ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ

August 22, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕದಲ್ಲಿ ಕೃತಕ ಪನ್ನೀರ್‌ ತಯಾರಿಕೆ, ಸಂಗ್ರಹಣೆ ಹಾಗೂ ಮಾರಾಟಕ್ಕೆ ಒಂದು ವರ್ಷದ ಅವಧಿಗೆ ನಿಷೇಧ ಹೇರಲಾಗಿದೆ.

ರಾಜ್ಯಾದ್ಯಂತ ಪನ್ನೀರ್ ಹೆಸರಿನಲ್ಲಿ ಹಾಲಿನ ಬದಲಾಗಿ ವಿವಿಧ ಪರ್ಯಾಯ ಪದಾರ್ಥಗಳನ್ನು ಬಳಸಿ ತಯಾರಿಸಲಾಗುತ್ತಿರುವ ಅನಾಲಾಗ್ ಪನ್ನೀರ್‌ನ ಗುಣಮಟ್ಟ ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆಹಾರ ಸುರಕ್ಷತಾ ಇಲಾಖೆ ಈ ಮಹತ್ವದ ಆದೇಶ ಹೊರಡಿಸಿದೆ.

ಆದೇಶದಂತೆ, ಕೃತಕ ಪನ್ನೀರ್ ತಯಾರಿಸುವುದು, ಸಂಗ್ರಹಿಸಿಡುವುದು ಹಾಗೂ ಮಾರಾಟ ಮಾಡುವುದು ನಿಷೇಧಿತವಾಗಿರಲಿದೆ. ಪನ್ನೀರ್ ಹೆಸರಿನಲ್ಲಿ ಇಂತಹ ಉತ್ಪನ್ನಗಳನ್ನು ಮಾರಾಟ ಮಾಡುವ ಘಟಕಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಇತರೆ ಆಹಾರ ಮಳಿಗೆಗಳ ಮೇಲೂ ಆಹಾರ ಸುರಕ್ಷತಾ ಅಧಿಕಾರಿಗಳು ನಿಗಾ ವಹಿಸಲಿದ್ದಾರೆ.

ನಿಷೇಧದ ಅವಧಿಯಲ್ಲಿ ನಿಯಮ ಉಲ್ಲಂಘಿಸಿ ಕೃತಕ ಪನ್ನೀರ್ ತಯಾರಿಕೆ ಅಥವಾ ಮಾರಾಟ ಮಾಡುತ್ತಿರುವುದು ಪತ್ತೆಯಾದರೆ, ಸಂಬಂಧಪಟ್ಟವರ ವಿರುದ್ಧ ಆಹಾರ ಸುರಕ್ಷತಾ ಕಾಯ್ದೆಯಡಿ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೃತಕ ಪನ್ನೀರ್‌ಗೆ ಕಡಿವಾಣ ಹಾಕಿರುವ ಆಹಾರ ಸುರಕ್ಷತಾ ಇಲಾಖೆಯ ಕ್ರಮ ಮಹತ್ವ ಪಡೆದುಕೊಂಡಿದೆ. ಪನ್ನೀರ್ ಹೆಸರಿನಲ್ಲಿ ಮಾರಾಟವಾಗುವ ಉತ್ಪನ್ನಗಳ ಗುಣಮಟ್ಟದ ಕುರಿತು ಸಾರ್ವಜನಿಕರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ.

Tags: bengaloreKarnataka News beatOne-year ban on artificial paneer in Karnataka.
SendShareTweet
Previous Post

ವಿಜಯನಗರ : ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ನಾಪತ್ತೆ

Next Post

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

Related Posts

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ
ಬೆಂಗಳೂರು

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

ವಿಜಯನಗರ : ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ನಾಪತ್ತೆ
ವಿಜಯನಗರ

ವಿಜಯನಗರ : ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ನಾಪತ್ತೆ

ತೆರೆದ ಬಾವಿಗೆ ಬಿದ್ದು ಇಬ್ಬರು ಬಾಲಕಿಯರು ಸಾವು : ತಂದೆ ನಾಪತ್ತೆ
ವಿಜಯಪುರ

ತೆರೆದ ಬಾವಿಗೆ ಬಿದ್ದು ಇಬ್ಬರು ಬಾಲಕಿಯರು ಸಾವು : ತಂದೆ ನಾಪತ್ತೆ

ಲಿಂಗಸುಗೂರಲ್ಲಿ ಹೊತ್ತಿ ಉರಿದ ರೇಷ್ಮೆ ಇಲಾಖೆ ಕಟ್ಟಡ : ದಾಖಲೆಗಳೆಲ್ಲಾ ಸುಟ್ಟು ಭಸ್ಮ
ರಾಯಚೂರು

ಲಿಂಗಸುಗೂರಲ್ಲಿ ಹೊತ್ತಿ ಉರಿದ ರೇಷ್ಮೆ ಇಲಾಖೆ ಕಟ್ಟಡ : ದಾಖಲೆಗಳೆಲ್ಲಾ ಸುಟ್ಟು ಭಸ್ಮ

ಕಬಿನಿ ಜಲಾಶಯದ ಬಳಿ ರೈತರ ಪ್ರತಿಭಟನೆ : ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹ
ಮೈಸೂರು

ಕಬಿನಿ ಜಲಾಶಯದ ಬಳಿ ರೈತರ ಪ್ರತಿಭಟನೆ : ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹ

ಜಿಬಿಎ ಪ್ರತಿಭಾ ಪುರಸ್ಕಾರಕ್ಕೆ ಸಾರ್ವಜನಿಕರ ವಿರೋಧ
ಬೆಂಗಳೂರು

ಜಿಬಿಎ ಪ್ರತಿಭಾ ಪುರಸ್ಕಾರಕ್ಕೆ ಸಾರ್ವಜನಿಕರ ವಿರೋಧ

Next Post
ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ 'ಸಿಹಿ' ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ

ವಿಜಯನಗರ : ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ನಾಪತ್ತೆ

ವಿಜಯನಗರ : ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ನಾಪತ್ತೆ

Recent News

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ

ವಿಜಯನಗರ : ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ನಾಪತ್ತೆ

ವಿಜಯನಗರ : ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ನಾಪತ್ತೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat