ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಕರಾವಳಿ ಕಂಬಳಕ್ಕೆ  ಸರ್ಕಾರದ ಅಧಿಕೃತ ಮಾನ್ಯತೆ !

October 10, 2025
ಕರಾವಳಿ ಕಂಬಳಕ್ಕೆ ಸರ್ಕಾರದ ಅಧೀಕೃತ ಮಾನ್ಯತೆ !
Share on WhatsappShare on FacebookShare on Twitter

ಕರಾವಳಿ/ಬೆಂಗಳೂರು : ಕರಾವಳಿ ಕರ್ನಾಟಕದ ಹೆಮ್ಮೆಯ ಕೆಸರುಗೆದ್ದೆಯ ಕ್ರೀಡೆ ಕಂಬಳಕ್ಕೆ ರಾಜ್ಯ ಸರ್ಕಾರ ಅಧೀಕೃತ ಮಾನ್ಯತೆ ನೀಡಿದೆ. ಹಲವು ವರ್ಷಗಳ ಬೇಡಿಕೆ,ನಿರಂತರ ಪ್ರಯತ್ನದ ಫಲವಾಗಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್‌ ರಚಿಸಿ ನಮ್ಮ ಸುಂದರ ಜಾನಪದ ಕ್ರೀಡೆಗೆ ಅಧಿಕೃತ ಸ್ಥಾನಮಾನ ನೀಡಿದೆ.

ಈ ಮಾನ್ಯತೆಯು ಮೂರು ವರ್ಷಗಳ ಅವಧಿಗೆ ಅಥವಾ ಸರ್ಕಾರದ ಮುಂದಿನ ಆದೇಶದವರೆಗೆ ಅನ್ವಯವಾಗಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಚೇತನ್‌ ಆರ್‌ ಅವರು ಈ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಕಂಬಳ ಅಸೋಸಿಯೆಷನ್‌ ಗೆ ಮಾನ್ಯತೆ ನೀಡುವಂತೆ ಸಂಸ್ಥೆಯ ಅಧ್ಯಕ್ಷರು ಕರ್ನಾಟಕ ಕ್ರೀಡಾ ಪ್ರಾಧಿಕಾರಕ್ಕೆ ಮನವಿಯನ್ನು ಸಲ್ಲಿಸಿದ್ದರು. ಇದರ ಜೊತೆ ಈ ಅಸೋಸಿಯೆಷನ್‌ ಗೆ ಮಾನ್ಯತೆ ನೀಡಬಹುದು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು ಶಿಫಾರಸು ಮಾಡಿದ್ದರು. ನಂತರ 2025 ಮೇ 5ರಂದು ನೆಡೆದ ಸಭೆಯಲ್ಲಿ ರಾಜ್ಯದ ಗ್ರಾಮೀಣ ಕ್ರೀಡೆಗೆ ಉತ್ತೇಜನ ನೀಡುವ ಉದ್ದೇಶದಿಂದ ಅಧಿಕೃತ ಮಾನ್ಯತೆ ನೀಡುವ ನಿರ್ಧಾರ ಕೈಗೊಳ್ಳಲ್ಲಾಗಿತ್ತು.ಇದೀಗ ಆದೇಶವನ್ನು ಹೊರಡಿಸಲಾಗಿದ್ದು, ಮೊದಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್‌ ಶೆಟ್ಟಿ ಆಯ್ಕೆಯಾಗಿದ್ದಾರೆ.

(ಬೆಳಪು ದೇವಿಪ್ರಸಾದ್‌ ಶೆಟ್ಟಿ)

“ಕಂಬಳ ಏನಿದರ ಇತಿಹಾಸ? ಹೇಗೆ ಕಂಬಳವನ್ನು ನಡೆಸಲಾಗುತ್ತದೆ?

ಕೋಣಗಳನ್ನು ಕೆಸರುಗೆದ್ದೆಯಲ್ಲಿ ಓಡಿಸುವ ಸ್ಪರ್ಧೆಯೇ ಕಂಬಳ. ಇದೊಂದು ಜಾನಪದ  ಗ್ರಾಮೀಣ ಕ್ರೀಡೆಯಾಗಿದ್ದು, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ವಿಜೃಂಭಣೆಯಿಂದ ಆಯೋಜಿಸಲಾಗುತ್ತದೆ.ಸಾಮಾನ್ಯವಾಗಿ ಭತ್ತದ ಕಟಾವಿನ ನಂತರ ಕರಾವಳಿ ಜನರು ಈ ಕ್ರೀಡೆಯನ್ನು ಗದ್ದೆಯಲ್ಲಿಏರ್ಪಡಿಸುತ್ತಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ಕಂಬಳಕ್ಕಾಗಿಯೇ ಮೈದಾನಗಳನ್ನು ಮೀಸಲಿರಿಸಲಾಗುತ್ತಿದೆ.

ಹಿಂದೆ ರಾಜರ ಕಾಲದಲ್ಲಿ ಉಳುಮೆಗಾಗಿ ಬಳಸುತ್ತಿದ್ದ ಕೋಣಗಳಲ್ಲಿ, ದಷ್ಟಪುಷ್ಟವಾದ ಕೋಣಗಳನ್ನು ಆಯ್ಕೆ ಮಾಡಿ ಅವುಗಳ ನಡುವೆ ಓಟದ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನವನ್ನು ನೀಡುತ್ತಿದ್ದರು.ಇದನ್ನು ರೈತರ ಕ್ರೀಡಾ ಮನೋಭಾವನೆಯನ್ನು ಹೆಚ್ಚಿಸುವ ಸಲುವಾಗಿ ಅಂದು ಅಯೋಜಿಸುತ್ತಿದ್ದರು.ಹಾಗೇ ಇಲ್ಲಿ ದಷ್ಟಪುಷ್ಟ ಕೋಣಗಳನ್ನು ಅಯ್ಕೆ ಮಾಡ್ತಾ ಇರೋದ್ರಿಂದ ರೈತರು ತಮ್ಮ ಕೋಣಗಳನ್ನು ಚೆನ್ನಾಗಿ ಆರೈಕೆ ಮಾಡಲಿ ಎನ್ನುವಂತದ್ದು ಕೂಡ ಸ್ಪರ್ಧೆಯ ಹಿಂದಿನ ಉದ್ದೇಶವಾಗಿತ್ತು.


“ಕಂಬಳದಲ್ಲಿ ಎಷ್ಟು ಬಗೆಗಳಿವೆ? ಕೋಣಗಳಿಗೆ ಹಿಂಸೆ ಕೊಡುತ್ತಾರೆ ಎನ್ನುವ ಆರೋಪ!”

ಕೋಣಗಳನ್ನು ಹಿಡಿದು ಕೆಸರುಗದ್ದೆಯಲ್ಲಿ ಅವುಗಳಿಗೆ ಸರಿಸಾಟಿಯಾಗಿ ಓಡುವಂತದ್ದು ಅಷ್ಟು ಸುಲಭದ ಮಾತಲ್ಲ, ಇದರ ಹಿಂದೆ ಹಲವು ವರ್ಷಗಳ ಪ್ರಯತ್ನವಿರುತ್ತದೆ.ಕಂಬಳದ ಭಾಷೆಯಲ್ಲಿ ಕೋಣಗಳಿಗೆ ತರಬೇತಿ ಕೊಟ್ಟು, ಸ್ಪರ್ಧೆಯ ದಿನ ಆ ಗಲಾಟೆ ಗೌಜುಗಳ ನಡುವೆ ನಿಖರ ಗುರಿ ತಲುಪುವಂತೆ ಮಾಲೀಕರು ತಯಾರಿ ಮಾಡುತ್ತಾರೆ.

ಕಂಬಳವನ್ನುಒಂಟಿ ಗದ್ದೆಯಲ್ಲಿ ಹಾಗೂ ಜೋಡಿ ಗೆದ್ದೆಯಲ್ಲಿ ಏರ್ಪಡಿಸಲಾಗುತ್ತದೆ. ಜೊಡುಕೆರೆ ಕಂಬಳದಲ್ಲಿ ಸಾಮಾನ್ಯವಾಗಿ ಪುರಾಣ, ಜನಪದದ ಅವಳಿ ಹೆಸರುಗಳನ್ನು ಓಟದ ಗದ್ದೆಗಳಿಗೆ ಇಡಲಾಗುತ್ತದೆ.

ವಿಧಗಳನ್ನು ಗಮನಿಸಿದರೆ, ಹಗ್ಗದ ಓಟ, ನೇಗಿಲು ಓಟ,ಅಡ್ಡ ಹಲಗೆ ಓಟ ಮತ್ತು ಕೆನೆ ಹಲಗೆ ಓಟಗಳಿವೆ. ಇಲ್ಲಿ ಮೊದಲ ಮೂರು ಸಮಯದ ಮೇಲಿನ ಸ್ಪರ್ಧೆಯಾದರೆ, ಕೆನೆ ಹಲಗೆ ಓಟ ನೀರು ಎಷ್ಟು ಎತ್ತರಕ್ಕೆ ಚಿಮ್ಮುತ್ತದೆ ಎನ್ನುವುದರ ಮೇಲೆ ವಿಜೇತರನ್ನ ಆಯ್ಕೆಮಾಡಲಾಗುತ್ತದೆ.

ಇನ್ನು ಬಹುದೊಡ್ಡ ಆರೋಪ ಕೋಣಗಳಿಗೆ ಹಿಂಸೆ ನೀಡುತ್ತಿದ್ದಾರೆ ಎನ್ನುವಂತದ್ದು. ಕೋಣಗಳಿಗೆ ನಾಗರಬೆತ್ತದಿಂದ ಹೊಡೆಯುವಂತದ್ದು ಸಾಮಾನ್ಯ.ಇದನ್ನು ಪ್ರಾಣಿಹಿಂಸೆ ಎಂದು ಕೆಲವರು ಧೂಷಿಸುತ್ತಾರೆ.ಆದರೆ ಸ್ಪರ್ಧೆಯ ಹೊರತಾಗಿ ಮಾಲೀಕರು ತಮ್ಮ ಕೋಣಗಳನ್ನು ಸ್ವಂತ ಮಕ್ಕಳಂತೆ  ಆರೈಕೆ ಮಾಡ್ತಾರೆ.ಕಂಬಳದ ಕೋಣಗಳನ್ನು ಸಾಕುವಂತದ್ದು ಅಷ್ಟು ಸುಲಭದ ಮಾತಲ್ಲ.ಉತ್ತಮ ಜಾತಿಯ ಕೋಣಗಳನ್ನು ಆಯ್ಕೆ ಮಾಡಿ ಅವುಗಳಿಗೆ ತರಬೇತಿ ನೀಡಬೇಕು.ಪ್ರತಿದಿನ ಚೆನ್ನಾಗಿರುವ ಹುಲ್ಲು,ಬೇಯಿಸಿದ ಹುರುಳಿಯನ್ನು ಹಾಕಲಾಗುತ್ತದೆ.ಎಣ್ಣೆಯನ್ನು ಹಚ್ಚಿ ಆರೈಕೆ ಮಾಡಲಾಗುತ್ತದೆ.

“ಅಧಿಕೃತ ಸ್ಥಾನಮಾನ,ಇನ್ಮುಂದೆ ಸಿಗುತ್ತೆ ಅನುದಾನ!”

ಮುಂದಿನ ಬಜೆಟ್‌ ನಿಂದ ಕಂಬಳಕ್ಕೆ ಅನುದಾನವನ್ನು ನೀಡಲಾಗುತ್ತದೆ.ಈ ಅನುದಾನವೂ ಕಂಬಳ ಆಯೋಜಿಸುವ ಸಂಸ್ಥೆಗೆ  ನೇರವಾಗಿ ಬಿಡುಗಡೆಯಾಗಲಿದೆ.ಇದರ ಜೊತೆಗೆ ಇನ್ನುಮುಂದೆ ಸರ್ಕಾರ ಕೆಲವು ಮಾನದಂಡಗಳನ್ನು ,ಶಿಸ್ತು ನಿಯಮಗಳನ್ನು ಕಂಬಳಕ್ಕೆ ಹೇರುವ ಅವಕಾಶವಿದೆ.

ನಮ್ಮ ಮೂಲ ,ನಮ್ಮ ಸಂಸ್ಕೃತಿಗಳನ್ನು ಕಾಪಾಡಿಕೊಂಡು ಮುಂದಿನ ಪೀಳಿಗೆಗೆ ಪರಿಚಯಿಸುವಂತದ್ದು ನಮ್ಮೆಲ್ಲರ ಕರ್ತವ್ಯ.ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ಈ ಕಾರ್ಯ  ಶ್ಲಾಘನೀಯ.

Tags: KambalaKaravaliKarnataka News beatKNB
SendShareTweet
Previous Post

ಐಪಿಎಲ್ 2026ರ ಮಿನಿ ಹರಾಜಿಗೆ ಮುಹೂರ್ತ ಫಿಕ್ಸ್ – ರಿಟೇನ್‌ ಆಟಗಾರರ ಪಟ್ಟಿ ಪ್ರಕಟಿಸಲು ಡೆಡ್‌ಲೈನ್‌!

Next Post

ರಾತ್ರಿ ಸುರಿದ ಧಾರಾಕಾರ ಮಳೆಗೆ ಬ್ರ್ಯಾಂಡ್ ಬೆಂಗಳೂರಿನ ಬಣ್ಣ ಬಯಲು: ಮುಂದಿನ 3 ಗಂಟೆಗಳ ಕಾಲ ಆರೇಂಜ್ ಅಲರ್ಟ್

Related Posts

ಟ್ರಾಫಿಕ್‌ ಸಮಸ್ಯೆ ಒಳ್ಳೆಯದು, ಇದು ಬೆಂಗಳೂರಿನ ಪ್ರಗತಿಯ ದಿಕ್ಸೂಚಿ: ಪ್ರಿಯಾಂಕ್‌ ಖರ್ಗೆ
ರಾಜ್ಯ

ಕೇಂದ್ರದಿಂದ ಒಂದು ರೂಪಾಯಿ ತರುವ ಯೋಗ್ಯತೆ ಇಲ್ಲ ; ಬಿಜೆಪಿ ವಿರುದ್ದ ಪ್ರಿಯಾಂಕ ಖರ್ಗೆ ವಾಗ್ದಾಳಿ

ದೃಷ್ಟಿ ವಿಕಲಚೇತನರಿಗೆ ಟ್ಯಾಂಡಮ್ ಸೈಕಲ್ ಕೊಡುಗೆ; ಫಲಾನುಭವಿಯಿಂದ ಬೆಂಗಳೂರಿನಿಂದ ಗೋವಾಕ್ಕೆ ಸೈಕಲ್ ಯಾತ್ರೆ
ರಾಜ್ಯ

ದೃಷ್ಟಿ ವಿಕಲಚೇತನರಿಗೆ ಟ್ಯಾಂಡಮ್ ಸೈಕಲ್ ಕೊಡುಗೆ; ಫಲಾನುಭವಿಯಿಂದ ಬೆಂಗಳೂರಿನಿಂದ ಗೋವಾಕ್ಕೆ ಸೈಕಲ್ ಯಾತ್ರೆ

ಉಡುಪಿ : ಭ್ರಷ್ಟಾಚಾರಿಗಳನ್ನು ಪ್ರಾಮಾಣಿಕರನ್ನಾಗಿಸುವ ವಾಷಿಂಗ್ ಮಿಷನ್ ಬಿಜೆಪಿ ಬಳಿ ಇದೆ : ಸಂತೋಷ್ ಲಾಡ್
ರಾಜ್ಯ

ಉಡುಪಿ : ಭ್ರಷ್ಟಾಚಾರಿಗಳನ್ನು ಪ್ರಾಮಾಣಿಕರನ್ನಾಗಿಸುವ ವಾಷಿಂಗ್ ಮಿಷನ್ ಬಿಜೆಪಿ ಬಳಿ ಇದೆ : ಸಂತೋಷ್ ಲಾಡ್

ನಾವು ಮಾಡಿರುವುದು ಯಾವುದೇ ರಾಜಕೀಯ ಸಭೆ ಅಲ್ಲ: ಪರಮೇಶ್ವರ್ ಸ್ಪಷ್ಟನೆ!
ರಾಜ್ಯ

ನಾವು ಮಾಡಿರುವುದು ಯಾವುದೇ ರಾಜಕೀಯ ಸಭೆ ಅಲ್ಲ: ಪರಮೇಶ್ವರ್ ಸ್ಪಷ್ಟನೆ!

ಇಂದು ಕೂಡ ಬೆಂಗಳೂರಲ್ಲಿ ಭಾರಿ ಮಳೆ ಸಾಧ್ಯತೆ!| 24 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್
ರಾಜ್ಯ

ಇಂದು ಕೂಡ ಬೆಂಗಳೂರಲ್ಲಿ ಭಾರಿ ಮಳೆ ಸಾಧ್ಯತೆ!| 24 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್

ಮೂರ್ನಾಲ್ಕು ದಿನಗಳಲ್ಲಿ ಡಿಸ್ಚಾರ್ಜ್ ಆಗ್ತಾರೆ – ದೇವೇಗೌಡರ ಆರೋಗ್ಯದ ಕುರಿತು ಹೆಚ್‌.ಡಿ ಕುಮಾರಸ್ವಾಮಿ ಮಾಹಿತಿ!
ರಾಜ್ಯ

ಮೂರ್ನಾಲ್ಕು ದಿನಗಳಲ್ಲಿ ಡಿಸ್ಚಾರ್ಜ್ ಆಗ್ತಾರೆ – ದೇವೇಗೌಡರ ಆರೋಗ್ಯದ ಕುರಿತು ಹೆಚ್‌.ಡಿ ಕುಮಾರಸ್ವಾಮಿ ಮಾಹಿತಿ!

Next Post
ರಾತ್ರಿ ಸುರಿದ ಧಾರಾಕಾರ ಮಳೆಗೆ ಬ್ರ್ಯಾಂಡ್ ಬೆಂಗಳೂರಿನ ಬಣ್ಣ ಬಯಲು: ಮುಂದಿನ 3 ಗಂಟೆಗಳ ಕಾಲ ಆರೇಂಜ್ ಅಲರ್ಟ್

ರಾತ್ರಿ ಸುರಿದ ಧಾರಾಕಾರ ಮಳೆಗೆ ಬ್ರ್ಯಾಂಡ್ ಬೆಂಗಳೂರಿನ ಬಣ್ಣ ಬಯಲು: ಮುಂದಿನ 3 ಗಂಟೆಗಳ ಕಾಲ ಆರೇಂಜ್ ಅಲರ್ಟ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ನಿಮ್ಹಾನ್ಸ್ ಸಂಸ್ಥೆಯಲ್ಲಿ 2 ಹುದ್ದೆಗಳು ಖಾಲಿ : 50 ಸಾವಿರ ರೂ. ಸಂಬಳ

ಬೆಂಗಳೂರಿನ ನಿಮ್ಹಾನ್ಸ್ ಸಂಸ್ಥೆಯಲ್ಲಿ 2 ಹುದ್ದೆಗಳು ಖಾಲಿ : 50 ಸಾವಿರ ರೂ. ಸಂಬಳ

SBIನಲ್ಲಿ 10 ಮ್ಯಾನೇಜರ್ ಹುದ್ದೆಗಳ ನೇಮಕಾತಿ.. 1.35 ಲಕ್ಷ ರೂಪಾಯಿ ಸಂಬಳ!

SBIನಲ್ಲಿ 10 ಮ್ಯಾನೇಜರ್ ಹುದ್ದೆಗಳ ನೇಮಕಾತಿ.. 1.35 ಲಕ್ಷ ರೂಪಾಯಿ ಸಂಬಳ!

ಐಪಿಎಲ್ 2026 : ದುಬಾರಿ ಆಟಗಾರನ ಪಟ್ಟಿಯಲ್ಲಿ ವಿದೇಶಿ ಆಲ್-ರೌಂಡರ್!

ಐಪಿಎಲ್ 2026 : ದುಬಾರಿ ಆಟಗಾರನ ಪಟ್ಟಿಯಲ್ಲಿ ವಿದೇಶಿ ಆಲ್-ರೌಂಡರ್!

ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ19 ಹುದ್ದೆಗಳು ಖಾಲಿ : ಕೂಡಲೇ ಅರ್ಜಿ ಸಲ್ಲಿಸಿ

ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ19 ಹುದ್ದೆಗಳು ಖಾಲಿ : ಕೂಡಲೇ ಅರ್ಜಿ ಸಲ್ಲಿಸಿ

Recent News

ಬೆಂಗಳೂರಿನ ನಿಮ್ಹಾನ್ಸ್ ಸಂಸ್ಥೆಯಲ್ಲಿ 2 ಹುದ್ದೆಗಳು ಖಾಲಿ : 50 ಸಾವಿರ ರೂ. ಸಂಬಳ

ಬೆಂಗಳೂರಿನ ನಿಮ್ಹಾನ್ಸ್ ಸಂಸ್ಥೆಯಲ್ಲಿ 2 ಹುದ್ದೆಗಳು ಖಾಲಿ : 50 ಸಾವಿರ ರೂ. ಸಂಬಳ

SBIನಲ್ಲಿ 10 ಮ್ಯಾನೇಜರ್ ಹುದ್ದೆಗಳ ನೇಮಕಾತಿ.. 1.35 ಲಕ್ಷ ರೂಪಾಯಿ ಸಂಬಳ!

SBIನಲ್ಲಿ 10 ಮ್ಯಾನೇಜರ್ ಹುದ್ದೆಗಳ ನೇಮಕಾತಿ.. 1.35 ಲಕ್ಷ ರೂಪಾಯಿ ಸಂಬಳ!

ಐಪಿಎಲ್ 2026 : ದುಬಾರಿ ಆಟಗಾರನ ಪಟ್ಟಿಯಲ್ಲಿ ವಿದೇಶಿ ಆಲ್-ರೌಂಡರ್!

ಐಪಿಎಲ್ 2026 : ದುಬಾರಿ ಆಟಗಾರನ ಪಟ್ಟಿಯಲ್ಲಿ ವಿದೇಶಿ ಆಲ್-ರೌಂಡರ್!

ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ19 ಹುದ್ದೆಗಳು ಖಾಲಿ : ಕೂಡಲೇ ಅರ್ಜಿ ಸಲ್ಲಿಸಿ

ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ19 ಹುದ್ದೆಗಳು ಖಾಲಿ : ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ನಿಮ್ಹಾನ್ಸ್ ಸಂಸ್ಥೆಯಲ್ಲಿ 2 ಹುದ್ದೆಗಳು ಖಾಲಿ : 50 ಸಾವಿರ ರೂ. ಸಂಬಳ

ಬೆಂಗಳೂರಿನ ನಿಮ್ಹಾನ್ಸ್ ಸಂಸ್ಥೆಯಲ್ಲಿ 2 ಹುದ್ದೆಗಳು ಖಾಲಿ : 50 ಸಾವಿರ ರೂ. ಸಂಬಳ

SBIನಲ್ಲಿ 10 ಮ್ಯಾನೇಜರ್ ಹುದ್ದೆಗಳ ನೇಮಕಾತಿ.. 1.35 ಲಕ್ಷ ರೂಪಾಯಿ ಸಂಬಳ!

SBIನಲ್ಲಿ 10 ಮ್ಯಾನೇಜರ್ ಹುದ್ದೆಗಳ ನೇಮಕಾತಿ.. 1.35 ಲಕ್ಷ ರೂಪಾಯಿ ಸಂಬಳ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat