ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಒಂದು ಎಸೆತದಲ್ಲಿ ಶತಕ, ದ್ವಿ ಶತಕ, ತ್ರಿ ಶತಕ ಸಿಡಿಸಿದ ಸ್ಟೋಕ್ಸ್!

July 12, 2024
Share on WhatsappShare on FacebookShare on Twitter

ಇಂಗ್ಲೆಂಡ್ ಕ್ರಿಕೆಟ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಒಂದೇ ಎಸೆತದಲ್ಲಿ ಮೂರು ದಾಖಲೆ ಬರೆದಿದ್ದಾರೆ.

ಇಂಗ್ಲೆಂಡ್ ತಂಡ ಸದ್ಯ ವೆಸ್ಟ್ ಇಂಡೀಸ್ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿ ಆಡುತ್ತಿದೆ. ಸರಣಿಯ ಮೊದಲ ಪಂದ್ಯ ಲಾರ್ಡ್ಸ್‌ನಲ್ಲಿ ನಡೆದಿದ್ದು, ಈ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್, ವೆಸ್ಟ್ ಇಂಡೀಸ್ ತಂಡದ ವಿರುದ್ಧ ಇನ್ನಿಂಗ್ಸ್ ಹಾಗೂ ಹಾಗೂ 114 ರನ್ ಗಳಿಂದ ಗೆಲುವು ಕಂಡಿದೆ. ಈ ಗೆಲುವಿನ ಮೂಲಕ ಇಂಗ್ಲೆಂಡ್ ತಂಡ ವೇಗದ ಬೌಲರ್ ಜೇಮ್ಸ್ ಆಂಡರ್ಸನ್ ಗೆ ವಿದಾಯ ಹೇಳಿದೆ.

2003 ರಲ್ಲಿ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ಆಂಡರ್ಸನ್ 700 ಟೆಸ್ಟ್ ವಿಕೆಟ್‌ ಗಳೊಂದಿಗೆ ವಿದಾಯ ಹೇಳಿದ್ದಾರೆ. ಈ ವಿಶೇಷ ಪಂದ್ಯದಲ್ಲಿ ಬೆನ್ ಸ್ಟೋಕ್ಸ್ ವಿಶೇಷ ಶತಕ, ದ್ವಿಶತಕ ಹಾಗೂ ತ್ರಿಶತಕ ಪೂರೈಸಿದ್ದಾರೆ. ಬೆನ್ ಸ್ಟೋಕ್ಸ್ ಈ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ 2 ವಿಕೆಟ್ ಪಡೆದರು. ಅವರು ತಮ್ಮ ಮೊದಲ ಓವರ್‌ನಲ್ಲಿ ಬ್ಯಾಟ್ಸ್‌ಮನ್ ಕಿರ್ಕ್ ಮೆಕೆಂಜಿ ವಿಕೆಟ್ ಪಡೆದರು. ಇದರೊಂದಿಗೆ ಅವರು ವಿಶೇಷ ಶತಕ, ದ್ವಿಶತಕ ಮತ್ತು ತ್ರಿಶತಕವನ್ನು ಪೂರ್ಣಗೊಳಿಸಿದರು.

ಇದು ಬೆನ್ ಸ್ಟೋಕ್ಸ್ ಅವರ 200 ನೇ ಟೆಸ್ಟ್ ವಿಕೆಟ್ ಆಗಿದ್ದರೆ, ಇಂಗ್ಲೆಂಡ್ ನಲ್ಲಿ ಅವರ 100 ನೇ ಟೆಸ್ಟ್ ವಿಕೆಟ್ ಆಗಿದೆ. ಅಷ್ಟೇ ಅಲ್ಲದೆ ಈ ವಿಕೆಟ್‌ನೊಂದಿಗೆ ಬೆನ್ ಸ್ಟೋಕ್ಸ್ ಅಂತರಾಷ್ಟ್ರೀಯ ಕ್ರಿಕೆಟ್‌ ನಲ್ಲಿ 300 ವಿಕೆಟ್‌ ಗಳನ್ನು ಪೂರೈಸಿದ ದಾಖಲೆ ಬರೆದಿದ್ದಾರೆ. ಅಂದರೆ ಬೆನ್ ಸ್ಟೋಕ್ಸ್ ಕೇವಲ ಒಂದು ವಿಕೆಟ್‌ನೊಂದಿಗೆ ಈ ಮೂರು ವಿಶೇಷ ಸಾಧನೆ ಮಾಡಿದ್ದಾರೆ.

ಬೆನ್ ಸ್ಟೋಕ್ಸ್‌ಗೆ ಕಿರ್ಕ್ ಮೆಕೆಂಜಿ ವಿಕೆಟ್ ತುಂಬಾ ವಿಶೇಷವಾಗಿತ್ತು. ಈ ವಿಕೆಟ್‌ನೊಂದಿಗೆ, ಅವರು ವೆಸ್ಟ್ ಇಂಡೀಸ್ ಶ್ರೇಷ್ಠ ಬೌಲರ್ ಗ್ಯಾರಿ ಸೋಬರ್ಸ್ ಮತ್ತು ದಕ್ಷಿಣ ಆಫ್ರಿಕಾದ ಲೆಜೆಂಡರಿ ಆಲ್-ರೌಂಡರ್ ಜಾಕ್ವೆಸ್ ಕಾಲಿಸ್ ವಿಶೇಷ ಕ್ಲಬ್‌ನಲ್ಲಿ ತಮ್ಮ ಹೆಸರು ಸೇರಿಸಿದರು.
ಬೆನ್ ಸ್ಟೋಕ್ಸ್ ಇಂಗ್ಲೆಂಡ್‌ ಪರ ಒಟ್ಟು 103 ಟೆಸ್ಟ್‌ ಗಳನ್ನು ಆಡಿದ್ದು, 200ಕ್ಕೂ ಅಧಿಕ ವಿಕೆಟ್‌ಗಳನ್ನು ಪಡೆದಿದ್ದಾರೆ. ಬ್ಯಾಟಿಂಗ್ನಲ್ಲೂ ಮ್ಯಾಜಿಕ್ ಮಾಡಿರುವ ಸ್ಟೋಕ್ಸ್ 35.30 ರ ಸರಾಸರಿಯಲ್ಲಿ 6,320 ರನ್ ಬಾರಿಸಿದ್ದಾರೆ. 13 ಶತಕ ಗಳಿಸಿದ ಸಾಧನೆ ಮಾಡಿದ್ದಾರೆ.

Tags: Ben StocksCricketEnglandTest
SendShareTweet
Previous Post

‘ಅಪರ್ಣ’ ಇಲ್ಲದ ಕನ್ನಡ ‘ಅಪೂರ್ಣ’!!

Next Post

ಜೂನ್ 4 ಮೋದಿ ಮುಕ್ತಿ ದಿವಸ್; ಕಾಂಗ್ರೆಸ್ ಘೋಷಣೆ

Related Posts

ಮ್ಯಾಚ್ ಫಿಕ್ಸಿಂಗ್ ಕುರಿತು ಸಚಿನ್, ದ್ರಾವಿಡ್, ಕುಂಬ್ಳೆಯನ್ನು ಪ್ರಶ್ನಿಸಿದ್ದೆ : ಸೌರವ್ ಗಂಗೂಲಿ ಅಚ್ಚರಿಯ ಹೇಳಿಕೆ
ಕ್ರೀಡೆ

ಮ್ಯಾಚ್ ಫಿಕ್ಸಿಂಗ್ ಕುರಿತು ಸಚಿನ್, ದ್ರಾವಿಡ್, ಕುಂಬ್ಳೆಯನ್ನು ಪ್ರಶ್ನಿಸಿದ್ದೆ : ಸೌರವ್ ಗಂಗೂಲಿ ಅಚ್ಚರಿಯ ಹೇಳಿಕೆ

ಹಾರ್ದಿಕ್ ಪಾಂಡ್ಯ ಯುಗಕ್ಕೆ ಅಂತ್ಯ ಹಾಡಿ, ಜಸ್ಪ್ರೀತ್ ಬುಮ್ರಾಗೆ ನಾಯಕತ್ವ ನೀಡಿ ; ಮುಂಬೈ ಇಂಡಿಯನ್ಸ್‌ಗೆ ಸಂಜಯ್ ಮಂಜ್ರೇಕರ್ ಸಲಹೆ
ಕ್ರೀಡೆ

ಹಾರ್ದಿಕ್ ಪಾಂಡ್ಯ ಯುಗಕ್ಕೆ ಅಂತ್ಯ ಹಾಡಿ, ಜಸ್ಪ್ರೀತ್ ಬುಮ್ರಾಗೆ ನಾಯಕತ್ವ ನೀಡಿ ; ಮುಂಬೈ ಇಂಡಿಯನ್ಸ್‌ಗೆ ಸಂಜಯ್ ಮಂಜ್ರೇಕರ್ ಸಲಹೆ

ಟೀಮ್ ಇಂಡಿಯಾದ ಮುಂದಿನ ಟಿ20 ನಾಯಕ ಸಂಜು ಸ್ಯಾಮ್ಸನ್? ರವಿಶಾಸ್ತ್ರಿ ನೀಡಿದ ಈ ಹೇಳಿಕೆ ಈಗ ಸಂಚಲನ!
ಕ್ರೀಡೆ

ಟೀಮ್ ಇಂಡಿಯಾದ ಮುಂದಿನ ಟಿ20 ನಾಯಕ ಸಂಜು ಸ್ಯಾಮ್ಸನ್? ರವಿಶಾಸ್ತ್ರಿ ನೀಡಿದ ಈ ಹೇಳಿಕೆ ಈಗ ಸಂಚಲನ!

ಮಹಿಳಾ ಟಿ20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ : ಅತಿವೇಗದ ಅರ್ಧಶತಕ ಸಿಡಿಸಿ ದಾಖಲೆ ಬರೆದ ಫಾತಿಮಾ ಸನಾ
ಕ್ರೀಡೆ

ಮಹಿಳಾ ಟಿ20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ : ಅತಿವೇಗದ ಅರ್ಧಶತಕ ಸಿಡಿಸಿ ದಾಖಲೆ ಬರೆದ ಫಾತಿಮಾ ಸನಾ

ನನ್ನದೇ ವಿಕೆಟ್ ಹೋದರೂ ಯುವ ಆಟಗಾರರಿಗೆ ಸಲಹೆ ನೀಡುವುದೇಕೆ? ಕಾರಣ ಬಿಚ್ಚಿಟ್ಟ ವಿರಾಟ್ ಕೊಹ್ಲಿ
ಕ್ರೀಡೆ

ನನ್ನದೇ ವಿಕೆಟ್ ಹೋದರೂ ಯುವ ಆಟಗಾರರಿಗೆ ಸಲಹೆ ನೀಡುವುದೇಕೆ? ಕಾರಣ ಬಿಚ್ಚಿಟ್ಟ ವಿರಾಟ್ ಕೊಹ್ಲಿ

ಗಾಯಕ್ವಾಡ್, ಸ್ಯಾಮ್ಸನ್ ವಿಕೆಟ್ ಕಿತ್ತು ಅಭಿಷೇಕ್ ಶರ್ಮಾ ಶೈಲಿಯಲ್ಲಿ ಸಂಭ್ರಮಿಸಿದ ಆಕಾಶ್ ಸಿಂಗ್ ; ವಿಡಿಯೋ ವೈರಲ್
ಕ್ರೀಡೆ

ಗಾಯಕ್ವಾಡ್, ಸ್ಯಾಮ್ಸನ್ ವಿಕೆಟ್ ಕಿತ್ತು ಅಭಿಷೇಕ್ ಶರ್ಮಾ ಶೈಲಿಯಲ್ಲಿ ಸಂಭ್ರಮಿಸಿದ ಆಕಾಶ್ ಸಿಂಗ್ ; ವಿಡಿಯೋ ವೈರಲ್

Next Post
ಜೂನ್ 4 ಮೋದಿ ಮುಕ್ತಿ ದಿವಸ್; ಕಾಂಗ್ರೆಸ್ ಘೋಷಣೆ

ಜೂನ್ 4 ಮೋದಿ ಮುಕ್ತಿ ದಿವಸ್; ಕಾಂಗ್ರೆಸ್ ಘೋಷಣೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಳೆಯ ನಡುವೆ ಕ್ಯಾಂಟರ್ ವಾಹನಕ್ಕೆ ಇವಿ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು!

ಮಳೆಯ ನಡುವೆ ಕ್ಯಾಂಟರ್ ವಾಹನಕ್ಕೆ ಇವಿ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು!

ಮಲೆನಾಡಲ್ಲಿ ಬಿರುಗಾಳಿ ಮಳೆ ಆರ್ಭಟ.. ಧರೆಗುರುಳಿದ ಬೃಹತ್‌ ಮರ

ಮಲೆನಾಡಲ್ಲಿ ಬಿರುಗಾಳಿ ಮಳೆ ಆರ್ಭಟ.. ಧರೆಗುರುಳಿದ ಬೃಹತ್‌ ಮರ

ತಮಿಳುನಾಡು ಸಿಎಂ ವಿಜಯ ದಳಪತಿ ಸಿಂಪ್ಲಿಸಿಟಿ

ತಮಿಳುನಾಡು ಸಿಎಂ ವಿಜಯ ದಳಪತಿ ಸಿಂಪ್ಲಿಸಿಟಿ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ 7 ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ 7 ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ

Recent News

ಮಳೆಯ ನಡುವೆ ಕ್ಯಾಂಟರ್ ವಾಹನಕ್ಕೆ ಇವಿ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು!

ಮಳೆಯ ನಡುವೆ ಕ್ಯಾಂಟರ್ ವಾಹನಕ್ಕೆ ಇವಿ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು!

ಮಲೆನಾಡಲ್ಲಿ ಬಿರುಗಾಳಿ ಮಳೆ ಆರ್ಭಟ.. ಧರೆಗುರುಳಿದ ಬೃಹತ್‌ ಮರ

ಮಲೆನಾಡಲ್ಲಿ ಬಿರುಗಾಳಿ ಮಳೆ ಆರ್ಭಟ.. ಧರೆಗುರುಳಿದ ಬೃಹತ್‌ ಮರ

ತಮಿಳುನಾಡು ಸಿಎಂ ವಿಜಯ ದಳಪತಿ ಸಿಂಪ್ಲಿಸಿಟಿ

ತಮಿಳುನಾಡು ಸಿಎಂ ವಿಜಯ ದಳಪತಿ ಸಿಂಪ್ಲಿಸಿಟಿ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ 7 ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ 7 ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಳೆಯ ನಡುವೆ ಕ್ಯಾಂಟರ್ ವಾಹನಕ್ಕೆ ಇವಿ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು!

ಮಳೆಯ ನಡುವೆ ಕ್ಯಾಂಟರ್ ವಾಹನಕ್ಕೆ ಇವಿ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು!

ಮಲೆನಾಡಲ್ಲಿ ಬಿರುಗಾಳಿ ಮಳೆ ಆರ್ಭಟ.. ಧರೆಗುರುಳಿದ ಬೃಹತ್‌ ಮರ

ಮಲೆನಾಡಲ್ಲಿ ಬಿರುಗಾಳಿ ಮಳೆ ಆರ್ಭಟ.. ಧರೆಗುರುಳಿದ ಬೃಹತ್‌ ಮರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat