ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಚನ್ನಪಟ್ಟಣ ಕ್ಷೇತ್ರಕ್ಕೆ ಅಚ್ಚರಿಯ ಹೆಸರು ಅಲ್ಲ, ಕುಟುಂಬ ರಾಜಕಾರಣ!?

June 27, 2024
Share on WhatsappShare on FacebookShare on Twitter

ರಾಮನಗರ: ರಾಜ್ಯದಲ್ಲಿ ವಿಧಾನಸಭಾ ಉಪ ಚುನಾವಣೆ ಘೋಷಣೆಯಾಗುವುದಕ್ಕೂ ಮುನ್ನವೇ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚರ್ಚೆ ಈಗಲೇ ಶುರುವಾಗಿದೆ.

ಈಗಾಗಲೇ ಎಲ್ಲ ಪಕ್ಷಗಳ ನಾಯಕರ ಕಣ್ಣು ಚನ್ನಪಟ್ಟಣದ ಮೇಲೆ ಬಿದ್ದಿದೆ. ಚನ್ನಪಟ್ಟಣಕ್ಕೆ ಮೂರ್ನಾಲ್ಕು ಬಾರಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ಮತದಾರರನ್ನು ವಿಶ್ವಾಸಕ್ಕೆ ಪಡೆಯಲು ಕಸರತ್ತು ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಸ್ಪರ್ಧೆ ಮಾಡುತ್ತಾರೆಂಬ ಸುಳಿವು ಸಿಕ್ಕಿತ್ತು. ಆದರೆ, ಈಗ ಡಿಕೆಶಿ ಅವರ ಬದಲಿಗೆ ಅವರ ಪುತ್ರಿ ಐಶ್ವರ್ಯಾ ಅವರು ಸ್ಪರ್ಧೆ ಮಾಡುತ್ತಾರೆಂಬ ಸುಳಿವು ಕೂಡ ಸಿಗುತ್ತಿದೆ.

ಲೋಕಸಭಾ ಚುನಾವಣೆ ಮುಕ್ತಾಯದ ಬೆನ್ನಲ್ಲಿಯೇ ಚನ್ನಪಟ್ಟಣದ ಕ್ಷೇತ್ರದ ಶಾಸಕ ಸ್ಥಾನಕ್ಕೆ ಎಚ್.ಡಿ. ಕುಮಾರಸ್ವಾಮಿ ರಾಜೀನಾಮೆ ಸಲ್ಲಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸೋಲು ಕಂಡ ಡಿಕೆ ಬ್ರದರ್ಸ್ ಈಗ ಚನ್ನಪಟ್ಟಣ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. ಸೋಲಿನ ಸೇಡನ್ನು ಚನ್ನಪಟ್ಟಣ ಗೆದ್ದು ತೀರಿಸಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಕಾಂಗ್ರೆಸ್ ಪಾಳಯದಲ್ಲಿ ದಿನಕ್ಕೊಂದು ಅಚ್ಚರಿಯ ಹೆಸರು ಕೇಳಿ ಬರುತ್ತಿದ್ದು, ಜನರು ತಲೆ ಕೆರೆದುಕೊಳ್ಳುವಂತಾಗಿದೆ.

ಇದರೊಂದಿಗೆ ಬಳ್ಳಾರಿ ಜಿಲ್ಲೆಯ ಸಂಡೂರು ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರಕ್ಕೂ ಉಪ ಚುನಾವಣೆ ನಡೆಯಲಿದೆ. ಹೀಗಾಗಿ ಈ ಕ್ಷೇತ್ರಗಳ ಟಿಕೆಟ್ ಗಾಗಿ ಆಕಾಂಕ್ಷಿತರು ಪೈಪೋಟಿ ನಡೆಸುತ್ತಿದ್ದಾರೆ. ಅದರಲ್ಲಿಯೂ ಚನ್ನಪಟ್ಟಣ ಕ್ಷೇತ್ರವನ್ನು ಪ್ರತಿಷ್ಠೆ ಕಣವಾಗಿ ಸ್ವೀಕರಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಮ್ಮ ಪಕ್ಷಗಳ ಬಲಾಬಲ ಪ್ರದರ್ಶನಕ್ಕೆ ವೇದಿಕೆಯನ್ನಾಗಿ ಮಾಡಿಕೊಂಡಿದ್ದಾರೆ.

ಚನ್ನಪಟ್ಟಣ ಕ್ಷೇತ್ರಕ್ಕೆ ಅಪರೂಪ ಎನ್ನುವಂತೆ ಆಗಾಗ ಭೇಟಿ ನೀಡುತ್ತಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ಕಳೆದೊಂದು ತಿಂಗಳಲ್ಲಿ ಮೂರ್ನಾಲ್ಕು ಬಾರಿ ಭೇಟಿ ನೀಡಿದ್ದಾರೆ. ಒಮ್ಮೆ ದೇವರ ದರ್ಶನಕ್ಕೆ, ಮತ್ತೊಮ್ಮೆ ರಾಜಕೀಯ ನಾಯಕರ ಭೇಟಿಗೆ ಹಾಗೂ ಮತ್ತೊಮ್ಮೆ ಚನ್ನಪಟ್ಟಣದಲ್ಲಿ ಜನಸ್ಪಂದನಾ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಸೇರಿ ನೆಪ ಮಾಡಿಕೊಂಡು ಜನರ ಬಳಿ ತೆರಳುತ್ತಿದ್ದಾರೆ. ಪ್ರತಿಬಾರಿ ಹೋದಾಗಲೂ ರಾಜಕೀಯ ದಾಳಗಳನ್ನು ಉರುಳಿಸುತ್ತಿದ್ದಾರೆ. ಅಲ್ಲದೇ, ರಾಜ್ಯ ಸರ್ಕಾರದಿಂದ ವಿಶೇಷ ಅನುದಾನವನ್ನು ಕೊಡುವುದಾಗಿಯೂ ಘೋಷಣೆ ಮಾಡಿದ್ದಾರೆ. ಇದಕ್ಕಿಂತ ಹೆಚ್ಚಾಗಿ ಈ ಕ್ಷೇತ್ರದಿಂದ ತಾವೇ ಸ್ಪರ್ಧಿಸುವುದರ ಕುರಿತು ಕೂಡ ಸುಳಿವು ನೀಡುತ್ತಿದ್ದಾರೆ.

ಈಗ ಮತ್ತೊಂದು ಸುದ್ದಿ ಹೊರ ಬಿದ್ದಿದ್ದು, ಚನ್ನಪಟ್ಟಣದಲ್ಲಿ ಡಿ.ಕೆ. ಶಿವಕುಮಾರ್ ಅವರ ಸ್ಪರ್ಧೆಯ ಬದಲಾಗಿ ಅವರ ಮಗಳು ಐಶ್ವರ್ಯಾ ಅವರನ್ನು ಸ್ಪರ್ಧೆಗೆ ಇಳಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಉದ್ಯಮ, ಶಿಕ್ಷಣ ಸಂಸ್ಥೆಗಳನ್ನು ನಿರ್ವಹಣೆ ಮಾಡುತ್ತಾ ಬಂದಿರುವ ಐಶ್ವರ್ಯಾ ಕೂಡ ರಾಜಕೀಯ ಪ್ರವೇಶಕ್ಕೂ ಸಿದ್ಧತೆ ಮಾಡಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ, ಐಶ್ವರ್ಯಾ ಅವರ ಸ್ಪರ್ಧೆಗೆ ಕಾಂಗ್ರೆಸ್‌ ಹೈಕಮಾಂಡ್‌ನಿಂದ ಅಪಸ್ವರಗಳು ಕೇಳಿ ಬರುತ್ತಿವೆ ಎಂಬ ಸುಳಿವು ಸಿಕ್ಕಿದೆ. ಅವರನ್ನು ಮನವೊಲಿಕೆ ಮಾಡಿ ಡಿ.ಕೆ. ಶಿವಕುಮಾರ್ ತಮ್ಮ ಪುತ್ರಿಯನ್ನು ಕಣಕ್ಕಿಳಿಸುತ್ತಾರಾ ಎಂಬುವುದನ್ನು ಕಾಯ್ದು ನೋಡಬೇಕಿದೆ.

Tags: CongressDK shivakumarElectionPolitics
SendShareTweet
Previous Post

ಅಕ್ರಮ ಸಂಬಂಧ ಹೊಂದಿದ್ದಾಳೆಂದು ಮಹಿಳೆಯನ್ನು ಮನಬಂದಂತೆ ಸಾರ್ವಜನಿಕವಾಗಿ ಥಳಿಸಿದ ಪಾಪಿಗಳು

Next Post

ಎಮರ್ಜೆನ್ಸಿ ಬಗ್ಗೆ ಮಾತನಾಡಿ ತೀವ್ರ ಆಕ್ರೋಶಕ್ಕೆ ಗುರಿಯಾದ ರಾಷ್ಟ್ರಪತಿ ಭಾಷಣ!

Related Posts

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!
ರಾಜಕೀಯ

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!

4 ಕೋಟಿ ಡೌನ್ ಲೋಡ್ ಕಂಡ ಹೊಸ ಆಧಾರ್ ಆ್ಯಪ್ : ಈ ಸೇವೆ ಪಡೆಯಲು ನೀವೂ ಡೌನ್ ಲೋಡ್ ಮಾಡಿ!
ದೇಶ

4 ಕೋಟಿ ಡೌನ್ ಲೋಡ್ ಕಂಡ ಹೊಸ ಆಧಾರ್ ಆ್ಯಪ್ : ಈ ಸೇವೆ ಪಡೆಯಲು ನೀವೂ ಡೌನ್ ಲೋಡ್ ಮಾಡಿ!

KPCC ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ – ಶಾಸಕ ಬಿಪಿ ಹರೀಶ್‌ ತಲೆಗೆ ಮೊಟ್ಟೆ ಎಸೆದ ‘ಕೈ’ ಕಾರ್ಯಕರ್ತರು
ರಾಜಕೀಯ

KPCC ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ – ಶಾಸಕ ಬಿಪಿ ಹರೀಶ್‌ ತಲೆಗೆ ಮೊಟ್ಟೆ ಎಸೆದ ‘ಕೈ’ ಕಾರ್ಯಕರ್ತರು

ಇಂದು ದೆಹಲಿ, ಗುಜರಾತ್, ಮಹಾರಾಷ್ಟ್ರದಲ್ಲಿ ಭಾರೀ ಮಳೆ ಮುನ್ಸೂಚನೆ : ದಕ್ಷಿಣ ಭಾರತದಲ್ಲಿ ಕ್ಷೀಣ
ದೇಶ

ಇಂದು ದೆಹಲಿ, ಗುಜರಾತ್, ಮಹಾರಾಷ್ಟ್ರದಲ್ಲಿ ಭಾರೀ ಮಳೆ ಮುನ್ಸೂಚನೆ : ದಕ್ಷಿಣ ಭಾರತದಲ್ಲಿ ಕ್ಷೀಣ

ನೀಟ್ ವಿವಾದ : ಬೆಂಗಳೂರಲ್ಲಿ ಭಾರೀ ಹೈಡ್ರಾಮಾ.. ಬಿಜೆಪಿ ಕಚೇರಿ ಮುತ್ತಿಗೆಗೆ ಕಾಂಗ್ರೆಸ್​​ ಯತ್ನ!
ರಾಜಕೀಯ

ನೀಟ್ ವಿವಾದ : ಬೆಂಗಳೂರಲ್ಲಿ ಭಾರೀ ಹೈಡ್ರಾಮಾ.. ಬಿಜೆಪಿ ಕಚೇರಿ ಮುತ್ತಿಗೆಗೆ ಕಾಂಗ್ರೆಸ್​​ ಯತ್ನ!

ರಾಮಮಂದಿರಕ್ಕೆ CEO ಆಯ್ಕೆ ಪ್ರಕ್ರಿಯೆ ಚುರುಕು : 5,500 ಅರ್ಜಿಗಳ ಪರಿಶೀಲನೆ.. ಕೇಂದ್ರ-RSS ಹಸಿರು ನಿಶಾನೆ ಕಡ್ಡಾಯ!
ದೇಶ

ರಾಮಮಂದಿರಕ್ಕೆ CEO ಆಯ್ಕೆ ಪ್ರಕ್ರಿಯೆ ಚುರುಕು : 5,500 ಅರ್ಜಿಗಳ ಪರಿಶೀಲನೆ.. ಕೇಂದ್ರ-RSS ಹಸಿರು ನಿಶಾನೆ ಕಡ್ಡಾಯ!

Next Post
ಎಮರ್ಜೆನ್ಸಿ ಬಗ್ಗೆ ಮಾತನಾಡಿ ತೀವ್ರ ಆಕ್ರೋಶಕ್ಕೆ ಗುರಿಯಾದ ರಾಷ್ಟ್ರಪತಿ ಭಾಷಣ!

ಎಮರ್ಜೆನ್ಸಿ ಬಗ್ಗೆ ಮಾತನಾಡಿ ತೀವ್ರ ಆಕ್ರೋಶಕ್ಕೆ ಗುರಿಯಾದ ರಾಷ್ಟ್ರಪತಿ ಭಾಷಣ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat