ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಚಿನ್ನ ಮಿತಿಯಲ್ಲಿದ್ದರೆ ಮಾತ್ರ ಚೆನ್ನ: ದಾಖಲೆ ಇಲ್ಲದೆ ಮನೆಯಲ್ಲಿ ಎಷ್ಟು ಚಿನ್ನ ಇಟ್ಟುಕೊಳ್ಳಬಹುದು?

March 12, 2025
Share on WhatsappShare on FacebookShare on Twitter

ಬೆಂಗಳೂರು: ಭಾರತವು ಚಿನ್ನದ ಬಳಕೆಯಲ್ಲಿ ವಿಶ್ವದಲ್ಲೇ ಎರಡನೇ ಸ್ಥಾನದಲ್ಲಿದೆ. ಚಿನ್ನದ ಬೆಲೆ ಎಷ್ಟೇ ಏರಿಕೆಯಾಗಲಿ, ಜನ ಮಾತ್ರ ಚಿನ್ನ ಖರೀದಿಸುವುದನ್ನು ನಿಲ್ಲಿಸುವುದಿಲ್ಲ. ಮದುವೆ, ನಾಮಕರಣ, ನಿಶ್ಚಿತಾರ್ಥ ಸೇರಿ ಪ್ರಮುಖ ಸಂದರ್ಭಗಳಲ್ಲಂತೂ ಚಿನ್ನ ಬೇಕೇಬೇಕು. ಅಷ್ಟರಮಟ್ಟಿಗೆ ಭಾರತೀಯರಿಗೆ, ಚಿನ್ನವು ಆಭರಣವಾಗಿರುವ ಜತೆಗೆ ಭಾವನಾತ್ಮಕವಾಗಿಯೂ ಬೆಸೆದುಕೊಂಡಿದೆ. ಹಾಗಂತ, ಚಿನ್ನವನ್ನು ಮನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಇಟ್ಟುಕೊಳ್ಳುವಂತಿಲ್ಲ. ತೆರಿಗೆ, ಸುರಕ್ಷತೆ ದೃಷ್ಟಿಯಿಂದ ಒಂದು ಮನೆಯಲ್ಲಿ ಇಷ್ಟೇ ಗ್ರಾಂ ಚಿನ್ನ ಇಟ್ಟುಕೊಳ್ಳಬೇಕು ಎಂಬ ನಿಯಮವಿದೆ. ಆ ನಿಯಮ ಏನು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

ಎಷ್ಟು ಗ್ರಾಂ ಸಂಗ್ರಹ ಸಾಧ್ಯ?
ಮನೆಯಲ್ಲಿ ದಾಖಲೆ ಇಲ್ಲದೆ ವಿವಾಹಿತ ಮಹಿಳೆಯರು 500 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ಹೊಂದಬಹುದು. ಅವಿವಾಹಿತ ಮಹಿಳೆ 250 ಗ್ರಾಂ ಚಿನ್ನಾಭರಣ ಹೊಂದಬಹುದು. ಅವಿವಾಹಿತ ವ್ಯಕ್ತಿ 100 ಗ್ರಾಂ ಚಿನ್ನವನ್ನು ಹೊಂದಬಹುದು. ಕುಟುಂಬದಲ್ಲಿ ಇಬ್ಬರು ವಿವಾಹಿತ ಮಹಿಳೆಯರಿದ್ದರೆ, ಒಟ್ಟು ಮಿತಿಯು 500 ಗ್ರಾಂನಿಂದ ಒಂದು ಕೆಜಿಯವರೆಗೆ ಹೆಚ್ಚಾಗುತ್ತದೆ.

ಈ ನಿಯಮಗಳು ಕುಟುಂಬದ ಆಭರಣಗಳು ಅಥವಾ ಇತರ ಆಭರಣಗಳಿಗೆ ಮಾತ್ರ ಅನ್ವಯಿಸುತ್ತವೆ. ಆದರೆ, ಆದಾಯದ ಮೂಲವಿಲ್ಲದೆ ಹೆಚ್ಚು ಚಿನ್ನ ಸಿಕ್ಕರೆ ಕ್ರಮ ಕೈಗೊಳ್ಳಲಾಗುವುದು. ತೆರಿಗೆ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಳ್ಳಬಹುದು. ಹಾಗಾಗಿ, ಚಿನ್ನ ಸಂಗ್ರಹದ ಕುರಿತು ನಿಯಮಗಳನ್ನು ತಿಳಿದುಕೊಂಡಿರುವುದು ಒಳ್ಳೆಯದು.

ನಿಯಮಗಳು ಏನು ಹೇಳುತ್ತವೆ?
ಮನೆಯಲ್ಲಿ ಎಷ್ಟು ಗ್ರಾಂ ಚಿನ್ನವನ್ನು ಸಂಗ್ರಹಿಸಿ ಇಟ್ಟುಕೊಳ್ಳಬೇಕು ಎಂಬ ಕುರಿತಂತೆ ಕೇಂದ್ರೀಯ ನೇರ ತೆರಿಗೆಗಳ ಮಂಡಳಿಯು (ಸಿಬಿಡಿಟಿ) 1994ರಲ್ಲಿ ನಿಯಮಗಳನ್ನು ರೂಪಿಸಿದೆ. ಈ ನಿಯಮಗಳ ಪ್ರಕಾರ, ಕೃಷಿ ಆದಾಯ, ಪಿತ್ರಾರ್ಜಿತ ಹಣ, ಚಿನ್ನಕ್ಕೆ ಯಾವುದೇ ತೆರಿಗೆ ವಿಧಿಸಲಾಗುವುದಿಲ್ಲ. ಮನೆಯಲ್ಲಿರುವ ಚಿನ್ನವು ನಿಗದಿತ ಮಿತಿಯಲ್ಲಿದ್ದರೆ, ಆದಾಯ ತೆರಿಗೆ ಅಧಿಕಾರಿಗಳು ಹುಡುಕಾಟದ ಸಮಯದಲ್ಲಿ ಮನೆಯಿಂದ ಚಿನ್ನಾಭರಣಗಳನ್ನು ತೆಗೆದುಕೊಳ್ಳುವಂತಿಲ್ಲ. ಅವುಗಳಿಗೆ ದಾಖಲೆ ಇಲ್ಲದಿದ್ದರೂ ನಡೆಯುತ್ತದೆ. ಆದರೆ, ನಿಗದಿತ ಮಿತಿಗಿಂತ ಹೆಚ್ಚು ಚಿನ್ನ ಸಂಗ್ರಹಿಸಿದ್ದರೆ, ಅದಕ್ಕೆ ದಾಖಲೆ ನೀಡಬೇಕು. ಇಲ್ಲದಿದ್ದರೆ ಅಧಿಕಾರಿಗಳು ಚಿನ್ನವನ್ನು ಜಪ್ತಿ ಮಾಡುತ್ತಾರೆ.

ಚಿನ್ನವು ಈಗ ಹೂಡಿಕೆಯ ದೃಷ್ಟಿಯಿಂದಲೂ ಮಹತ್ವ ಪಡೆದಿದೆ. ಹಾಗಾಗಿ, ಚಿನ್ನವನ್ನು ಖರೀದಿಸಿದ 3 ವರ್ಷಗಳೊಳಗೆ ಮಾರಾಟ ಮಾಡಿದರೆ, ಸರ್ಕಾರವು ಅದರ ಮೇಲೆ ಅಲ್ಪಾವಧಿಯ ಕ್ಯಾಪಿಟಲ್ ಗೇನ್ ಟ್ಯಾಕ್ಸ್ ವಿಧಿಸುತ್ತದೆ. ಅದೇ ಸಮಯದಲ್ಲಿ, 3 ವರ್ಷಗಳ ನಂತರ ಚಿನ್ನವನ್ನು ಮಾರಾಟ ಮಾಡಿದರೆ, ದೀರ್ಘಾವಧಿಯ ಕ್ಯಾಪಿಟಲ್ ಗೇನ್ ಟ್ಯಾಕ್ಸ್ ಪಾವತಿಸಬೇಕಾಗುತ್ತದೆ.

Tags: bengaloreGoldlimitmarriedRecordWomen
SendShareTweet
Previous Post

ಭಾರತೀಯ ಸೇನೆಯಲ್ಲಿವೆ 76 ಹುದ್ದೆಗಳು; ಕೂಡಲೇ ಅರ್ಜಿ ಸಲ್ಲಿಸಿ

Next Post

ಪಾಕಿಸ್ತಾನ ರೈಲಿನ ಮೇಲೆ ಉಗ್ರರ ದಾಳಿ; ಇದುವರೆಗೆ 150 ಜನರ ರಕ್ಷಣೆ, 27 ಉಗ್ರರ ಹತ್ಯೆ

Related Posts

13 ವರ್ಷದ ಬಾಲಕಿಗೆ ಪಾದ್ರಿಯಿಂದ ಲೈಂಗಿಕ ಕಿರುಕುಳ ಆರೋಪ ; ಪೋಕ್ಸೋ ಪ್ರಕರಣ ದಾಖಲು!
ಬೆಂಗಳೂರು ಗ್ರಾಮಾಂತರ

13 ವರ್ಷದ ಬಾಲಕಿಗೆ ಪಾದ್ರಿಯಿಂದ ಲೈಂಗಿಕ ಕಿರುಕುಳ ಆರೋಪ ; ಪೋಕ್ಸೋ ಪ್ರಕರಣ ದಾಖಲು!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!
ಬೆಂಗಳೂರು ಗ್ರಾಮಾಂತರ

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!
ಬೆಂಗಳೂರು ಗ್ರಾಮಾಂತರ

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
ಬೆಂಗಳೂರು ಗ್ರಾಮಾಂತರ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!
ಬೆಂಗಳೂರು ಗ್ರಾಮಾಂತರ

ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ದೇವಸ್ಥಾನಕ್ಕೆ ಹೋಗೋಣ ಎಂದು ಕರೆದೊಯ್ದು  ಅಪ್ರಾಪ್ತೆಯ ಮೇಲೆ ಅತ್ಯಾಚಾರ ; ಮೂವರ ಬಂಧನ!
ಬೆಂಗಳೂರು ಗ್ರಾಮಾಂತರ

ದೇವಸ್ಥಾನಕ್ಕೆ ಹೋಗೋಣ ಎಂದು ಕರೆದೊಯ್ದು ಅಪ್ರಾಪ್ತೆಯ ಮೇಲೆ ಅತ್ಯಾಚಾರ ; ಮೂವರ ಬಂಧನ!

Next Post
ಪಾಕಿಸ್ತಾನ ರೈಲಿನ ಮೇಲೆ ಉಗ್ರರ ದಾಳಿ; ಇದುವರೆಗೆ 150 ಜನರ ರಕ್ಷಣೆ, 27 ಉಗ್ರರ ಹತ್ಯೆ

ಪಾಕಿಸ್ತಾನ ರೈಲಿನ ಮೇಲೆ ಉಗ್ರರ ದಾಳಿ; ಇದುವರೆಗೆ 150 ಜನರ ರಕ್ಷಣೆ, 27 ಉಗ್ರರ ಹತ್ಯೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

Recent News

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat