿಯನ್ನು ‘ಡಿಜಿಟಲ್ ಅರೆಸ್ಟ್’ ಮಾಡಿ 30 ಲಕ್ಷ ದೋಚಿದ ಗ್ಯಾಂಗ್!
ದೇಶ

“ನೀವು ಕೆಂಪುಕೋಟೆ ಸ್ಫೋಟಕ್ಕೆ ಹಣ ನೀಡಿದ್ದೀರಿ” : ವೃದ್ಧ ದಂಪತಿಯನ್ನು ‘ಡಿಜಿಟಲ್ ಅರೆಸ್ಟ್’ ಮಾಡಿ 30 ಲಕ್ಷ ದೋಚಿದ ಗ್ಯಾಂಗ್!

ಡಿಎಂಕೆ ಆಡಳಿತಾವಧಿಯಲ್ಲಿ ರೈತರು, ಶಿಕ್ಷಕರ ಮೇಲಿದ್ದ ಕೇಸ್‌ ಹಿಂಪಡೆಯಲು ಸಿಎಂ ವಿಜಯ್ ನಿರ್ಧಾರ!
ದೇಶ

ಡಿಎಂಕೆ ಆಡಳಿತಾವಧಿಯಲ್ಲಿ ರೈತರು, ಶಿಕ್ಷಕರ ಮೇಲಿದ್ದ ಕೇಸ್‌ ಹಿಂಪಡೆಯಲು ಸಿಎಂ ವಿಜಯ್ ನಿರ್ಧಾರ!

ಉಡುಪಿ ಮೂಲದ ದಿಶಾ ಸಾಲಿಯಾನ್ ಸಾವು ಪ್ರಕರಣ : ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ
ದೇಶ

ಉಡುಪಿ ಮೂಲದ ದಿಶಾ ಸಾಲಿಯಾನ್ ಸಾವು ಪ್ರಕರಣ : ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ವಿದೇಶಿ ಪ್ರವಾಸ, ಚಿನ್ನ ಖರೀದಿ, ವಿದೇಶಿ ವಿವಾಹ ಬೇಡ : GDP ದರ ಏರಿಕೆ ಬೆನ್ನಲ್ಲೇ ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ!
ದೇಶ

ವಿದೇಶಿ ಪ್ರವಾಸ, ಚಿನ್ನ ಖರೀದಿ, ವಿದೇಶಿ ವಿವಾಹ ಬೇಡ : GDP ದರ ಏರಿಕೆ ಬೆನ್ನಲ್ಲೇ ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ!

Next Post
ರೇಷನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಹೊಸ ಕಾರ್ಡಿಗೆ ಅರ್ಜಿ, ತಿದ್ದುಪಡಿಗೆ ಅವಕಾಶ

ರೇಷನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಹೊಸ ಕಾರ್ಡಿಗೆ ಅರ್ಜಿ, ತಿದ್ದುಪಡಿಗೆ ಅವಕಾಶ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದಲ್ಲಿ ಸ್ಯಾಮ್‌ಸಂಗ್‌ ಫೋನ್‌ಗಳ ಬೆಲೆ ಏರಿಕೆ ; A17, A27, F17, A07 5G ಗ್ರಾಹಕರಿಗೆ ಶಾಕ್!

ಭಾರತದಲ್ಲಿ ಸ್ಯಾಮ್‌ಸಂಗ್‌ ಫೋನ್‌ಗಳ ಬೆಲೆ ಏರಿಕೆ ; A17, A27, F17, A07 5G ಗ್ರಾಹಕರಿಗೆ ಶಾಕ್!

ಭಾರತದಲ್ಲಿ ಮೊದಲ ಮಹಿಳಾ ಚಾಂಪಿಯನ್ಸ್ ಟ್ರೋಫಿ ; ಮುಂಬೈ, ವಡೋದರ ಆತಿಥ್ಯ!

ಭಾರತದಲ್ಲಿ ಮೊದಲ ಮಹಿಳಾ ಚಾಂಪಿಯನ್ಸ್ ಟ್ರೋಫಿ ; ಮುಂಬೈ, ವಡೋದರ ಆತಿಥ್ಯ!

ಕುಟುಂಬಕ್ಕೆ ರಕ್ಷಣೆ, ಸಂಪತ್ತು ಸೃಷ್ಟಿ : LICಯಿಂದ 2 ಹೊಸ ಯೋಜನೆ.. ಇಲ್ಲಿದೆ ಮಾಹಿತಿ

ಕುಟುಂಬಕ್ಕೆ ರಕ್ಷಣೆ, ಸಂಪತ್ತು ಸೃಷ್ಟಿ : LICಯಿಂದ 2 ಹೊಸ ಯೋಜನೆ.. ಇಲ್ಲಿದೆ ಮಾಹಿತಿ

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!

Recent News

ಭಾರತದಲ್ಲಿ ಸ್ಯಾಮ್‌ಸಂಗ್‌ ಫೋನ್‌ಗಳ ಬೆಲೆ ಏರಿಕೆ ; A17, A27, F17, A07 5G ಗ್ರಾಹಕರಿಗೆ ಶಾಕ್!

ಭಾರತದಲ್ಲಿ ಸ್ಯಾಮ್‌ಸಂಗ್‌ ಫೋನ್‌ಗಳ ಬೆಲೆ ಏರಿಕೆ ; A17, A27, F17, A07 5G ಗ್ರಾಹಕರಿಗೆ ಶಾಕ್!

ಭಾರತದಲ್ಲಿ ಮೊದಲ ಮಹಿಳಾ ಚಾಂಪಿಯನ್ಸ್ ಟ್ರೋಫಿ ; ಮುಂಬೈ, ವಡೋದರ ಆತಿಥ್ಯ!

ಭಾರತದಲ್ಲಿ ಮೊದಲ ಮಹಿಳಾ ಚಾಂಪಿಯನ್ಸ್ ಟ್ರೋಫಿ ; ಮುಂಬೈ, ವಡೋದರ ಆತಿಥ್ಯ!

ಕುಟುಂಬಕ್ಕೆ ರಕ್ಷಣೆ, ಸಂಪತ್ತು ಸೃಷ್ಟಿ : LICಯಿಂದ 2 ಹೊಸ ಯೋಜನೆ.. ಇಲ್ಲಿದೆ ಮಾಹಿತಿ

ಕುಟುಂಬಕ್ಕೆ ರಕ್ಷಣೆ, ಸಂಪತ್ತು ಸೃಷ್ಟಿ : LICಯಿಂದ 2 ಹೊಸ ಯೋಜನೆ.. ಇಲ್ಲಿದೆ ಮಾಹಿತಿ

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದಲ್ಲಿ ಸ್ಯಾಮ್‌ಸಂಗ್‌ ಫೋನ್‌ಗಳ ಬೆಲೆ ಏರಿಕೆ ; A17, A27, F17, A07 5G ಗ್ರಾಹಕರಿಗೆ ಶಾಕ್!

ಭಾರತದಲ್ಲಿ ಸ್ಯಾಮ್‌ಸಂಗ್‌ ಫೋನ್‌ಗಳ ಬೆಲೆ ಏರಿಕೆ ; A17, A27, F17, A07 5G ಗ್ರಾಹಕರಿಗೆ ಶಾಕ್!

ಭಾರತದಲ್ಲಿ ಮೊದಲ ಮಹಿಳಾ ಚಾಂಪಿಯನ್ಸ್ ಟ್ರೋಫಿ ; ಮುಂಬೈ, ವಡೋದರ ಆತಿಥ್ಯ!

ಭಾರತದಲ್ಲಿ ಮೊದಲ ಮಹಿಳಾ ಚಾಂಪಿಯನ್ಸ್ ಟ್ರೋಫಿ ; ಮುಂಬೈ, ವಡೋದರ ಆತಿಥ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat