ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

2025ರಲ್ಲಿ ಬಿಡುಗಡೆಯಾಗಲಿದೆ ನಥಿಂಗ್‌ ಫೋನ್‌ 3; ಹೊಸ ಫೀಚರ್‌ಗಳ ಬಗ್ಗೆ ಇಲ್ಲಿದೆ ವಿವರ

January 11, 2025
2025ರಲ್ಲಿ ಬಿಡುಗಡೆಯಾಗಲಿದೆ ನಥಿಂಗ್‌ ಫೋನ್‌ 3; ಹೊಸ ಫೀಚರ್‌ಗಳ ಬಗ್ಗೆ ಇಲ್ಲಿದೆ ವಿವರ
Share on WhatsappShare on FacebookShare on Twitter

ಬ್ರಿಟನ್‌ ಮೂಲದ ಕಂಪನಿ ನಥಿಂಗ್‌ ಬಿಡುಗಡೆ ಮಾಡಿರುವ ಫೋನ್‌ಗಳು ಭಾರತದಲ್ಲಿ ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಈಗಾಗಲೇ ನಥಿಂಗ್‌ ಫೋನ್‌ 1 ಹಾಗೂ 2 ಭಾರತದಲ್ಲಿ ತನ್ನ ಹೊಸ ನೋಟದಿಂದ ಗಮನ ಸೆಳೆದಿದೆ. ಹೀಗಾಗಿ ಕೆಲವೊಬ್ಬರು ಈ ಫೊನ್‌ಗೆ ಅಭಿಮಾನಿಗಳೂ ಆಗಿದ್ದಾರೆ. ಈ ಕಂಪನಿಯ ನಥಿಂಗ್‌ ಫೋನ್‌ 3 ಇದೇ ವರ್ಷ ಬಿಡುಗಡೆಯಾಗಲಿದೆ ಎಂಬ ಸುದ್ದಿ ಬಂದಿದೆ.

ನಥಿಂಗ್‌ ಫೋನ್‌ 3 ಈ ವರ್ಷದ ಅತ್ಯಂತ ನಿರೀಕ್ಷಿತ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಈ ಬಗ್ಗೆ ಗ್ರಾಹಕರಲ್ಲಿ ಹೆಚ್ಚಿನ ಉತ್ಸಾಹವಿದೆ. ಸರಳತೆ ಮತ್ತು ವಿಶಿಷ್ಟ ಶೈಲಿಗೆ ಪ್ರಸಿದ್ಧವಾಗಿರುವ ನಥಿಂಗ್ ಕಂಪನಿಯು ತನ್ನ ಹಿಂದಿನ ಫೋನ್‌ಗಳ ಮೂಲಕ ಗಮನ ಸೆಳೆದಿ‌ದೆ. ಹೀಗಾಗಿ ಹೊಸ ಫೋನ್‌ ಕುರಿತ ಕೆಲವೊಂದು ಮಾಹಿತಿಗಳು ಸೋರಿಕೆಯಾಗಿವೆ.

ಅದರ ಪ್ರಕಾರ ಫೋನ್‌ ಹೊಸ ವಿನ್ಯಾಸ, ಹಾರ್ಡ್‌ವೇರ್ ಅಪ್‌ಗ್ರೇಡ್‌ ಪಡೆದುಕೊಂಡಿದೆ. ಹೀಗಾಗಿ ಭಾರತೀಯ ಮಾರುಕಟ್ಟೆಯಲ್ಲಿ ಕ್ರಾಂತಿ ಮಾಡಬಹುದು ಎಂಬ ನಿರೀಕ್ಷೆ ಹುಟ್ಟಿಸಿದೆ. ಅಂತೆಯೇ ಹೊಸ ನಥಿಂಗ್‌ ಫೋನ್‌ ಬಗ್ಗೆ ಇದುವರೆಗೆ ಗೊತ್ತಾಗಿರುವ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಭಾರತದಲ್ಲಿ ಬಿಡುಗಡೆ ಯಾವಾಗ?

ನಥಿಂಗ್‌ 3 ಅನ್ನು 2025ರ ಮೊದಲಾರ್ಧದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲು ಯೋಜಿಸಲಾಗಿದೆ. ಅಂದರೆ ಮಾರ್ಚ್‌ ಅಥವಾ ಏಪ್ರಿಲ್‌ನಲ್ಲಿ ಈ ಫೋನ್‌ ಬಿಡುಗಡೆಗೊಂಡು ಅಭಿಮಾನಿಗಳ ಮನೆ ಸೇರುವ ಸಾಧ್ಯತೆಗಳಿವೆ. ಅದಕ್ಕಾಗಿ ಕಂಪನಿಯ ನಾನಾ ರೀತಿಯ ತಯಾರಿಗಳನ್ನು ನಡೆಸಿಕೊಳ್ಳುತ್ತಿದೆ.
ವಿನ್ಯಾಸ ಮತ್ತು ತಾಂತ್ರಿಕ ವಿವರಗಳು

ನಥಿಂಗ್‌ ಫೋನ್‌ 3 ಕಂಪನಿಯ ಸಿಗ್ನೇಚರ್‌ ಸ್ಟೈಲ್‌ನ ಭಾಗವಾಗಿ ಪಾರದರ್ಶಕ ಹಿಂಬದಿ ವಿನ್ಯಾಸ ಹೊಂದಿರುತ್ತದೆ. ಫೋನ್‌ನಲ್ಲಿ ಎಲ್‌ಇಡಿ ಲೈಟ್ ಸ್ಟ್ರಿಪ್‌ಗಳು ಇರುವ ಸಾಧ್ಯತೆಯಿದೆ. ಇದು ಕೇವಲ ನೋಟ ಹೆಚ್ಚಿಸುವ ಜತೆಗೆ ನೋಟಿಫಿಕೇಶನ್‌ಗಳಂತಹ ಉಪಯುಕ್ತ ಫೀಚರ್‌ಗಳಿಗೆ ನೆರವಾಗಲಿದೆ. ಫೋನ್‌ನ ಮುಂಭಾಗದಲ್ಲಿ, 6.67-ಇಂಚುಗಳ LTPO AMOLED ಡಿಸ್‌ಪ್ಲೇ ಇರಲಿದೆ. ಇದರಲ್ಲಿ 120Hz ರಿಫ್ರೆಶ್ ರೇಟ್‌ ಮತ್ತು HDR10+ ಸಪೋರ್ಟ್‌ ಸಿಗಲಿದೆ.
ಪೆರ್ಫಾರ್ಮೆನ್ಸ್ ಮತ್ತು ಸ್ಟೋರೇಜ್‌

ನಥಿಂಗ್‌ ಫೋನ್‌ 3 ಅನ್ನು ಸ್ನ್ಯಾಪ್‌ಡ್ರಾಗನ್‌ 8 ಜೆನ್‌ 3 ಚಿಪ್‌ಸೆಟ್ ಅಥವಾ ಕ್ವಾಲ್‌ಕಾಮ್‌ ಸ್ನ್ಯಾಪ್‌ಡ್ರಾಗನ್‌ 8 ಎಲೈಟ್‌ ಬಳಸಿಕೊಂಡು ಶಕ್ತಿಶಾಲಿ ಮಾಡಲಾಗಿದೆ ಎಂಬ ಮಾಹಿತಿ ಇದೆ. ಇದು 12GB ರ್ಯಾಮ್‌ ಮತ್ತು 512GB ವರೆಗೆ UFS 4.0 ಸ್ಟೋರೇಟ್‌ ಆಯ್ಕೆಗಳನ್ನು ಹೊಂದಿರುವ ಸಾಧ್ಯತೆಯಿದೆ.
ಬ್ಯಾಟರಿ ಮತ್ತು ಫಾಸ್ಟ್‌ ಚಾರ್ಜಿಂಗ್

ಫೋನ್ 5,000mAh ಬ್ಯಾಟರಿ ಹೊಂದಿರಲಿದೆ. ಅದಕ್ಕಾಗಿ 45W ಫಾಸ್ಟ್‌ ಚಾರ್ಜಿಂಗ್ ಮಾಡಬಹುದು. ಒಂದು ಭಾರಿ ಚಾರ್ಜ್‌ ಮಾಡಿದರೆ ದಿನಪೂರ್ತಿ ಬಳಸಲು ಸಾಧ್ಯವಿದೆ.

ಪ್ರಮುಖ ಫೀಚರ್‌ಗಳು:

ಫೋನ್‌ನಲ್ಲಿ ಆಕ್ಷನ್‌ ಬಟನ್‌ ಇರುವ ಸಾಧ್ಯತೆಯಿದೆ, ಇದು ಹೊಸ ಮಾದರಿಯ ಐಫೋನ್‌ಗಳ ರೀತಿಯಲ್ಲೇ ಕೆಲಸ ಮಾಡಬಹುದು. ಈ ಮೂಲಕ ಫೀಚರ್‌ಗಳನ್ನು ಬೇಗ ಆಯ್ಕೆ ಮಾಡಿಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ.
ಭಾರತದಲ್ಲಿ ನಥಿಂಗ್‌ ಫೋನ್‌ 3 ಬೆಲೆ?

2023ರಲ್ಲಿ ಬಿಡುಗಡೆಗೊಂಡ ನಥಿಂಗ್‌ ಫೋನ್ 2 ₹44,999 (8GB RAM + 128GB ಸ್ಟೋರೆಜ್ ವೇರಿಎಂಟ್‌ ) ಬೆಲೆಯಿಂದ ಪ್ರಾರಂಭವಾಗಿತ್ತು. ನಥಿಂಗ್‌ ಫೋನ್‌ 3 ಯು ₹50,000ಗಿಂತ ಕಡಿಮೆ ದರದಲ್ಲಿ ಲಭ್ಯವಾಗುವ ಸಾಧ್ಯತೆಯಿದೆ. ಈ ಬಾರಿ ಪ್ರೊ ವೇರಿಯೆಂಟ್‌ ಕೂಡಾ ಲಭ್ಯವಾಗಬಹುದು ಎಂಬ ಲೀಕ್‌ಗಳೂ ಕೇಳಿ ಬರುತ್ತಿವೆ. ಇದು ನಥಿಂಗ್‌ ಫೋನ್‌ 3ಗಿಂತ ಹೆಚ್ಚು ಬೆಲೆಯದಾಗಿರಬಹುದು ಎಂದು ಹೇಳಲಾಗಿದೆ.

Tags: BritainhardwareIndiaMobile
SendShareTweet
Previous Post

ಪೊಲೀಸರಿಗೆ, ಸೈನಿಕರಿಗೆ ಈ ಕಾರು ಖರೀದಿಸಿದರೆ 1 ಲಕ್ಷ ರೂಪಾಯಿ ಡಿಸ್ಕೌಂಟ್‌

Next Post

Fridge Murder: ಮತ್ತೊಂದು ಫ್ರಿಡ್ಜ್ ಮರ್ಡರ್: ಲಿವ್ ಇನ್ ಸಂಗಾತಿಯನ್ನು ಕೊಂದು, 8 ತಿಂಗಳು ಫ್ರಿಜ್‌ನಲ್ಲಿಟ್ಟ!

Related Posts

ವಿಶ್ವದಲ್ಲೇ ಅತಿ ಎತ್ತರದ ಚೇನಾಬ್ ರೈಲ್ವೆ ಸೇತುವೆ: ಭಾರತದ ಇಂಜಿನಿಯರಿಂಗ್ ಅದ್ಭುತಕ್ಕೆ ಸಾಕ್ಷಿ
ತಂತ್ರಜ್ಞಾನ

ವಿಶ್ವದಲ್ಲೇ ಅತಿ ಎತ್ತರದ ಚೇನಾಬ್ ರೈಲ್ವೆ ಸೇತುವೆ: ಭಾರತದ ಇಂಜಿನಿಯರಿಂಗ್ ಅದ್ಭುತಕ್ಕೆ ಸಾಕ್ಷಿ

ನಾನಿಲ್ಲದೇ ಇರುತ್ತಿದ್ದರೆ ಟ್ರಂಪ್ ಗೆಲ್ಲುತ್ತಲೇ ಇರಲಿಲ್ಲ: ಟ್ರಂಪ್ ವಿರುದ್ಧ ತಿರುಗಿಬಿದ್ದ ಮಸ್ಕ್!
ವಿದೇಶ

ನಾನಿಲ್ಲದೇ ಇರುತ್ತಿದ್ದರೆ ಟ್ರಂಪ್ ಗೆಲ್ಲುತ್ತಲೇ ಇರಲಿಲ್ಲ: ಟ್ರಂಪ್ ವಿರುದ್ಧ ತಿರುಗಿಬಿದ್ದ ಮಸ್ಕ್!

12 ದೇಶಗಳಿಗೆ ಅಮೆರಿಕ ಪ್ರವೇಶ ನಿಷೇಧಿಸಿದ ಟ್ರಂಪ್‌: ಪಟ್ಟಿಯಲ್ಲಿ ಭಾರತ ಇದೆಯೇ?
ವಿದೇಶ

12 ದೇಶಗಳಿಗೆ ಅಮೆರಿಕ ಪ್ರವೇಶ ನಿಷೇಧಿಸಿದ ಟ್ರಂಪ್‌: ಪಟ್ಟಿಯಲ್ಲಿ ಭಾರತ ಇದೆಯೇ?

ಪ್ರವಾಸಿಗರು ಏಕಾಏಕಿ ಜಪಾನ್ ಪ್ರಯಾಣ ರದ್ದು ಮಾಡುತ್ತಿರುವುದೇಕೆ? ನ್ಯೂ ಬಾಬಾ ವಂಗಾ ನುಡಿದ ಭವಿಷ್ಯವಾಣಿಯೇನು?
ವಿದೇಶ

ಪ್ರವಾಸಿಗರು ಏಕಾಏಕಿ ಜಪಾನ್ ಪ್ರಯಾಣ ರದ್ದು ಮಾಡುತ್ತಿರುವುದೇಕೆ? ನ್ಯೂ ಬಾಬಾ ವಂಗಾ ನುಡಿದ ಭವಿಷ್ಯವಾಣಿಯೇನು?

ಗಾಜಾದತ್ತ ಯುವ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್ ಪ್ರಯಾಣ: “ನಾವು ಸನ್ನದ್ಧ” ಎಂದ ಇಸ್ರೇಲ್!
ವಿದೇಶ

ಗಾಜಾದತ್ತ ಯುವ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್ ಪ್ರಯಾಣ: “ನಾವು ಸನ್ನದ್ಧ” ಎಂದ ಇಸ್ರೇಲ್!

ಪಾಕ್ ಪರ ಗೂಢಚರ್ಯೆ: ಜ್ಯೋತಿ ಮಲ್ಹೋತ್ರಾ ಬಳಿಕ ಪಂಜಾಬ್‌ನಲ್ಲಿ ಮತ್ತೊಬ್ಬ ಯೂಟ್ಯೂಬರ್ ಅರೆಸ್ಟ್
ವಿದೇಶ

ಪಾಕ್ ಪರ ಗೂಢಚರ್ಯೆ: ಜ್ಯೋತಿ ಮಲ್ಹೋತ್ರಾ ಬಳಿಕ ಪಂಜಾಬ್‌ನಲ್ಲಿ ಮತ್ತೊಬ್ಬ ಯೂಟ್ಯೂಬರ್ ಅರೆಸ್ಟ್

Next Post
Fridge Murder: ಮತ್ತೊಂದು ಫ್ರಿಡ್ಜ್ ಮರ್ಡರ್: ಲಿವ್ ಇನ್ ಸಂಗಾತಿಯನ್ನು ಕೊಂದು, 8 ತಿಂಗಳು ಫ್ರಿಜ್‌ನಲ್ಲಿಟ್ಟ!

Fridge Murder: ಮತ್ತೊಂದು ಫ್ರಿಡ್ಜ್ ಮರ್ಡರ್: ಲಿವ್ ಇನ್ ಸಂಗಾತಿಯನ್ನು ಕೊಂದು, 8 ತಿಂಗಳು ಫ್ರಿಜ್‌ನಲ್ಲಿಟ್ಟ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಿರಿಕ್‌ʼ ತೆಗೆದ ಚಾಲಕನ ʻಕಿಕ್‌ʼ ಇಳಿಸಿದ ಯುವತಿ

ಕಿರಿಕ್‌ʼ ತೆಗೆದ ಚಾಲಕನ ʻಕಿಕ್‌ʼ ಇಳಿಸಿದ ಯುವತಿ

ವಿಧಾನಸೌಧ ಹಂಚಿಕೊಂಡಿರುವ ಸಿದ್ದು, ಡಿಕೆಶಿ; ಅಶೋಕ್

ವಿಧಾನಸೌಧ ಹಂಚಿಕೊಂಡಿರುವ ಸಿದ್ದು, ಡಿಕೆಶಿ; ಅಶೋಕ್

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು

ಇಂದಿನಿಂದ ಈ ಜಿಲ್ಲೆಗಳಲ್ಲಿ ವರುಣಾರ್ಭಟ ಆರಂಭ; ನಿಮ್ಮ ಜಿಲ್ಲೆ ಇದೆಯಾ?

ಇಂದಿನಿಂದ ಈ ಜಿಲ್ಲೆಗಳಲ್ಲಿ ವರುಣಾರ್ಭಟ ಆರಂಭ; ನಿಮ್ಮ ಜಿಲ್ಲೆ ಇದೆಯಾ?

Recent News

ಕಿರಿಕ್‌ʼ ತೆಗೆದ ಚಾಲಕನ ʻಕಿಕ್‌ʼ ಇಳಿಸಿದ ಯುವತಿ

ಕಿರಿಕ್‌ʼ ತೆಗೆದ ಚಾಲಕನ ʻಕಿಕ್‌ʼ ಇಳಿಸಿದ ಯುವತಿ

ವಿಧಾನಸೌಧ ಹಂಚಿಕೊಂಡಿರುವ ಸಿದ್ದು, ಡಿಕೆಶಿ; ಅಶೋಕ್

ವಿಧಾನಸೌಧ ಹಂಚಿಕೊಂಡಿರುವ ಸಿದ್ದು, ಡಿಕೆಶಿ; ಅಶೋಕ್

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು

ಇಂದಿನಿಂದ ಈ ಜಿಲ್ಲೆಗಳಲ್ಲಿ ವರುಣಾರ್ಭಟ ಆರಂಭ; ನಿಮ್ಮ ಜಿಲ್ಲೆ ಇದೆಯಾ?

ಇಂದಿನಿಂದ ಈ ಜಿಲ್ಲೆಗಳಲ್ಲಿ ವರುಣಾರ್ಭಟ ಆರಂಭ; ನಿಮ್ಮ ಜಿಲ್ಲೆ ಇದೆಯಾ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಿರಿಕ್‌ʼ ತೆಗೆದ ಚಾಲಕನ ʻಕಿಕ್‌ʼ ಇಳಿಸಿದ ಯುವತಿ

ಕಿರಿಕ್‌ʼ ತೆಗೆದ ಚಾಲಕನ ʻಕಿಕ್‌ʼ ಇಳಿಸಿದ ಯುವತಿ

ವಿಧಾನಸೌಧ ಹಂಚಿಕೊಂಡಿರುವ ಸಿದ್ದು, ಡಿಕೆಶಿ; ಅಶೋಕ್

ವಿಧಾನಸೌಧ ಹಂಚಿಕೊಂಡಿರುವ ಸಿದ್ದು, ಡಿಕೆಶಿ; ಅಶೋಕ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat