ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಓಲಾ ಸಿಬ್ಬಂದಿ ಅನುಮಾನಾಸ್ಪದ ಸಾವು | ಸಿಇಓ ಭವಿಶ್‌ ಅಗರ್‌ವಾಲ್‌ ಮೇಲೆ FIR

October 20, 2025
Share on WhatsappShare on FacebookShare on Twitter

ಬೆಂಗಳೂರು : ಓಲಾ ಕಂಪನಿ ಸಿಬ್ಬಂದಿ ಅನುಮಾನಸ್ಪದವಾಗಿ ಸಾವನಪ್ಪಿರುವ ಹಿನ್ನಲೆ ಇದೀಗ ಓಲಾ ಸಿಇಒ ಮೇಲೆ ಎಫ್​ಐಆರ್​ ದಾಖಲಾಗಿದೆ. ಮೃತ ಸಿಬ್ಬಂದಿ ಮನೆಯಲ್ಲಿ ಬರೋಬ್ಬರಿ 28 ಪುಟಗಳ ಡೆತ್​ನೋಟ್​ ಪತ್ತೆಯಾಗಿದ್ದು, ಈ ಬೆನ್ನಲ್ಲೇ ಸಿಇಓ ಭವೇಶ್ ಅಗರ್ವಾಲ್ , ಸಂಸ್ಥೆ ಮತ್ತು ಇಂಜಿನಿಯರ್ ಮೇಲೆ ಕೇಸ್ ದಾಖಲಾಗಿದೆ.

ಕಂಪನಿಯ ಹೋಮೋಲೋಗೇಷನ್ ವಿಭಾಗದ ಅರವಿಂದ್ ಕೆ(38) ಅವರು ಚಿಕ್ಕಲಸಂದ್ರದಲ್ಲಿರುವ ಮಂಜುನಾಥನಗರದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಸೆ.28 ರಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಎರಡು ದಿನದ ಬಳಿಕ ಅರವಿಂದ್ ಅಕೌಂಟ್ 17.46 ಲಕ್ಷ ರೂ. ಹಣ ಜಮೆಯಾಗಿತ್ತು.

ಹಣ ಜಮೆಯಾದ ಬಗ್ಗೆ ಅನುಮಾನದಿಂದ ಕಂಪನಿಯವರನ್ನ ಕುಟುಂಬಸ್ಥರು ಪ್ರಶ್ನಿಸಿದ್ದರು. ಆದರೆ ಕಂಪನಿಯಿಂದ ಸರಿಯಾದ ಸ್ಪಷ್ಟನೆ ಸಿಕ್ಕಿರಲಿಲ್ಲ. ಹೀಗಾಗಿ ಅನುಮಾನ ಹೆಚ್ಚಾದ ನಂತರ ಮನೆಯನ್ನು ಪರಿಶೀಲಿಸಿದಾಗ 28 ಪುಟಗಳ ಡೆತ್ ನೋಟ್ ಪತ್ತೆಯಾಗಿತ್ತು. ಡೆತ್‌ ನೋಟ್‌ ಆಧಾರದ ಮೇಲೆ ಅರವಿಂದ್ ಅವರ ಸಹೋದರ ಅಶ್ವಿನ್‌ ಅವರು ಸುಬ್ರಹ್ಮಣ್ಯಪುರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಎಫ್‌ಐಆರ್‌ ದಾಖಲಾಗಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಅಡಿ ಸುಬ್ರತ್ ಕುಮಾರ್ ದಾಸ್(ಎ1),ಭವೀಶ್ ಅಗರ್ವಾಲ್ (ಎ2),ಓಲಾ ಎಲೆಕ್ಟ್ರಿಕ್ ಕಂಪನಿ(ಎ3) ಆರೋಪಿಗಳನ್ನಾಗಿ ಮಾಡಲಾಗಿದೆ.

“ಅರವಿಂದ್‌ ಅವರ ಡೆತ್‌ ನೋಟ್‌ ಪತ್ತೆ”

ಮೃತ ಅರವಿಂದ್ ರೂಮ್ ನಲ್ಲಿ ಬರೋಬ್ಬರಿ 28 ಪುಟಗಳ ಡೆತ್ ನೋಟ್ ಪತ್ತೆಯಾಗಿದೆ. ಡೆತ್ ನೋಟ್ ನಲ್ಲಿ ಸುಬ್ರತ್ ಕುಮಾರ್ ದಾಸ್ ಮತ್ತು ಸಿಇಒ ಭವೀಶ್ ಅಗರ್ವಾಲ್ ತನ್ನ ಕೆಲಸಕ್ಕೆ ಒತ್ತಡ ನೀಡುತ್ತಾ ತನಗೆ ನೀಡಬೇಕಾದ ಭತ್ಯೆ ಮತ್ತು ವೇತನ ನೀಡದೆ ಕಿರುಕುಳ ನೀಡಿದ್ದರಿಂದ ತಾನು ಬೇಸತ್ತು ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಮತ್ತು ತನ್ನ ಸಾವಿಗೆ ಇವರು ನೀಡುತ್ತಿದ್ದ ಕಿರುಕುಳವೇ ಕಾರಣ ಎಂದು ಬರೆದಿದ್ದು ಕಂಡು ಬಂದಿದೆ. ಇದನ್ನು ಕಂಡ ಕುಟುಂಬಸ್ಥರು ಆಘಾತಕ್ಕೊಳಗಾಗಿದ್ದಾರೆ.

Tags: CEO Bhavish AgarwalFIR againstKarnataka News beatOla employee'sSuspicious Death
SendShareTweet
Previous Post

ನಾಡಿನಾದ್ಯಂತ ದೀಪಾವಳಿ ಸಂಭ್ರಮ | ನರಕ ಚತುರ್ದಶಿ ವಿಶೇಷತೆ ಹಾಗೂ ಪೌರಾಣಿಕ ಏನು ಗೊತ್ತಾ?

Next Post

‘ದೇವರ ಮಕ್ಕಳ’ ಜೊತೆ ದೀಪಾವಳಿ ಆಚರಿಸಿದ ನಟಿ ಸಮಂತಾ

Related Posts

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ; ಪಿಂಕ್ ಲೈನ್ 2026ರ ವೇಳೆಗೆ ಚಾಲನೆ
ಬೆಂಗಳೂರು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ; ಪಿಂಕ್ ಲೈನ್ 2026ರ ವೇಳೆಗೆ ಚಾಲನೆ

ದೊಡ್ಡಬಳ್ಳಾಪುರ | ಗಂಡನ ಮನೆಯಲ್ಲಿ ಕಿರುಕುಳ ; ಡ್ಯಾಂಗೆ ಹಾರಿ ಆತ್ಮಹತ್ಯೆಗೆ ಶರಣಾದ ಉಪನ್ಯಾಸಕಿ
ಬೆಂಗಳೂರು

ದೊಡ್ಡಬಳ್ಳಾಪುರ | ಗಂಡನ ಮನೆಯಲ್ಲಿ ಕಿರುಕುಳ ; ಡ್ಯಾಂಗೆ ಹಾರಿ ಆತ್ಮಹತ್ಯೆಗೆ ಶರಣಾದ ಉಪನ್ಯಾಸಕಿ

ಜಿಟಿ ಮಾಲ್‌ನ 3ನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು
ಬೆಂಗಳೂರು

ಜಿಟಿ ಮಾಲ್‌ನ 3ನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು

ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ, ರೋಗಿಗಳ ಯೋಗಕ್ಷೇಮ ವಿಚಾರಿಸಿ ಸಿಹಿ ಹಂಚಿಕೆ ಮಾಡಿದ ಅಶ್ವಿನಿ ಪುನಿತ್ ರಾಜ್‌ಕುಮಾರ್!
ಬೆಂಗಳೂರು

ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ, ರೋಗಿಗಳ ಯೋಗಕ್ಷೇಮ ವಿಚಾರಿಸಿ ಸಿಹಿ ಹಂಚಿಕೆ ಮಾಡಿದ ಅಶ್ವಿನಿ ಪುನಿತ್ ರಾಜ್‌ಕುಮಾರ್!

ದೀಪಾವಳಿ ಹಬ್ಬಕ್ಕೂ ಮೊದಲೇ ಆಘಾತ ; ಇಬ್ಬರ ಮಕ್ಕಳ ಬಾಳಲ್ಲಿ ಕತ್ತಲಾದ ದೀಪದ ಹಬ್ಬ
ಬೆಂಗಳೂರು

ದೀಪಾವಳಿ ಹಬ್ಬಕ್ಕೂ ಮೊದಲೇ ಆಘಾತ ; ಇಬ್ಬರ ಮಕ್ಕಳ ಬಾಳಲ್ಲಿ ಕತ್ತಲಾದ ದೀಪದ ಹಬ್ಬ

ನಾಡಿನಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ; ಬೆಳ್ಳಂಬೆಳಗ್ಗೆ ಕೆ.ಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ!
ಬೆಂಗಳೂರು

ನಾಡಿನಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ; ಬೆಳ್ಳಂಬೆಳಗ್ಗೆ ಕೆ.ಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ!

Next Post
‘ದೇವರ ಮಕ್ಕಳ’ ಜೊತೆ ದೀಪಾವಳಿ ಆಚರಿಸಿದ ನಟಿ ಸಮಂತಾ

'ದೇವರ ಮಕ್ಕಳ' ಜೊತೆ ದೀಪಾವಳಿ ಆಚರಿಸಿದ ನಟಿ ಸಮಂತಾ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿ | ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್ !

ಉಡುಪಿ | ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್ !

ಲ್ಯಾಂಡಿಂಗ್ ವೇಳೆ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ – ಇಬ್ಬರು ಸಾವು!

ಲ್ಯಾಂಡಿಂಗ್ ವೇಳೆ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ – ಇಬ್ಬರು ಸಾವು!

ಶ್ರೀ ಕೃಷ್ಣಮಠದಲ್ಲಿ ದೀಪಾವಳಿ ಸಂಭ್ರಮ | ಎಣ್ಣೆ ಶಾಸ್ತ್ರ, ಗಂಧೋಪಚಾರದಲ್ಲಿ ಪಾಲ್ಗೊಂಡ ಮಠಾಧೀಶರು

ಶ್ರೀ ಕೃಷ್ಣಮಠದಲ್ಲಿ ದೀಪಾವಳಿ ಸಂಭ್ರಮ | ಎಣ್ಣೆ ಶಾಸ್ತ್ರ, ಗಂಧೋಪಚಾರದಲ್ಲಿ ಪಾಲ್ಗೊಂಡ ಮಠಾಧೀಶರು

ರಸ್ತೆ, ಮೈದಾನಗಳಲ್ಲಿ ನಮಾಜ್‌ ಮಾಡೋರು ಪರ್ಮಿಷನ್ ತಗೋಬೇಕು : ಪ್ರಿಯಾಂಕ್‌ ಖರ್ಗೆ!

ರಸ್ತೆ, ಮೈದಾನಗಳಲ್ಲಿ ನಮಾಜ್‌ ಮಾಡೋರು ಪರ್ಮಿಷನ್ ತಗೋಬೇಕು : ಪ್ರಿಯಾಂಕ್‌ ಖರ್ಗೆ!

Recent News

ಉಡುಪಿ | ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್ !

ಉಡುಪಿ | ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್ !

ಲ್ಯಾಂಡಿಂಗ್ ವೇಳೆ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ – ಇಬ್ಬರು ಸಾವು!

ಲ್ಯಾಂಡಿಂಗ್ ವೇಳೆ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ – ಇಬ್ಬರು ಸಾವು!

ಶ್ರೀ ಕೃಷ್ಣಮಠದಲ್ಲಿ ದೀಪಾವಳಿ ಸಂಭ್ರಮ | ಎಣ್ಣೆ ಶಾಸ್ತ್ರ, ಗಂಧೋಪಚಾರದಲ್ಲಿ ಪಾಲ್ಗೊಂಡ ಮಠಾಧೀಶರು

ಶ್ರೀ ಕೃಷ್ಣಮಠದಲ್ಲಿ ದೀಪಾವಳಿ ಸಂಭ್ರಮ | ಎಣ್ಣೆ ಶಾಸ್ತ್ರ, ಗಂಧೋಪಚಾರದಲ್ಲಿ ಪಾಲ್ಗೊಂಡ ಮಠಾಧೀಶರು

ರಸ್ತೆ, ಮೈದಾನಗಳಲ್ಲಿ ನಮಾಜ್‌ ಮಾಡೋರು ಪರ್ಮಿಷನ್ ತಗೋಬೇಕು : ಪ್ರಿಯಾಂಕ್‌ ಖರ್ಗೆ!

ರಸ್ತೆ, ಮೈದಾನಗಳಲ್ಲಿ ನಮಾಜ್‌ ಮಾಡೋರು ಪರ್ಮಿಷನ್ ತಗೋಬೇಕು : ಪ್ರಿಯಾಂಕ್‌ ಖರ್ಗೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿ | ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್ !

ಉಡುಪಿ | ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್ !

ಲ್ಯಾಂಡಿಂಗ್ ವೇಳೆ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ – ಇಬ್ಬರು ಸಾವು!

ಲ್ಯಾಂಡಿಂಗ್ ವೇಳೆ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ – ಇಬ್ಬರು ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat