ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಬೆಳಗಾವಿ | ಆನ್‌ಲೈನ್‌ ಹೂಡಿಕೆ ವಂಚನೆ ; 9.2 ಲಕ್ಷ ಕಳೆದುಕೊಂಡ ವ್ಯಕ್ತಿ

November 6, 2025
Share on WhatsappShare on FacebookShare on Twitter

ಬೆಳಗಾವಿ: ಬೈಲಹೊಂಗಲದ ನಿವಾಸಿಯೊಬ್ಬರು ಆನ್‌ಲೈನ್‌ನಲ್ಲಿ ಹೂಡಿಕೆ ಮಾಡಿ ವಂಚನೆಗೆ ಬಲಿಯಾಗಿ, 9,23,948 ರೂ.ಗಳನ್ನು ಕಳೆದುಕೊಂಡಿರು ಘಟನೆ ನಡೆದಿದೆ.

ಬೈಲಹೊಂಗಲದ ನಿವಾಸಿ ಪ್ರವೀಣ್ ಅನಂತ್ ರೇಣಿಕೆ ವಂಚನೆಗೊಳಗಾದ ವ್ಯಕ್ತಿಯಾಗಿದ್ದಾರೆ. ‘ಓರಿಯೊನೆಕ್ಸ್ ಮಾರ್ಕೆಟ್ಸ್’ ಎಂಬ ನಕಲಿ ಕಂಪನಿಯ ಮೂಲಕ ಹೆಚ್ಚಿನ ಲಾಭದ ಭರವಸೆ ನೀಡಿ ವಂಚಿಸಲಾಗಿದ್ದು, ಈ ಸಂಬಂಧ ಬೆಳಗಾವಿಯ ಜಿಲ್ಲಾ ಸೈಬರ್ ಆರ್ಥಿಕ ಮತ್ತು ಮಾದಕ ದ್ರವ್ಯ (ಸಿಇಎನ್) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅ. 13 ರಂದು, ಪ್ರವೀಣ್ ಅನಂತ್ ರೇಣಿಕೆ ಅವರ ಬ್ಯಾಂಕ್ ಖಾತೆಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆಗೆ, ಅಪರಿಚಿತ ಸಂಖ್ಯೆಯಿಂದ ವಾಟ್ಸಾಪ್ ಸಂದೇಶ ಬಂದಿದೆ.

ಸಂದೇಶದಲ್ಲಿ ಚಿನ್ನದ ಬೆಲೆ ವೇಗವಾಗಿ ಏರುತ್ತಿದೆ ಮತ್ತು ಓರಿಯೊನೆಕ್ಸ್ ಮಾರ್ಕೆಟ್ಸ್‌ನಲ್ಲಿ ಹೂಡಿಕೆ ಮಾಡುವುದರಿಂದ ಗಣನೀಯ ಲಾಭ ಗಳಿಸಬಹುದು ಎಂದು ತಿಳಿಸಲಾಗಿದೆ ಇದನ್ನು ನಂಬಿದ ಅನಂತ್ ಅವರು, ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ನಂತೆ ಕಾಣುವ ಲಿಂಕ್ ಅನ್ನು ಕ್ಲಿಕ್ ಮಾಡಿ, ವೈಯಕ್ತಿಕ ವಿವರಗಳನ್ನು ನಮೂದಿಸಿದ್ದಾರೆ.

ನಕಲಿ ವೇದಿಕೆಯಲ್ಲಿ ಖಾತೆ ತೆರೆದ ಬಳಿಕ, ಖಾತೆಯಿಂದ ಹಿಂದೆ ಹೋಗಲು ಯತ್ನಿಸಿದ್ದಾರೆ. ಬಳಿಕ ಬ್ಯಾಂಕ್ ಖಾತೆಯಿಂದ ಹಣವನ್ನು ಲಪಟಾಯಿಸಿ ವಂಚನೆ ಮಾಡಲಾಗಿದೆ. ಬಳಿಕ ಮೋಸ ಹೋಗಿರುವುದಾಗಿ ತಿಳಿದ ಪ್ರವೀಣ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ಹುಸಿಬಾಂಬ್ ಬೆದರಿಕೆ ಹಾಕ್ತಿದ್ದ ಲೇಡಿ ಕಿಂಗ್‌ಪಿನ್ ಅರೆಸ್ಟ್!

Tags: BelagaviKarnataka News beatMan loses Rs 9.2 lakhOnline investment scam
SendShareTweet
Previous Post

ಓವರ್ ಹೆಡ್ ಟ್ಯಾಂಕ್‍ಗೆ ಪೈಂಟ್ ಮಾಡುತ್ತಿದ್ದ ಕಾರ್ಮಿಕ | 100 ಅಡಿ ಎತ್ತರದಿಂದ ಬಿದ್ದು ಸಾವು

Next Post

ಅಮಾನವಿಯ ಕೃತ್ಯ ; ಅಪ್ರಾಪ್ತೆ ತಂಗಿಯನ್ನು ದೈಹಿವಾಗಿ ಬಳಸಿಕೊಂಡ ಅಣ್ಣ | ಪೋಕ್ಸೋ ಕೇಸ್ ದಾಖಲು

Related Posts

8 ದಿನದ ಬಳಿಕ ಪ್ರತಿಭಟನಾ ಸ್ಥಳಕ್ಕೆ ಬಂದ ಸಚಿವ ಶಿವಾನಂದ ಪಾಟೀಲ್ ವಿರುದ್ಧ ರೊಚ್ಚಿಗೆದ್ದ ರೈತರು | ಕಾರಿಗೆ ಚಪ್ಪಲಿ ಎಸೆತ!
ಬೆಳಗಾವಿ

8 ದಿನದ ಬಳಿಕ ಪ್ರತಿಭಟನಾ ಸ್ಥಳಕ್ಕೆ ಬಂದ ಸಚಿವ ಶಿವಾನಂದ ಪಾಟೀಲ್ ವಿರುದ್ಧ ರೊಚ್ಚಿಗೆದ್ದ ರೈತರು | ಕಾರಿಗೆ ಚಪ್ಪಲಿ ಎಸೆತ!

ಆರನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಹೋರಾಟ : ರಾಜ್ಯ ಹೆದ್ದಾರಿ ಬಂದ್​
ಬೆಳಗಾವಿ

ಆರನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಹೋರಾಟ : ರಾಜ್ಯ ಹೆದ್ದಾರಿ ಬಂದ್​

ಖಾನಾಪುರದಲ್ಲಿ ವಿದ್ಯುತ್ ಸ್ಪರ್ಶಿಸಿ ಕಾಡಾನೆಗಳು ಸಾವು | ಸೂಕ್ತ ಕ್ರಮ ಕೈಗೊಳ್ಳುವಂತೆ ಖಂಡ್ರೆ ಆದೇಶ
ಬೆಳಗಾವಿ

ಖಾನಾಪುರದಲ್ಲಿ ವಿದ್ಯುತ್ ಸ್ಪರ್ಶಿಸಿ ಕಾಡಾನೆಗಳು ಸಾವು | ಸೂಕ್ತ ಕ್ರಮ ಕೈಗೊಳ್ಳುವಂತೆ ಖಂಡ್ರೆ ಆದೇಶ

ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳ ದಾರುಣ ಸಾವು
ಬೆಳಗಾವಿ

ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳ ದಾರುಣ ಸಾವು

ಬೆಳಗಾವಿಯಲ್ಲಿ ಮಧ್ಯರಾತ್ರಿಯಿಂದಲೇ ರಾಜ್ಯೋತ್ಸವದ ಸಂಭ್ರಮ; ಕನ್ನಡದ ಹಾಡುಗಳಿಗೆ ಕುಣಿದು ಕುಪ್ಪಳಿಸಿದ ಕನ್ನಡಿಗರು
ಬೆಳಗಾವಿ

ಬೆಳಗಾವಿಯಲ್ಲಿ ಮಧ್ಯರಾತ್ರಿಯಿಂದಲೇ ರಾಜ್ಯೋತ್ಸವದ ಸಂಭ್ರಮ; ಕನ್ನಡದ ಹಾಡುಗಳಿಗೆ ಕುಣಿದು ಕುಪ್ಪಳಿಸಿದ ಕನ್ನಡಿಗರು

ಸಾರಾಯಿ‌ ನಿಷೇಧಿಸಿ, ನಮ್ಮ ಕುಟುಂಬಗಳನ್ನು ಬದುಕಿಸಿ : ಬೀದಿಗಿಳಿದು ನಾರಿಮಣಿಯರ ಪ್ರತಿಭಟನೆ
ಬೆಳಗಾವಿ

ಸಾರಾಯಿ‌ ನಿಷೇಧಿಸಿ, ನಮ್ಮ ಕುಟುಂಬಗಳನ್ನು ಬದುಕಿಸಿ : ಬೀದಿಗಿಳಿದು ನಾರಿಮಣಿಯರ ಪ್ರತಿಭಟನೆ

Next Post
ಅಮಾನವಿಯ ಕೃತ್ಯ ; ಅಪ್ರಾಪ್ತೆ ತಂಗಿಯನ್ನು ದೈಹಿವಾಗಿ ಬಳಸಿಕೊಂಡ ಅಣ್ಣ | ಪೋಕ್ಸೋ ಕೇಸ್ ದಾಖಲು

ಅಮಾನವಿಯ ಕೃತ್ಯ ; ಅಪ್ರಾಪ್ತೆ ತಂಗಿಯನ್ನು ದೈಹಿವಾಗಿ ಬಳಸಿಕೊಂಡ ಅಣ್ಣ | ಪೋಕ್ಸೋ ಕೇಸ್ ದಾಖಲು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ವಂದೇ ಮಾತರಂ’ನಿಂದ ದುರ್ಗೆಯ ಶ್ಲೋಕಗಳನ್ನು ನೆಹರೂ ಉದ್ದೇಶಪೂರ್ವಕವಾಗಿ ತೆಗೆದುಹಾಕಿದ್ದರು : ಬಿಜೆಪಿ ಗಂಭೀರ ಆರೋಪ

‘ವಂದೇ ಮಾತರಂ’ನಿಂದ ದುರ್ಗೆಯ ಶ್ಲೋಕಗಳನ್ನು ನೆಹರೂ ಉದ್ದೇಶಪೂರ್ವಕವಾಗಿ ತೆಗೆದುಹಾಕಿದ್ದರು : ಬಿಜೆಪಿ ಗಂಭೀರ ಆರೋಪ

ನಿತೀಶ್-ಲಾಲು ಹಣೆಬರಹ ನಿರ್ಧರಿಸುತ್ತಾ ಬಿಹಾರದ ದಾಖಲೆ ಮತದಾನ? ಇಲ್ಲಿದೆ ರೋಚಕ ಅಂಕಿ-ಅಂಶ

ನಿತೀಶ್-ಲಾಲು ಹಣೆಬರಹ ನಿರ್ಧರಿಸುತ್ತಾ ಬಿಹಾರದ ದಾಖಲೆ ಮತದಾನ? ಇಲ್ಲಿದೆ ರೋಚಕ ಅಂಕಿ-ಅಂಶ

ವಿಕ್ಕಿ ಕೌಶಲ್-ಕತ್ರಿನಾ ಕೈಫ್ ದಂಪತಿಗೆ ಗಂಡು ಮಗು: “ನಮ್ಮ ಬದುಕಿನ ಖುಷಿ ಬಂದಿದೆ” ಎಂದು ಬಣ್ಣನೆ

ವಿಕ್ಕಿ ಕೌಶಲ್-ಕತ್ರಿನಾ ಕೈಫ್ ದಂಪತಿಗೆ ಗಂಡು ಮಗು: “ನಮ್ಮ ಬದುಕಿನ ಖುಷಿ ಬಂದಿದೆ” ಎಂದು ಬಣ್ಣನೆ

ಹುಲಿ ದಾಳಿಗೆ ರೈತ ಬಲಿ.. ನಾಗರಹೊಳೆ, ಬಂಡೀಪುರ ಸಫಾರಿ, ಟ್ರಕ್ಕಿಂಗ್ ಇಂದಿನಿಂದಲೇ ಬಂದ್‌ | ಈಶ್ವರ್‌ ಖಂಡ್ರೆ ಆದೇಶ!

ಹುಲಿ ದಾಳಿಗೆ ರೈತ ಬಲಿ.. ನಾಗರಹೊಳೆ, ಬಂಡೀಪುರ ಸಫಾರಿ, ಟ್ರಕ್ಕಿಂಗ್ ಇಂದಿನಿಂದಲೇ ಬಂದ್‌ | ಈಶ್ವರ್‌ ಖಂಡ್ರೆ ಆದೇಶ!

Recent News

‘ವಂದೇ ಮಾತರಂ’ನಿಂದ ದುರ್ಗೆಯ ಶ್ಲೋಕಗಳನ್ನು ನೆಹರೂ ಉದ್ದೇಶಪೂರ್ವಕವಾಗಿ ತೆಗೆದುಹಾಕಿದ್ದರು : ಬಿಜೆಪಿ ಗಂಭೀರ ಆರೋಪ

‘ವಂದೇ ಮಾತರಂ’ನಿಂದ ದುರ್ಗೆಯ ಶ್ಲೋಕಗಳನ್ನು ನೆಹರೂ ಉದ್ದೇಶಪೂರ್ವಕವಾಗಿ ತೆಗೆದುಹಾಕಿದ್ದರು : ಬಿಜೆಪಿ ಗಂಭೀರ ಆರೋಪ

ನಿತೀಶ್-ಲಾಲು ಹಣೆಬರಹ ನಿರ್ಧರಿಸುತ್ತಾ ಬಿಹಾರದ ದಾಖಲೆ ಮತದಾನ? ಇಲ್ಲಿದೆ ರೋಚಕ ಅಂಕಿ-ಅಂಶ

ನಿತೀಶ್-ಲಾಲು ಹಣೆಬರಹ ನಿರ್ಧರಿಸುತ್ತಾ ಬಿಹಾರದ ದಾಖಲೆ ಮತದಾನ? ಇಲ್ಲಿದೆ ರೋಚಕ ಅಂಕಿ-ಅಂಶ

ವಿಕ್ಕಿ ಕೌಶಲ್-ಕತ್ರಿನಾ ಕೈಫ್ ದಂಪತಿಗೆ ಗಂಡು ಮಗು: “ನಮ್ಮ ಬದುಕಿನ ಖುಷಿ ಬಂದಿದೆ” ಎಂದು ಬಣ್ಣನೆ

ವಿಕ್ಕಿ ಕೌಶಲ್-ಕತ್ರಿನಾ ಕೈಫ್ ದಂಪತಿಗೆ ಗಂಡು ಮಗು: “ನಮ್ಮ ಬದುಕಿನ ಖುಷಿ ಬಂದಿದೆ” ಎಂದು ಬಣ್ಣನೆ

ಹುಲಿ ದಾಳಿಗೆ ರೈತ ಬಲಿ.. ನಾಗರಹೊಳೆ, ಬಂಡೀಪುರ ಸಫಾರಿ, ಟ್ರಕ್ಕಿಂಗ್ ಇಂದಿನಿಂದಲೇ ಬಂದ್‌ | ಈಶ್ವರ್‌ ಖಂಡ್ರೆ ಆದೇಶ!

ಹುಲಿ ದಾಳಿಗೆ ರೈತ ಬಲಿ.. ನಾಗರಹೊಳೆ, ಬಂಡೀಪುರ ಸಫಾರಿ, ಟ್ರಕ್ಕಿಂಗ್ ಇಂದಿನಿಂದಲೇ ಬಂದ್‌ | ಈಶ್ವರ್‌ ಖಂಡ್ರೆ ಆದೇಶ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ವಂದೇ ಮಾತರಂ’ನಿಂದ ದುರ್ಗೆಯ ಶ್ಲೋಕಗಳನ್ನು ನೆಹರೂ ಉದ್ದೇಶಪೂರ್ವಕವಾಗಿ ತೆಗೆದುಹಾಕಿದ್ದರು : ಬಿಜೆಪಿ ಗಂಭೀರ ಆರೋಪ

‘ವಂದೇ ಮಾತರಂ’ನಿಂದ ದುರ್ಗೆಯ ಶ್ಲೋಕಗಳನ್ನು ನೆಹರೂ ಉದ್ದೇಶಪೂರ್ವಕವಾಗಿ ತೆಗೆದುಹಾಕಿದ್ದರು : ಬಿಜೆಪಿ ಗಂಭೀರ ಆರೋಪ

ನಿತೀಶ್-ಲಾಲು ಹಣೆಬರಹ ನಿರ್ಧರಿಸುತ್ತಾ ಬಿಹಾರದ ದಾಖಲೆ ಮತದಾನ? ಇಲ್ಲಿದೆ ರೋಚಕ ಅಂಕಿ-ಅಂಶ

ನಿತೀಶ್-ಲಾಲು ಹಣೆಬರಹ ನಿರ್ಧರಿಸುತ್ತಾ ಬಿಹಾರದ ದಾಖಲೆ ಮತದಾನ? ಇಲ್ಲಿದೆ ರೋಚಕ ಅಂಕಿ-ಅಂಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat