ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ವಿರಾಟ್ ಕೊಹ್ಲಿಗಿಲ್ಲ ಸ್ಥಾನ : ಟಿ20ಯಲ್ಲಿ ತಾನು ಎದುರಿಸಿದ ಕಠಿಣ ಬ್ಯಾಟರ್‌ಗಳನ್ನು ಹೆಸರಿಸಿದ ಮಾರ್ಕೊ ಜಾನ್ಸೆನ್!

April 24, 2026
Share on WhatsappShare on FacebookShare on Twitter

ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ವೇದಿಕೆಯಲ್ಲಿ ವಿಶ್ವದ ಅತ್ಯುತ್ತಮ ಬೌಲರ್ ಹಾಗೂ ಬ್ಯಾಟರ್‌ಗಳ ನಡುವಿನ ಕಾದಾಟವು ಸದಾ ಕುತೂಹಲ ಕೆರಳಿಸುತ್ತದೆ. ಐಪಿಎಲ್ 2026ರ ಋತುವಿನಲ್ಲಿ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ತಂಡವನ್ನು ಪ್ರತಿನಿಧಿಸುತ್ತಿರುವ ದಕ್ಷಿಣ ಆಫ್ರಿಕಾದ ಸ್ಟಾರ್ ವೇಗದ ಬೌಲಿಂಗ್ ಆಲ್‌ರೌಂಡರ್ ಮಾರ್ಕೊ ಜಾನ್ಸೆನ್, ಇದೀಗ ಟಿ20 ಸ್ವರೂಪದಲ್ಲಿ ತಮಗೆ ಬೌಲ್ ಮಾಡಲು ಅತ್ಯಂತ ಕಠಿಣ ಎನಿಸಿದ ಬ್ಯಾಟರ್‌ಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ.

ಅಚ್ಚರಿಯ ವಿಚಾರವೆಂದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ದಿಗ್ಗಜ ಹಾಗೂ ರನ್ ಮಷಿನ್ ವಿರಾಟ್ ಕೊಹ್ಲಿ ಅವರ ಹೆಸರನ್ನು ಕೈಬಿಟ್ಟಿರುವ ಜಾನ್ಸೆನ್, ಸನ್ ರೈಸರ್ಸ್ ಹೈದರಾಬಾದ್‌ನ ಇಬ್ಬರು ಸ್ಫೋಟಕ ಓಪನರ್‌ಗಳೇ ಬೌಲರ್‌ಗಳ ಪಾಲಿನ ಸಿಂಹಸ್ವಪ್ನ ಎಂದು ಬಣ್ಣಿಸಿದ್ದಾರೆ.

ಜಾನ್ಸೆನ್ ಪಾಲಿಗೆ ಅತಿ ಕಠಿಣ ಬ್ಯಾಟರ್‌ಗಳು ಯಾರು?

ಚುಟುಕು ಕ್ರಿಕೆಟ್‌ನಲ್ಲಿ ಯಾವ ಬ್ಯಾಟರ್‌ಗೆ ಬೌಲ್ ಮಾಡುವುದು ಅತ್ಯಂತ ಸವಾಲಿನ ಕೆಲಸ ಎಂಬ ಪ್ರಶ್ನೆಗೆ ಮಾರ್ಕೊ ಜಾನ್ಸೆನ್ ಅನಿರೀಕ್ಷಿತ ಉತ್ತರ ನೀಡಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕ ಜೋಡಿಯಾದ ಭಾರತದ ಯುವ ಸ್ಪೋಟಕ ಆಟಗಾರ ಅಭಿಷೇಕ್ ಶರ್ಮಾ ಹಾಗೂ ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟರ್ ಟ್ರಾವಿಸ್ ಹೆಡ್ ಅವರೇ ಅತ್ಯಂತ ಕಠಿಣ ಬ್ಯಾಟರ್‌ಗಳು ಎಂದು ಜಾನ್ಸೆನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, “ನನಗೆ ಬೌಲ್ ಮಾಡಲು ಅತಿ ಕಷ್ಟಕರವಾದ ಬ್ಯಾಟರ್‌ಗಳೆಂದರೆ ಬಹುಶಃ ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್. ಪವರ್‌ಪ್ಲೇ ಓವರ್‌ಗಳಲ್ಲಿ ಅವರಿಬ್ಬರ ವಿರುದ್ಧ ಬೌಲಿಂಗ್ ಮಾಡುವುದು ತುಂಬಾ, ತುಂಬಾ ಕಷ್ಟ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಟಿ20 ಕ್ರಿಕೆಟ್‌ನಲ್ಲಿ ಯಾವುದೇ ಬ್ಯಾಟರ್‌ಗೆ ಬೌಲಿಂಗ್ ಮಾಡಲು ನಾನು ಎದುರುನೋಡುವುದಿಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ವಿರಾಟ್ ಕೊಹ್ಲಿ ಎದುರು ಆಡಲು ಇಷ್ಟಪಡುವ ಜಾನ್ಸೆನ್

ಅತ್ಯಂತ ಕಠಿಣ ಬ್ಯಾಟರ್‌ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರ ಹೆಸರನ್ನು ಉಲ್ಲೇಖಿಸದಿದ್ದರೂ, ಆಧುನಿಕ ಕ್ರಿಕೆಟ್‌ನ ಶ್ರೇಷ್ಠ ಆಟಗಾರರಲ್ಲಿ ಒಬ್ಬರಾಗಿರುವ ಕೊಹ್ಲಿ ವಿರುದ್ಧ ಬೌಲಿಂಗ್ ಮಾಡಲು ತಾವು ಇಷ್ಟಪಡುವುದಾಗಿ ಜಾನ್ಸೆನ್ ತಿಳಿಸಿದ್ದಾರೆ. “ನಾನು ಎದುರಿಸಲು ತುಂಬಾ ಆನಂದಿಸುವ ಆಟಗಾರನೆಂದರೆ ಅದು ಬಹುಶಃ ವಿರಾಟ್ ಕೊಹ್ಲಿ. ಅವರು ಈ ಟೂರ್ನಿಯ ಬಹುದೊಡ್ಡ ಆಟಗಾರರಲ್ಲಿ ಒಬ್ಬರು” ಎಂದು ಮಾರ್ಕೊ ಹೇಳುವ ಮೂಲಕ ಕೊಹ್ಲಿ ಮೇಲಿನ ತಮ್ಮ ಗೌರವವನ್ನು ವ್ಯಕ್ತಪಡಿಸಿದ್ದಾರೆ.

ಹದಿನೇಳರ ಹರೆಯದಲ್ಲೇ ನೆಟ್ಸ್‌ನಲ್ಲಿ ವಿರಾಟ್ ಕೊಹ್ಲಿಗೆ ಬೌಲಿಂಗ್ ಮಾಡಿ ಅಚ್ಚರಿ ಮೂಡಿಸಿದ್ದ ಜಾನ್ಸೆನ್, ಐಪಿಎಲ್‌ನಲ್ಲಿ ಕೊಹ್ಲಿ ವಿರುದ್ಧ ಸಾಧಾರಣ ದಾಖಲೆ ಹೊಂದಿದ್ದಾರೆ. ಐಪಿಎಲ್ ಮುಖಾಮುಖಿಗಳಲ್ಲಿ ಕೊಹ್ಲಿಯನ್ನು ಒಮ್ಮೆ ಔಟ್ ಮಾಡಿರುವ ಜಾನ್ಸೆನ್, ಅವರ ಸ್ಟ್ರೈಕ್ ರೇಟ್ ಅನ್ನು 137.50ಕ್ಕೆ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಒಟ್ಟಾರೆ ಟಿ20 ಮಾದರಿಯಲ್ಲಿ ಜಾನ್ಸೆನ್ ಎಸೆದ 19 ಎಸೆತಗಳನ್ನು ಎದುರಿಸಿರುವ ವಿರಾಟ್, 136.8ರ ಸ್ಟ್ರೈಕ್ ರೇಟ್‌ನಲ್ಲಿ ಕೇವಲ 26 ರನ್ ಗಳಿಸಿ ಒಂದು ಬಾರಿ ವಿಕೆಟ್ ಒಪ್ಪಿಸಿದ್ದಾರೆ.

ಆರ್‌ಸಿಬಿ ಮತ್ತು ಪಿಬಿಕೆಎಸ್ ನಡುವಿನ ಕಾದಾಟದ ನಿರೀಕ್ಷೆ

ಐಪಿಎಲ್ 2026ರ ಋತುವಿನಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡವು ಈವರೆಗೆ ಅಜೇಯವಾಗಿ ಉಳಿದಿದ್ದು, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಮತ್ತೊಂದೆಡೆ, ರಜತ್ ಪಾಟಿದಾರ್ ಸಾರಥ್ಯದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಾಯಿಂಟ್ಸ್ ಟೇಬಲ್‌ನಲ್ಲಿ ಎರಡನೇ ಸ್ಥಾನದಲ್ಲಿದ್ದು, ಮತ್ತೊಮ್ಮೆ ಪ್ಲೇ-ಆಫ್‌ಗೆ ಲಗ್ಗೆಯಿಡುವ ವಿಶ್ವಾಸದಲ್ಲಿದೆ. ಮೇ 17ರಂದು ಧರ್ಮಶಾಲಾದ ಎಚ್‌ಪಿಸಿಎ ಕ್ರೀಡಾಂಗಣದಲ್ಲಿ ನಡೆಯಲಿರುವ 61ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಆರ್ ಸಿಬಿ ತಂಡಗಳು ಮುಖಾಮುಖಿಯಾಗಲಿವೆ. ಈ ಹೈ-ವೋಲ್ಟೇಜ್ ಪಂದ್ಯದಲ್ಲಿ ಮಾರ್ಕೊ ಜಾನ್ಸೆನ್ ಮತ್ತು ವಿರಾಟ್ ಕೊಹ್ಲಿ ನಡುವಿನ ಕದನವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ : ಮೊಬೈಲ್ ಕೊಡದಿದ್ದಕ್ಕೆ ಬಾಲಕ ಆತ್ಮಹತ್ಯೆ!

Tags: Karnataka News beat
SendShareTweet
Previous Post

ಮೊಬೈಲ್ ಕೊಡದಿದ್ದಕ್ಕೆ ಬಾಲಕ ಆತ್ಮಹತ್ಯೆ!

Next Post

ಒಳ ಮೀಸಲಾತಿ ವಿಚಾರದಲ್ಲಿ ಗೊಂದಲ ಸೃಷ್ಟಿ : ಸರ್ಕಾರದ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿ ವಾಗ್ದಾಳಿ

Related Posts

ಅಯ್ಯರ್ ಯಶಸ್ವಿ ನಾಯಕತ್ವದ ಹಿಂದಿನ ಗುಟ್ಟೇನು? ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ಪಂಜಾಬ್ ವೇಗಿ!
ಕ್ರೀಡೆ

ಅಯ್ಯರ್ ಯಶಸ್ವಿ ನಾಯಕತ್ವದ ಹಿಂದಿನ ಗುಟ್ಟೇನು? ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ಪಂಜಾಬ್ ವೇಗಿ!

ಶ್ರೀಲಂಕಾ ಕ್ರಿಕೆಟ್ ಮಂಡಳಿ ವಿರುದ್ಧದ ಕೇಸ್ ಹಿಂಪಡೆದ ನುವಾನ್ ತುಷಾರ!
ಕ್ರೀಡೆ

ಶ್ರೀಲಂಕಾ ಕ್ರಿಕೆಟ್ ಮಂಡಳಿ ವಿರುದ್ಧದ ಕೇಸ್ ಹಿಂಪಡೆದ ನುವಾನ್ ತುಷಾರ!

ಡೆಲ್ಲಿ ಕ್ಯಾಪಿಟಲ್ಸ್‌ನಿಂದ ಅಚ್ಚರಿಯ ನಡೆ : ಬೆನ್ ಡಕೆಟ್ ಜಾಗಕ್ಕೆ ಸ್ಪಿನ್ನರ್ ರೆಹಾನ್ ಅಹ್ಮದ್ ಸೇರ್ಪಡೆ!
ಕ್ರೀಡೆ

ಡೆಲ್ಲಿ ಕ್ಯಾಪಿಟಲ್ಸ್‌ನಿಂದ ಅಚ್ಚರಿಯ ನಡೆ : ಬೆನ್ ಡಕೆಟ್ ಜಾಗಕ್ಕೆ ಸ್ಪಿನ್ನರ್ ರೆಹಾನ್ ಅಹ್ಮದ್ ಸೇರ್ಪಡೆ!

ಮೈದಾನದಲ್ಲೇ ಬೈದಾಡಿಕೊಂಡ ಮೊಹಮ್ಮದ್ ಆಮಿರ್-ಫಹೀಮ್ ಅಶ್ರಫ್!
ಕ್ರೀಡೆ

ಮೈದಾನದಲ್ಲೇ ಬೈದಾಡಿಕೊಂಡ ಮೊಹಮ್ಮದ್ ಆಮಿರ್-ಫಹೀಮ್ ಅಶ್ರಫ್!

ಮೈದಾನದಲ್ಲೇ ತಿಲಕ್ ವರ್ಮಾ-ಜೇಮಿ ಓವರ್ಟನ್ ನಡುವೆ ಮಾತಿನ ಚಕಮಕಿ.. ವಿಡಿಯೋ ನೋಡಿ!
ಕ್ರೀಡೆ

ಮೈದಾನದಲ್ಲೇ ತಿಲಕ್ ವರ್ಮಾ-ಜೇಮಿ ಓವರ್ಟನ್ ನಡುವೆ ಮಾತಿನ ಚಕಮಕಿ.. ವಿಡಿಯೋ ನೋಡಿ!

ಮುಂಬೈ ಇಂಡಿಯನ್ಸ್‌ಗೆ ಆಘಾತ : ಅದ್ಭುತ ಕ್ಯಾಚ್ ಹಿಡಿಯುವ ಭರದಲ್ಲಿ ಸ್ಯಾಂಟ್ನರ್ ಭುಜಕ್ಕೆ ಗಾಯ!
ಕ್ರೀಡೆ

ಮುಂಬೈ ಇಂಡಿಯನ್ಸ್‌ಗೆ ಆಘಾತ : ಅದ್ಭುತ ಕ್ಯಾಚ್ ಹಿಡಿಯುವ ಭರದಲ್ಲಿ ಸ್ಯಾಂಟ್ನರ್ ಭುಜಕ್ಕೆ ಗಾಯ!

Next Post
ಒಳ ಮೀಸಲಾತಿ ವಿಚಾರದಲ್ಲಿ ಗೊಂದಲ ಸೃಷ್ಟಿ : ಸರ್ಕಾರದ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿ ವಾಗ್ದಾಳಿ

ಒಳ ಮೀಸಲಾತಿ ವಿಚಾರದಲ್ಲಿ ಗೊಂದಲ ಸೃಷ್ಟಿ : ಸರ್ಕಾರದ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿ ವಾಗ್ದಾಳಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿ : ಹೆಲ್ಮೆಟ್ ಧರಸಿ ದೇವಸ್ಥಾನದ ಹುಂಡಿ ಎಗರಿಸಿದ್ದ ಕಳ್ಳರು ಬಾಗಲಕೋಟೆಯಲ್ಲಿ ಲಾಕ್!

ಉಡುಪಿ : ಹೆಲ್ಮೆಟ್ ಧರಸಿ ದೇವಸ್ಥಾನದ ಹುಂಡಿ ಎಗರಿಸಿದ್ದ ಕಳ್ಳರು ಬಾಗಲಕೋಟೆಯಲ್ಲಿ ಲಾಕ್!

ಎಟಿಎಂ ಮೂಲಕ PF ವಿತ್ ಡ್ರಾ ಮಾಡುವ ಇಪಿಎಫ್ಒ 3.0 ವಿಳಂಬ : ಯಾವಾಗ ಜಾರಿ?

ಎಟಿಎಂ ಮೂಲಕ PF ವಿತ್ ಡ್ರಾ ಮಾಡುವ ಇಪಿಎಫ್ಒ 3.0 ವಿಳಂಬ : ಯಾವಾಗ ಜಾರಿ?

ಅಯ್ಯರ್ ಯಶಸ್ವಿ ನಾಯಕತ್ವದ ಹಿಂದಿನ ಗುಟ್ಟೇನು? ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ಪಂಜಾಬ್ ವೇಗಿ!

ಅಯ್ಯರ್ ಯಶಸ್ವಿ ನಾಯಕತ್ವದ ಹಿಂದಿನ ಗುಟ್ಟೇನು? ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ಪಂಜಾಬ್ ವೇಗಿ!

ಹತ್ಯೆಯಾದ IRS ಅಧಿಕಾರಿಯ ಪುತ್ರಿಯ ಮರಣೋತ್ತರ ಪರೀಕ್ಷೆಯಲ್ಲಿ ಬೆಚ್ಚಿಬೀಳಿಸುವ ಸತ್ಯಗಳು ಬಹಿರಂಗ!

ಹತ್ಯೆಯಾದ IRS ಅಧಿಕಾರಿಯ ಪುತ್ರಿಯ ಮರಣೋತ್ತರ ಪರೀಕ್ಷೆಯಲ್ಲಿ ಬೆಚ್ಚಿಬೀಳಿಸುವ ಸತ್ಯಗಳು ಬಹಿರಂಗ!

Recent News

ಉಡುಪಿ : ಹೆಲ್ಮೆಟ್ ಧರಸಿ ದೇವಸ್ಥಾನದ ಹುಂಡಿ ಎಗರಿಸಿದ್ದ ಕಳ್ಳರು ಬಾಗಲಕೋಟೆಯಲ್ಲಿ ಲಾಕ್!

ಉಡುಪಿ : ಹೆಲ್ಮೆಟ್ ಧರಸಿ ದೇವಸ್ಥಾನದ ಹುಂಡಿ ಎಗರಿಸಿದ್ದ ಕಳ್ಳರು ಬಾಗಲಕೋಟೆಯಲ್ಲಿ ಲಾಕ್!

ಎಟಿಎಂ ಮೂಲಕ PF ವಿತ್ ಡ್ರಾ ಮಾಡುವ ಇಪಿಎಫ್ಒ 3.0 ವಿಳಂಬ : ಯಾವಾಗ ಜಾರಿ?

ಎಟಿಎಂ ಮೂಲಕ PF ವಿತ್ ಡ್ರಾ ಮಾಡುವ ಇಪಿಎಫ್ಒ 3.0 ವಿಳಂಬ : ಯಾವಾಗ ಜಾರಿ?

ಅಯ್ಯರ್ ಯಶಸ್ವಿ ನಾಯಕತ್ವದ ಹಿಂದಿನ ಗುಟ್ಟೇನು? ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ಪಂಜಾಬ್ ವೇಗಿ!

ಅಯ್ಯರ್ ಯಶಸ್ವಿ ನಾಯಕತ್ವದ ಹಿಂದಿನ ಗುಟ್ಟೇನು? ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ಪಂಜಾಬ್ ವೇಗಿ!

ಹತ್ಯೆಯಾದ IRS ಅಧಿಕಾರಿಯ ಪುತ್ರಿಯ ಮರಣೋತ್ತರ ಪರೀಕ್ಷೆಯಲ್ಲಿ ಬೆಚ್ಚಿಬೀಳಿಸುವ ಸತ್ಯಗಳು ಬಹಿರಂಗ!

ಹತ್ಯೆಯಾದ IRS ಅಧಿಕಾರಿಯ ಪುತ್ರಿಯ ಮರಣೋತ್ತರ ಪರೀಕ್ಷೆಯಲ್ಲಿ ಬೆಚ್ಚಿಬೀಳಿಸುವ ಸತ್ಯಗಳು ಬಹಿರಂಗ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿ : ಹೆಲ್ಮೆಟ್ ಧರಸಿ ದೇವಸ್ಥಾನದ ಹುಂಡಿ ಎಗರಿಸಿದ್ದ ಕಳ್ಳರು ಬಾಗಲಕೋಟೆಯಲ್ಲಿ ಲಾಕ್!

ಉಡುಪಿ : ಹೆಲ್ಮೆಟ್ ಧರಸಿ ದೇವಸ್ಥಾನದ ಹುಂಡಿ ಎಗರಿಸಿದ್ದ ಕಳ್ಳರು ಬಾಗಲಕೋಟೆಯಲ್ಲಿ ಲಾಕ್!

ಎಟಿಎಂ ಮೂಲಕ PF ವಿತ್ ಡ್ರಾ ಮಾಡುವ ಇಪಿಎಫ್ಒ 3.0 ವಿಳಂಬ : ಯಾವಾಗ ಜಾರಿ?

ಎಟಿಎಂ ಮೂಲಕ PF ವಿತ್ ಡ್ರಾ ಮಾಡುವ ಇಪಿಎಫ್ಒ 3.0 ವಿಳಂಬ : ಯಾವಾಗ ಜಾರಿ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat