ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕಾಂಗ್ರೆಸ್‌ನಲ್ಲಿ ‘ನವೆಂಬರ್‌ ಕ್ರಾಂತಿ’ ಸಂಚಲನ | ಡಿಕೆಶಿಗೆ ‘ಸಿಎಂ’ ಪಟ್ಟ ಕೊಡಿಸಲು ಒಕ್ಕಲಿಗ ನಾಯಕರಿಂದ ಮತ್ತೆ ಡೆಲ್ಲಿ ಟ್ರಿಪ್‌..!

November 21, 2025
Share on WhatsappShare on FacebookShare on Twitter

ಬೆಂಗಳೂರು : ನಿನ್ನೆ ಸೂರ್ಯ ಮುಳುಗುತ್ತಿದ್ದಂತೆ ಡಿಕೆಶಿ ಬಣ ʻಪಗಡೆʼ ಆಟ ಶುರು ಮಾಡಿದೆ. ಡಿಕೆ ಬಣ ದೆಹಲಿಗೆ ಹಾರಿ ಒಕ್ಕಲಿಗರ ಅಸ್ತ್ರ ಪ್ರಯೋಗಿಸಿ ಡಿಕೆಶಿಗೆ ಸಿಂಹಾಸನ ಕೊಡಿಸಲು ಕಸರತ್ತು ಮಾಡುತ್ತಿದೆ.

ಸಚಿವ ಚಲವರಾಯಸ್ವಾಮಿ ನೇತೃತ್ವದಲ್ಲಿ ಡಿಕೆಶಿ ಬಣ ದೆಹಲಿಯಲ್ಲಿ ಪ್ರವಾಸಕ್ಕೆ ಹೋಗಿದೆ. ಸಚಿವ ಶಿವಾನಂದ್ ಪಾಟೀಲ್, ಆನೇಕಲ್ ಶಾಸಕ ಶಿವಣ್ಣ, ಮಾಗಡಿ ಬಾಲಕೃಷ್ಣ, ರಾಮನಗರದ ಇಕ್ಬಾಲ್‌ ಹುಸೇನ್, ಗುಬ್ಬಿಯ ಶ್ರೀನಿವಾಸ್, ಕುಣಿಗಲ್ ಶಾಸಕ ರಂಗನಾಥ್, ‌ಮಂಡ್ಯ ಶಾಸಕ ಗಣಿಗ, ಶೃಂಗೇರಿ ಶಾಸಕ ರಾಜೇಗೌಡ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ದೆಹಲಿಯಲ್ಲಿ ಖರ್ಗೆ ಸೇರಿ ಹೈಕಮಾಂಡ್‌ ನಾಯಕರ ಭೇಟಿಗೆ ಕಸರತ್ತು ಮಾಡುತ್ತಿದೆ.

ವರಿಷ್ಠರ ಭೇಟಿಯಲ್ಲಿ ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗರ ಪ್ರಾಬಲ್ಯವಿದೆ. ಡಿಕೆಗೆ ಅವಕಾಶ ಸಿಗದಿದ್ದರೆ ವಿರೋಧಿಗಳ ಕೈ ಮೇಲೆರುತ್ತೆ, ಈಗಾಗಲೇ ಬಿಜೆಪಿ-ಜೆಡಿಎಸ್‌ನಿಂದ ತುಂಬಾ ಧಕ್ಕೆ ಆಗಿದೆ. ಕಾಂಗ್ರೆಸ್‌ ಪಕ್ಷ ನೆಲೆ ನಿಲ್ಲಲು ಆಗುತ್ತಿಲ್ಲ ಎಂದು ವಾದ ಮಂಡಿಸಿ  ಪರೋಕ್ಷವಾಗಿ ಡಿಕೆಶಿ ಸಿಎಂ ಮಾಡಿ ಅಂತಾ ಬಣ ವರಿಷ್ಠರಿಗೆ ಒತ್ತಡ ಹೇರುತ್ತಿದೆ.

ಮುಂದೆ 3 ಪ್ರತ್ಯೇಕ ಟೀಂನಲ್ಲಿ ಡಿಕೆ ಬಣ ಡೆಲ್ಲಿ ಪ್ರವಾಸ ಮಾಡಲಿದೆ. 30ಕ್ಕೂ ಹೆಚ್ಚು ಶಾಸಕರು  ಪ್ರತಿ ತಂಡದಲ್ಲಿ ತಲಾ 10 ಶಾಸಕರಂತೆ ದೆಹಲಿಯಲ್ಲಿ ಟ್ರಿಪ್‌ ಮಾಡಲಿದೆ. ಡಿಕೆ ಶಿವಕುಮಾರ್‌ ಅವರಿಗೂ ಆಪ್ತ ಶಾಸಕ ಬಣವಿದೆ ಎಂದು ವರಿಷ್ಠರಿಗೆ ತೋರಿಸಲು ಮುಂದಾಗಿದೆ. ಅಲ್ಲದೆ ಶಾಸಕರ ಭೇಟಿಗೂ ಮುನ್ನ ಚೆಲುವರಾಯ ಸ್ವಾಮಿ ವರಿಷ್ಠರನ್ನ ಭೇಟಿಯಾಗಲಿದ್ದಾರೆ.

ಇತ್ತ ಸಿಎಂ ಆಪ್ತ ಬಣ ಡಿನ್ನರ್‌ ಮೀಟಿಂಗ್‌

ಚಲುವರಾಯಸ್ವಾಮಿ ದೆಹಲಿಗೆ ಹೋಗುತ್ತಿದ್ದಂತೆ ಸಿಎಂ ಸಭೆ ಮಾಡಲಿದ್ದಾರೆ. ಇಂದು ಸಿದ್ದರಾಮಯ್ಯನವರು ಕೃಷಿ ಸಚಿವರ ತುರ್ತು ಸಭೆ ಕರೆದಿದ್ದಾರೆ. ಸಿಎಂ ಮನೆಯಲ್ಲಿ ನಡೆಯುವ ಡಿನ್ನರ್‌ ಮಿಟೀಂಗ್‌ ಸಭೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಅತ್ತ ಡೆಲ್ಲಿಯಲ್ಲಿ ಡಿಕೆ ಬಣ ಆಟವಾಡಿದರೆ ಇತ್ತ ಸಿಎಂ ಟೀಂ ಡಿನ್ನರ್‌ ಕರೆದಿದೆ. ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಔತಣ ಆಟ ಬೇರೆ ನಡಿತಾ ಇದೆ. ಔತಣದಲ್ಲಿ ಭಾಗಿಯಾದ ಗೃಹ ಸಚಿವ ಜಿ. ಪರಮೇಶ್ವರ್, ಹೆಚ್.ಸಿ. ಮಹಾದೇವಪ್ಪ, ದಿನೇಶ್‌ ಗುಂಡೂರಾವ್ ಕೆ. ವೆಂಕಟೇಶ್, ಮಾಜಿ‌ ಸಚಿವ ಕೆ.ಎನ್.ರಾಜಣ್ಣ ಹಾಜರಾಗಿದ್ದಾರೆ. ಸಿ‌ಎಂ‌ ನಿವಾಸದಲ್ಲಿ ಚರ್ಚೆ ಬಳಿಕ ಪ್ರತ್ಯೇಕ ಮಾತುಕತೆ ಬೇರೆ ನಡೆಯುತ್ತಿದೆ. ಡಿಕೆಶಿ ಬಳಗಕ್ಕೆ ಕೌಂಟರ್‌ ಕೊಡಲು ಡಿನ್ನರ್‌ ಕರೆದಿದ್ದಾರೆ ಎಂಬ ಸಂಶಯ ಬರುತ್ತಿದೆ.

ನೇರವಾಗಿ ಸಿಎಂ ಪರ ಬ್ಯಾಟ್‌ ಬೀಸಿದ ರಾಜಣ್ಣ

ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌ಗೆ ಅನಿವಾರ್ಯ ಜೆಡಿಎಸ್‌ಗೆ ದೇವೆಗೌಡ, ಮಕ್ಕಳು ಹೇಗೆ ಮುಖ್ಯವೋ? ಬಿಜೆಪಿಗೆ ಬಿ.ಎಸ್.‌ ಯಡಿಯೂರಪ್ಪ ಹೇಗೆ ಮುಖ್ಯವೋ? ಅದೇ ರೀತಿ ಕಾಂಗ್ರೆಸ್‌ಗೆ ಸಿದ್ದರಾಮಯ್ಯ ಅನಿವಾರ್ಯ. ನಾನು ಮಂತ್ರಿ ಆಗ್ತಿನೋ ಇಲ್ವೋ ನನಗೆ ಗೊತ್ತಿಲ್ಲ. ಆದ್ರೆ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಬೇಕು.  ಸಿಎಂ ಪರ ಮಾಜಿ ಸಚಿವ ಕೆ.ಎನ್. ರಾಜಣ್ಣಮಾತನಾಡಿದ್ದಾರೆ.
ಇದನ್ನೂ ಓದಿ : ಕಾಜಿರಂಗದ ಸೊಬಗಿಗೆ ಕುಂಬ್ಳೆ ಫಿದಾ ; “ಜೀವನದಲ್ಲಿ ಒಮ್ಮೆಯಾದರೂ ಇಲ್ಲಿಗೆ ಬನ್ನಿ” ಎಂದ ಕ್ರಿಕೆಟ್ ದಿಗ್ಗಜ

Tags: again trip to Delhigive DK the title of 'CM'.Karnataka News beatNovember Revolution'stir in CongressVokkaliga leaders
SendShareTweet
Previous Post

ಕಾಜಿರಂಗದ ಸೊಬಗಿಗೆ ಕುಂಬ್ಳೆ ಫಿದಾ ; “ಜೀವನದಲ್ಲಿ ಒಮ್ಮೆಯಾದರೂ ಇಲ್ಲಿಗೆ ಬನ್ನಿ” ಎಂದ ಕ್ರಿಕೆಟ್ ದಿಗ್ಗಜ

Next Post

BBK-12 | ನಟ ಕಿಚ್ಚ ಸುದೀಪ್ ಸೇರಿ ಅಶ್ವಿನಿ ಗೌಡ, ರಿಷಿಕಾ ವಿರುದ್ಧ ಮಹಿಳಾ ಆಯೋಗದಲ್ಲಿ ದೂರು ದಾಖಲು

Related Posts

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!
ರಾಜಕೀಯ

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!

ಚುನಾವಣಾ ಆಯೋಗ ಕತ್ತೆ ಕಾಯ್ತಾ ಇದೆಯಾ?: ಪ್ರಿಯಾಂಕ್ ಖರ್ಗೆ
ಬೆಂಗಳೂರು

ಚುನಾವಣಾ ಆಯೋಗ ಕತ್ತೆ ಕಾಯ್ತಾ ಇದೆಯಾ?: ಪ್ರಿಯಾಂಕ್ ಖರ್ಗೆ

ಡಿಕೆಶಿ ಸಿಎಂ ಆಗಿ 1 ತಿಂಗಳು ಪೂರ್ಣ : 30 ದಿನದಲ್ಲಿ ‘ಟ್ರಬಲ್ ಶೂಟರ್’ ಕಾರ್ಯಸಾಧನೆಗಳೇನು?
ರಾಜಕೀಯ

ಡಿಕೆಶಿ ಸಿಎಂ ಆಗಿ 1 ತಿಂಗಳು ಪೂರ್ಣ : 30 ದಿನದಲ್ಲಿ ‘ಟ್ರಬಲ್ ಶೂಟರ್’ ಕಾರ್ಯಸಾಧನೆಗಳೇನು?

ಬಿಜೆಪಿ ನಾಯಕರಿಗೆ RSS ಕ್ಲಾಸ್ – ಆಂತರಿಕ ಗೊಂದಲಕ್ಕೆ ಖಡಕ್ ತರಾಟೆ!
ರಾಜಕೀಯ

ಬಿಜೆಪಿ ನಾಯಕರಿಗೆ RSS ಕ್ಲಾಸ್ – ಆಂತರಿಕ ಗೊಂದಲಕ್ಕೆ ಖಡಕ್ ತರಾಟೆ!

ಹುಣಸೂರು ಶಾಸಕ ಜಿ.ಡಿ. ಹರೀಶ್‌ ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ; ದೂರು ದಾಖಲು
ಮೈಸೂರು

ಹುಣಸೂರು ಶಾಸಕ ಜಿ.ಡಿ. ಹರೀಶ್‌ ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ; ದೂರು ದಾಖಲು

ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ ; ಜುಲೈ 5ರಿಂದ 3 ದಿನ ಬೃಹತ್ ಪ್ರತಿಭಟನೆ!
ರಾಜಕೀಯ

ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ ; ಜುಲೈ 5ರಿಂದ 3 ದಿನ ಬೃಹತ್ ಪ್ರತಿಭಟನೆ!

Next Post
BBK-12 | ನಟ ಕಿಚ್ಚ ಸುದೀಪ್ ಸೇರಿ ಅಶ್ವಿನಿ ಗೌಡ, ರಿಷಿಕಾ ವಿರುದ್ಧ ಮಹಿಳಾ ಆಯೋಗದಲ್ಲಿ ದೂರು ದಾಖಲು

BBK-12 | ನಟ ಕಿಚ್ಚ ಸುದೀಪ್ ಸೇರಿ ಅಶ್ವಿನಿ ಗೌಡ, ರಿಷಿಕಾ ವಿರುದ್ಧ ಮಹಿಳಾ ಆಯೋಗದಲ್ಲಿ ದೂರು ದಾಖಲು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಡುರೊಂಟೊ ಎಕ್ಸ್​ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ : ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ.. ಓರ್ವ ವಶಕ್ಕೆ!

ಡುರೊಂಟೊ ಎಕ್ಸ್​ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ : ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ.. ಓರ್ವ ವಶಕ್ಕೆ!

ಸೂರ್ಯವಂಶಿ ‘ಅಪರೂಪದ ಪ್ರತಿಭೆ’ ಎಂದ ವಿಜಯ್ ಶಂಕರ್ : ವೃತ್ತಿಜೀವನದ ಅತಿದೊಡ್ಡ ನಿರಾಸೆ ಬಿಚ್ಚಿಟ್ಟ ಮಾಜಿ ಆಲ್‌ರೌಂಡರ್

ಸೂರ್ಯವಂಶಿ ‘ಅಪರೂಪದ ಪ್ರತಿಭೆ’ ಎಂದ ವಿಜಯ್ ಶಂಕರ್ : ವೃತ್ತಿಜೀವನದ ಅತಿದೊಡ್ಡ ನಿರಾಸೆ ಬಿಚ್ಚಿಟ್ಟ ಮಾಜಿ ಆಲ್‌ರೌಂಡರ್

Recent News

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಡುರೊಂಟೊ ಎಕ್ಸ್​ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ : ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ.. ಓರ್ವ ವಶಕ್ಕೆ!

ಡುರೊಂಟೊ ಎಕ್ಸ್​ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ : ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ.. ಓರ್ವ ವಶಕ್ಕೆ!

ಸೂರ್ಯವಂಶಿ ‘ಅಪರೂಪದ ಪ್ರತಿಭೆ’ ಎಂದ ವಿಜಯ್ ಶಂಕರ್ : ವೃತ್ತಿಜೀವನದ ಅತಿದೊಡ್ಡ ನಿರಾಸೆ ಬಿಚ್ಚಿಟ್ಟ ಮಾಜಿ ಆಲ್‌ರೌಂಡರ್

ಸೂರ್ಯವಂಶಿ ‘ಅಪರೂಪದ ಪ್ರತಿಭೆ’ ಎಂದ ವಿಜಯ್ ಶಂಕರ್ : ವೃತ್ತಿಜೀವನದ ಅತಿದೊಡ್ಡ ನಿರಾಸೆ ಬಿಚ್ಚಿಟ್ಟ ಮಾಜಿ ಆಲ್‌ರೌಂಡರ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat