ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಆನ್ ಲೈನ್ ಎಫ್ ಡಿ ವರ್ಸಸ್ ಆಫ್ ಲೈನ್ ಎಫ್ ಡಿ: ಯಾವ ಆಯ್ಕೆ ಬೆಸ್ಟ್?

July 22, 2025
Share on WhatsappShare on FacebookShare on Twitter

ಬೆಂಗಳೂರು: ಡಿಜಿಟಲ್ ಯುಗದಲ್ಲಿ ಹೂಡಿಕೆ, ಹಣ ಪಾವತಿ, ಬಿಲ್ ಪೇಮೆಂಟ್ ಸೇರಿ ಯಾವುದೇ ವಹಿವಾಟು ಅತ್ಯಂತ ಸುಲಭವಾಗಿದೆ. ಮನೆಯಲ್ಲಿಯೇ ಕುಳಿತು ಈಗ ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಬಹುದಾಗಿದೆ. ಹಾಗೆ ಹೂಡಿಕೆ ಮಾಡಿದ ಹಣವನ್ನು ರಿಟರ್ನ್ಸ್ ಸಮೇತ ವಿತ್ ಡ್ರಾ ಮಾಡಬಹುದಾಗಿದೆ. ಅಷ್ಟರಮಟ್ಟಿಗೆ ಈಗ ಎಲ್ಲವೂ ಡಿಜಿಟಲ್ ಮಯವಾಗಿದೆ. ಅದರಲ್ಲೂ, ಬ್ಯಾಂಕುಗಳಲ್ಲಿ ನಿಶ್ಚಿತ ಠೇವಣಿ ಅಥವಾ ಎಫ್ ಡಿಯನ್ನು ಕೂಡ ಆನ್ ಲೈನ್ ಮೂಲಕ ಮಾಡಬಹುದಾಗಿದೆ. ಆದರೆ, ಕೆಲವರಿಗೆ ಆನ್ ಲೈನ್ ಮೂಲಕ ಎಫ್ ಡಿ ಮಾಡಬೇಕೋ, ಆಫ್ ಲೈನ್ ಮೂಲಕ ಹೂಡಿಕೆ ಮಾಡಬೇಕೋ ಎಂಬ ಗೊಂದಲ ಇರುತ್ತದೆ. ಯಾವುದು ಬೆಸ್ಟ್ ಎಂಬುದರ ಮಾಹಿತಿ ಇಲ್ಲಿದೆ.

  • ಆನ್ ಲೈನ್ ಮೂಲಕ ಎಫ್ ಡಿ ಮಾಡಿದರೆ, ಬ್ಯಾಂಕುಗಳಿಗ ಅಲೆಯುವ, ದಾಖಲೆ ನೀಡುವ ಗೋಜಿರುವುದಿಲ್ಲ
  • ಆಫ್ ಲೈನ್ ಮೂಲಕ ಅಂದರೆ, ಬ್ಯಾಂಕ್ ಸಿಬ್ಬಂದಿ ಜತೆ ನೇರವಾಗಿ ಮಾತನಾಡಿ, ಎಲ್ಲ ಅನುಮಾನಗಳನ್ನು ಬಗೆಹರಿಸಿಕೊಂಡು ಹೂಡಿಕೆ ಮಾಡಬಹುದು.
  • ಆನ್ ಲೈನ್ ಎಫ್ ಡಿ ಮಾಡಲು, ನಿಮಗೆ ಆ ಬ್ಯಾಂಕಿನಲ್ಲಿ ಖಾತೆ ಮತ್ತು ಇಂಟರ್ ನೆಟ್ ಬ್ಯಾಂಕಿಂಗ್ ಸೌಲಭ್ಯ ಕಡ್ಡಾಯವಾಗಿ ಬೇಕು. ನೀವು ಕನಿಷ್ಠ ಒಂದು ಸಾವಿರ ರೂ.ದಿಂದಲೂ ಹೂಡಿಕೆ ಆರಂಭಿಸಬಹುದು.
  • ವೈಯಕ್ತಿಕ ಮಾರ್ಗದರ್ಶನ ಬೇಕು, ಬ್ಯಾಂಕ್ ಸಿಬ್ಬಂದಿ ಜತೆ ಮಾತನಾಡಿ ವಿವರ ತಿಳಿದುಕೊಳ್ಳಬೇಕು ಮತ್ತು ಕೈಯಲ್ಲಿ ಭೌತಿಕ ದಾಖಲೆಗಳಿದ್ದರೆನೇ ಸಮಾಧಾನ ಎನ್ನುವವರಾದರೆ, ಆಫ್ ಲೈನ್ ಎಫ್ ಡಿಯನ್ನು ಆರಿಸಿಕೊಳ್ಳಬಹುದು
  • ಆಫ್ ಲೈನ್ ಎಫ್ ಡಿ ಮಾಡಲು ನೀವು ಶಾಖೆಗೆ ಭೇಟಿ ನೀಡಬೇಕು. ಇಲ್ಲಿ ಕನಿಷ್ಠ ಹೂಡಿಕೆಯ ಮೊತ್ತವು ಸಾಮಾನ್ಯವಾಗಿ 5,000 ರೂ. ಅಥವಾ 10,000 ರೂ. ಇರುತ್ತದೆ.
  • ಆಫ್ ಲೈನ್ ಎಫ್ ಡಿಗಳಿಗೆ ಹೋಲಿಸಿದರೆ, ಕೆಲವು ಬ್ಯಾಂಕುಗಳು ಆನ್ ಲೈನ್ ಎಫ್ ಡಿಗಳಿಗೆ ಸ್ವಲ್ಪ ಹೆಚ್ಚಿನ ಬಡ್ಡಿ ನೀಡುತ್ತವೆ. ಯಾಕೆಂದರೆ, ಅವರಿಗೆ ಆನ್ ಲೈನ್ನಲ್ಲಿ ನಿರ್ವಹಣಾ ವೆಚ್ಚ ಕಡಿಮೆ. ಇದು ಗ್ರಾಹಕರಿಗೆ ಹೆಚ್ಚು ಅನುಕೂಲ

ಹೀಗೆ, ಆನ್ ಲೈನ್ ಹಾಗೂ ಆಫ್ ಲೈನ್ ಎಫ್ ಡಿ ಹೂಡಿಕೆಗಳಿಗೆ ಹಲವು ವ್ಯತ್ಯಾಸಗಳಿವೆ. ನಾವು ಡಿಜಿಟಲ್ ವ್ಯವಸ್ಥೆಯ ಭಾಗವಾಗಿದ್ದೇವೆ, ನಮಗೆ ಬ್ಯಾಂಕ್ ಗಳಿಗೆ ತಿರುಗಾಡಲು ಆಗೋದಿಲ್ಲ ಎನ್ನುವವರಿಗೆ ಆನ್ ಲೈನ್ ಎಫ್ ಡಿ ಬೆಸ್ಟ್. ಇನ್ನು, ಬ್ಯಾಂಕ್ ಗೆ ಹೋದರೇನೇ ಸಮಾಧಾನ, ಅಲ್ಲಿ ಹೆಚ್ಚು ಮಾಹಿತಿ ಸಿಗತ್ತೆ ಅನ್ನೋರಿಗೆ ಆಫ್ ಲೈನ್ ಎಫ್ ಡಿ ಬೆಸ್ಟ್.

Tags: BankbengaloreMoneyOffline FDOnline FD
SendShareTweet
Previous Post

ಲ್ಯಾಂಕಶೈರ್ ಕ್ರಿಕೆಟ್‌ನಿಂದ ಭಾರತದ ದಂತಕಥೆಗೆ ಅದ್ದೂರಿ ಗೌರವ

Next Post

ಮ್ಯಾಂಚೆಸ್ಟರ್ ಟೆಸ್ಟ್: ಕುಲ್ದೀಪ್‌ಗಾಗಿ ಸುಂದರ್‌ರನ್ನು ಕೈಬಿಡಬೇಕೆ? ಮಾಜಿ ಇಂಗ್ಲೆಂಡ್ ವೇಗಿಯ ಮಹತ್ವದ ಹೇಳಿಕೆ

Related Posts

ಬ್ಯಾಂಕ್ ಖಾತೆಗೆ ಆನ್ ಲೈನ್ ನಲ್ಲೇ ನಾಮಿನಿ ಸೇರಿಸುವುದು ಹೇಗೆ? ಇಲ್ಲಿದೆ ಗೈಡೆನ್ಸ್
ವಾಣಿಜ್ಯ-ವ್ಯಾಪಾರ

ಬ್ಯಾಂಕ್ ಖಾತೆಗೆ ಆನ್ ಲೈನ್ ನಲ್ಲೇ ನಾಮಿನಿ ಸೇರಿಸುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಮತ್ತೊಂದು ಸಿಹಿ ಸುದ್ದಿ: ಈ ಬ್ಯಾಂಕಿನಲ್ಲಿ ಮಿನಿಮಮ್ ಬ್ಯಾಲೆನ್ಸ್ ನಿಯಮ ರದ್ದು
ವಾಣಿಜ್ಯ-ವ್ಯಾಪಾರ

ಮತ್ತೊಂದು ಸಿಹಿ ಸುದ್ದಿ: ಈ ಬ್ಯಾಂಕಿನಲ್ಲಿ ಮಿನಿಮಮ್ ಬ್ಯಾಲೆನ್ಸ್ ನಿಯಮ ರದ್ದು

ಬೀದಿ ಬದಿ ವ್ಯಾಪಾರಿಗಳಿಗೆ ಸರ್ಕಾರದಿಂದ 36 ಸಾವಿರ ರೂ. ಪಿಂಚಣಿ: ಹೀಗೆ ಅರ್ಜಿ ಸಲ್ಲಿಸಿ
ವಾಣಿಜ್ಯ-ವ್ಯಾಪಾರ

ಬೀದಿ ಬದಿ ವ್ಯಾಪಾರಿಗಳಿಗೆ ಸರ್ಕಾರದಿಂದ 36 ಸಾವಿರ ರೂ. ಪಿಂಚಣಿ: ಹೀಗೆ ಅರ್ಜಿ ಸಲ್ಲಿಸಿ

ಪ್ಯಾನ್ ಕಾರ್ಡ್ ದುರ್ಬಳಕೆ, ವಂಚನೆ ಪ್ರಕರಣ ಹೆಚ್ಚಳ: ನೀವೂ ಎಚ್ಚರದಿಂದ ಇರಿ
ವಾಣಿಜ್ಯ-ವ್ಯಾಪಾರ

ಪ್ಯಾನ್ ಕಾರ್ಡ್ ದುರ್ಬಳಕೆ, ವಂಚನೆ ಪ್ರಕರಣ ಹೆಚ್ಚಳ: ನೀವೂ ಎಚ್ಚರದಿಂದ ಇರಿ

ಇಪಿಎಫ್ಒ ಸದಸ್ಯರಿಗೆ ಸಿಹಿ ಸುದ್ದಿ: ಈಗ ಡಿಜಿಲಾಕರ್ ನಲ್ಲೂ ಸೇವೆ ಲಭ್ಯ
ವಾಣಿಜ್ಯ-ವ್ಯಾಪಾರ

ಇಪಿಎಫ್ಒ ಸದಸ್ಯರಿಗೆ ಸಿಹಿ ಸುದ್ದಿ: ಈಗ ಡಿಜಿಲಾಕರ್ ನಲ್ಲೂ ಸೇವೆ ಲಭ್ಯ

ಸಾಲ ತೀರಿಸಿದ ಬಳಿಕವೂ ಕ್ರೆಡಿಟ್ ಸ್ಕೋರ್ ಅಪ್ಡೇಟ್ ಆಗಿಲ್ಲವೇ? ಹೀಗೆ ಮಾಡಿ
ಬೆಂಗಳೂರು

ಸಾಲ ತೀರಿಸಿದ ಬಳಿಕವೂ ಕ್ರೆಡಿಟ್ ಸ್ಕೋರ್ ಅಪ್ಡೇಟ್ ಆಗಿಲ್ಲವೇ? ಹೀಗೆ ಮಾಡಿ

Next Post
ಮ್ಯಾಂಚೆಸ್ಟರ್ ಟೆಸ್ಟ್: ಕುಲ್ದೀಪ್‌ಗಾಗಿ ಸುಂದರ್‌ರನ್ನು ಕೈಬಿಡಬೇಕೆ? ಮಾಜಿ ಇಂಗ್ಲೆಂಡ್ ವೇಗಿಯ ಮಹತ್ವದ ಹೇಳಿಕೆ

ಮ್ಯಾಂಚೆಸ್ಟರ್ ಟೆಸ್ಟ್: ಕುಲ್ದೀಪ್‌ಗಾಗಿ ಸುಂದರ್‌ರನ್ನು ಕೈಬಿಡಬೇಕೆ? ಮಾಜಿ ಇಂಗ್ಲೆಂಡ್ ವೇಗಿಯ ಮಹತ್ವದ ಹೇಳಿಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಾಪತ್ತೆಯಾದ ಯುವಕ, ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ

ನಾಪತ್ತೆಯಾದ ಯುವಕ, ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ

ಮತ್ತೆ ಚರ್ಚೆಗೆ ಬಂದ ʼದಲಿತ ಮುಖಂಡರ ಸಭೆʼ | ನಾಳೆ ಪರಮೇಶ್ವರ್‌ ನೇತೃತ್ವದಲ್ಲಿ ಸಭೆ

ಮತ್ತೆ ಚರ್ಚೆಗೆ ಬಂದ ʼದಲಿತ ಮುಖಂಡರ ಸಭೆʼ | ನಾಳೆ ಪರಮೇಶ್ವರ್‌ ನೇತೃತ್ವದಲ್ಲಿ ಸಭೆ

ಶ್ರೀನಗರದ ಬೆಟಾಲಿಯನ್ ಕಚೇರಿಯಿಂದ ಬಿಎಸ್ಎಫ್ ಯೋಧ ನಾಪತ್ತೆ: ವ್ಯಾಪಕ ಶೋಧ

ಶ್ರೀನಗರದ ಬೆಟಾಲಿಯನ್ ಕಚೇರಿಯಿಂದ ಬಿಎಸ್ಎಫ್ ಯೋಧ ನಾಪತ್ತೆ: ವ್ಯಾಪಕ ಶೋಧ

ಬಿಹಾರ ಬಿಸಿಯೂಟ ಸಿಬ್ಬಂದಿ, ಇತರೆ ಸಿಬ್ಬಂದಿಗೆ ಬಂಪರ್ ಕೊಡುಗೆ: ಗೌರವಧನ ಡಬಲ್!

ಬಿಹಾರ ಬಿಸಿಯೂಟ ಸಿಬ್ಬಂದಿ, ಇತರೆ ಸಿಬ್ಬಂದಿಗೆ ಬಂಪರ್ ಕೊಡುಗೆ: ಗೌರವಧನ ಡಬಲ್!

Recent News

ನಾಪತ್ತೆಯಾದ ಯುವಕ, ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ

ನಾಪತ್ತೆಯಾದ ಯುವಕ, ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ

ಮತ್ತೆ ಚರ್ಚೆಗೆ ಬಂದ ʼದಲಿತ ಮುಖಂಡರ ಸಭೆʼ | ನಾಳೆ ಪರಮೇಶ್ವರ್‌ ನೇತೃತ್ವದಲ್ಲಿ ಸಭೆ

ಮತ್ತೆ ಚರ್ಚೆಗೆ ಬಂದ ʼದಲಿತ ಮುಖಂಡರ ಸಭೆʼ | ನಾಳೆ ಪರಮೇಶ್ವರ್‌ ನೇತೃತ್ವದಲ್ಲಿ ಸಭೆ

ಶ್ರೀನಗರದ ಬೆಟಾಲಿಯನ್ ಕಚೇರಿಯಿಂದ ಬಿಎಸ್ಎಫ್ ಯೋಧ ನಾಪತ್ತೆ: ವ್ಯಾಪಕ ಶೋಧ

ಶ್ರೀನಗರದ ಬೆಟಾಲಿಯನ್ ಕಚೇರಿಯಿಂದ ಬಿಎಸ್ಎಫ್ ಯೋಧ ನಾಪತ್ತೆ: ವ್ಯಾಪಕ ಶೋಧ

ಬಿಹಾರ ಬಿಸಿಯೂಟ ಸಿಬ್ಬಂದಿ, ಇತರೆ ಸಿಬ್ಬಂದಿಗೆ ಬಂಪರ್ ಕೊಡುಗೆ: ಗೌರವಧನ ಡಬಲ್!

ಬಿಹಾರ ಬಿಸಿಯೂಟ ಸಿಬ್ಬಂದಿ, ಇತರೆ ಸಿಬ್ಬಂದಿಗೆ ಬಂಪರ್ ಕೊಡುಗೆ: ಗೌರವಧನ ಡಬಲ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಾಪತ್ತೆಯಾದ ಯುವಕ, ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ

ನಾಪತ್ತೆಯಾದ ಯುವಕ, ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ

ಮತ್ತೆ ಚರ್ಚೆಗೆ ಬಂದ ʼದಲಿತ ಮುಖಂಡರ ಸಭೆʼ | ನಾಳೆ ಪರಮೇಶ್ವರ್‌ ನೇತೃತ್ವದಲ್ಲಿ ಸಭೆ

ಮತ್ತೆ ಚರ್ಚೆಗೆ ಬಂದ ʼದಲಿತ ಮುಖಂಡರ ಸಭೆʼ | ನಾಳೆ ಪರಮೇಶ್ವರ್‌ ನೇತೃತ್ವದಲ್ಲಿ ಸಭೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat