ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಅಮೆರಿಕದಲ್ಲಿ ಆಪರೇಷನ್ ಇಮಿಗ್ರೆಂಟ್ಸ್ ಆರಂಭ: 500ಕ್ಕೂ ಹೆಚ್ಚು ಅಕ್ರಮ ವಲಸಿಗರ ಬಂಧನ, ನೂರಾರು ಮಂದಿ ಗಡೀಪಾರು

January 24, 2025
Share on WhatsappShare on FacebookShare on Twitter


ವಾಷಿಂಗ್ಟನ್: ಅಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಂಡ ಮೂರೇ ದಿನಗಳಲ್ಲಿ ದೇಶಾದ್ಯಂತ ಅಕ್ರಮ ವಲಸಿಗರ ವಿರುದ್ಧದ ಕಾರ್ಯಾಚರಣೆ ಭರದಿಂದ ಸಾಗಿದೆ. ಶುಕ್ರವಾರ ಅಧಿಕಾರಿಗಳು ನೂರಾರು ಅಕ್ರಮ ವಲಸಿಗರನ್ನು ಬಂಧಿಸಿದ್ದು, ಇನ್ನೂ ಹಲವರನ್ನು ಗಡೀಪಾರು ಮಾಡಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಶ್ವೇತಭವನದಲ್ಲಿ ಮಾಧ್ಯಮ ಕಾರ್ಯದರ್ಶಿ ಕರೋಲಿನ್ ಲೀವಿಟ್, ಕೇವಲ ಕೆಲವೇ ಗಂಟೆಗಳಲ್ಲಿ ನಮ್ಮ ಅಧಿಕಾರಿಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿ 538 ಅಕ್ರಮ ವಲಸಿಗರನ್ನು ಬಂಧಿಸಿದ್ದಾರೆ. ನೂರಾರು ಮಂದಿಯನ್ನು ಸೇನಾ ವಿಮಾನಗಳ ಮೂಲಕ ಗಡೀಪಾರು ಮಾಡಲಾಗಿದೆ ಎಂದಿದ್ದಾರೆ.

“ಒಬ್ಬ ಶಂಕಿತ ಭಯೋತ್ಪಾದಕ, ಟ್ರೆನ್ ಡೆ ಅರಗುವಾ ಗ್ಯಾಂಗ್‌ನ 4 ಸದಸ್ಯರು, ಅಪ್ರಾಪ್ತ ವಯಸ್ಸಿನವರ ಮೇಲೆ ಲೈಂಗಿಕ ಅಪರಾಧಗಳನ್ನು ಎಸಗಿರುವವರು ಸೇರಿದಂತೆ ಒಟ್ಟಾರೆ 538 ಅಕ್ರಮ ವಲಸಿಗ ಕ್ರಿಮಿನಲ್ ಗಳನ್ನು ಟ್ರಂಪ್ ಆಡಳಿತವು ಬಂಧಿಸಿದೆ. ಇದಲ್ಲದೇ ಹಲವಾರು ವಲಸಿಗರನ್ನು ಮಿಲಿಟರಿ ವಿಮಾನದ ಮೂಲಕ ಗಡೀಪಾರು ಮಾಡಲಾಗಿದೆ. ಇದು ಅಮೆರಿಕದ ಇತಿಹಾಸದಲ್ಲೇ ಅತಿದೊಡ್ಡ ಗಡೀಪಾರು ಕಾರ್ಯಾಚರಣೆಯ ಆರಂಭಿಕ ಹಂತವಾಗಿದೆ. ಆಶ್ವಾಸನೆ ನೀಡಿದ್ದೇವೆ, ಅದರಂತೆಯೇ ನಡೆದುಕೊಳ್ಳುತ್ತಿದ್ದೇವೆ” ಎಂದೂ ಮಾಧ್ಯಮ ಕಾರ್ಯದರ್ಶಿ ಕರೋಲಿನ್ ಲೀವಿಟ್ ನುಡಿದಿದ್ದಾರೆ. ಜೊತೆಗೆ, ಇದು ನಮ್ಮ ದೇಶದ ಗಡಿಗಳನ್ನು ರಕ್ಷಿಸಿಕೊಳ್ಳುವ ಟ್ರಂಪ್ ಆಡಳಿತದ ಕೆಲಸದ ಸಣ್ಣ ಟ್ರೇಲರ್ ಅಷ್ಟೇ ಎಂದೂ ಅವರು ಹೇಳಿದ್ದಾರೆ.

ಟ್ರಂಪ್ ಅಧಿಕಾರ ವಹಿಸಿಕೊಂಡ ದಿನವೇ ಹಲವು ಮಹತ್ವದ ಆದೇಶಗಳಿಗೆ ಸಹಿ ಹಾಕಿದ್ದರು. ಅದರಲ್ಲಿ ಅಕ್ರಮ ವಲಸಿಗರ ಗಡೀಪಾರು ಕೂಡ ಒಂದು. ಅತಿಕ್ರಮಣದಿಂದ ಅಮೆರಿಕನ್ನರನ್ನು ರಕ್ಷಿಸುವುದೇ ನನ್ನ ಗುರಿ ಎಂದು ಟ್ರಂಪ್ ಹೇಳಿದ್ದರು. ಕಳೆದ ನಾಲ್ಕು ವರ್ಷಗಳಲ್ಲಿ, ಅಮೆರಿಕವು ಅಕ್ರಮ ವಲಸಿಗರ ಮಹಾಪೂರಕ್ಕೆ ಸಾಕ್ಷಿಯಾಗಿತ್ತು. ಲಕ್ಷಾಂತರ ಅಕ್ರಮ ಏಲಿಯನ್‌ಗಳು(ಅನ್ಯಗ್ರಹ ಜೀವಿಗಳು) ನಮ್ಮ ಗಡಿಗಳಲ್ಲಿ ಒಳನುಸುಳಿದ್ದಾರೆ.

ಇನ್ನೂ ಕೆಲವರು ವಾಣಿಜ್ಯ ವಿಮಾನಗಳ ಮೂಲಕ ನೇರವಾಗಿ ದೇಶದೊಳಕ್ಕೆ ಬಂದಿದ್ದಾರೆ. ಇಂಥ ಅನ್ಯಗ್ರಹ ಜೀವಿ(ಅಕ್ರಮ ವಲಸಿಗರು)ಗಳನ್ನು ಹೊರಗಟ್ಟುವುದೇ ನನ್ನ ಮೊದಲ ಕೆಲಸ ಎಂದು ಟ್ರಂಪ್ ಹೇಳಿದ್ದರು. ಈ ವಲಸಿಗರು ದೇಶದ ಭದ್ರತೆ ಮತ್ತು ಸಾರ್ವಜನಿಕರ ಸುರಕ್ಷತೆಗೆ ಅಪಾಯಕಾರಿ. ಇವರ ಅಮಾಯಕ ಅಮೆರಿಕನ್ನರ ವಿರುದ್ಧ ಹೀನ ಅಪರಾಧಗಳನ್ನು ಎಸಗುತ್ತಿದ್ದಾರೆ ಎಂದೂ ಅವರು ಆರೋಪಿಸಿದ್ದರು.

Tags: 500 Illegal Immigrants ArrestedAmericaDonald trumpHundreds DeportedImmigrants
SendShareTweet
Previous Post

ಅಪ್ಪ 25 ವರ್ಷ ವಾಚ್‌ಮನ್ ಆಗಿ ಕೆಲಸ ಮಾಡಿದ್ದ ಐಟಿಸಿ ಹೋಟೆಲಿಗೆ ಈಗ ಅವರನ್ನು ಊಟಕ್ಕೆ ಕರೆದೊಯ್ದ ಮಗ!

Next Post

ವಕೀಲರ ಸಂಘದ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯ ಆರೋಪ

Related Posts

ಭಾರತದೊಂದಿಗಿನ ನಮ್ಮ ಸಂಬಂಧ ಸ್ವತಂತ್ರ: ಪಾಕಿಸ್ತಾನದ ‘ಪರೋಕ್ಷ ಯುದ್ಧ’ ಆರೋಪಕ್ಕೆ ತಾಲಿಬಾನ್ ತಿರುಗೇಟು
ವಿದೇಶ

ಭಾರತದೊಂದಿಗಿನ ನಮ್ಮ ಸಂಬಂಧ ಸ್ವತಂತ್ರ: ಪಾಕಿಸ್ತಾನದ ‘ಪರೋಕ್ಷ ಯುದ್ಧ’ ಆರೋಪಕ್ಕೆ ತಾಲಿಬಾನ್ ತಿರುಗೇಟು

ಪಾಕ್- ಅಫ್ಘಾನ್ ಸಂಘರ್ಷ | ಯಾರು ಎಷ್ಟು ಬಲಿಷ್ಠ ಅಂತ ಗೊತ್ತಾ?
ವಿದೇಶ

ಪಾಕ್- ಅಫ್ಘಾನ್ ಸಂಘರ್ಷ | ಯಾರು ಎಷ್ಟು ಬಲಿಷ್ಠ ಅಂತ ಗೊತ್ತಾ?

ಜಪಾನ್‌ನ ಮೊದಲ ಮಹಿಳಾ ಪ್ರಧಾನಿಯಾಗಿ ಸನೆ ತಾಕೈಚಿ ಆಯ್ಕೆ!
ವಿದೇಶ

ಜಪಾನ್‌ನ ಮೊದಲ ಮಹಿಳಾ ಪ್ರಧಾನಿಯಾಗಿ ಸನೆ ತಾಕೈಚಿ ಆಯ್ಕೆ!

ಲ್ಯಾಂಡಿಂಗ್ ವೇಳೆ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ – ಇಬ್ಬರು ಸಾವು!
ವಿದೇಶ

ಲ್ಯಾಂಡಿಂಗ್ ವೇಳೆ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ – ಇಬ್ಬರು ಸಾವು!

ಅಮೆರಿಕದಲ್ಲೂ ಭಾರತೀಯ ಗ್ಯಾಂಗ್‌ಸ್ಟರ್‌ಗಳ ಗುಂಡಿನ ಕಾಳಗ: ಲಾರೆನ್ಸ್ ಬಿಷ್ಣೋಯ್ ಸಹಚರನ ಮೇಲೆ ದಾಳಿ
ವಿದೇಶ

ಅಮೆರಿಕದಲ್ಲೂ ಭಾರತೀಯ ಗ್ಯಾಂಗ್‌ಸ್ಟರ್‌ಗಳ ಗುಂಡಿನ ಕಾಳಗ: ಲಾರೆನ್ಸ್ ಬಿಷ್ಣೋಯ್ ಸಹಚರನ ಮೇಲೆ ದಾಳಿ

ಹಾರುತ್ತಿರುವಾಗಲೇ ಬೋಯಿಂಗ್ 737 ವಿಮಾನದ ವಿಂಡ್‌ಶೀಲ್ಡ್‌ಗೆ ಹಾನಿ: ಪೈಲಟ್‌ಗೆ ಗಾಯ, ತುರ್ತು ಭೂಸ್ಪರ್ಶ
ವಿದೇಶ

ಹಾರುತ್ತಿರುವಾಗಲೇ ಬೋಯಿಂಗ್ 737 ವಿಮಾನದ ವಿಂಡ್‌ಶೀಲ್ಡ್‌ಗೆ ಹಾನಿ: ಪೈಲಟ್‌ಗೆ ಗಾಯ, ತುರ್ತು ಭೂಸ್ಪರ್ಶ

Next Post
ವಕೀಲರ ಸಂಘದ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯ ಆರೋಪ

ವಕೀಲರ ಸಂಘದ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯ ಆರೋಪ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಚಿವ ಪ್ರಿಯಾಂಕ್ ಖರ್ಗೆಗೆ ಅನಂತ್‌ ಕುಮಾರ್‌ ಪುತ್ರಿ ಐಶ್ವರ್ಯ ಟಾಂಗ್‌!

ಸಚಿವ ಪ್ರಿಯಾಂಕ್ ಖರ್ಗೆಗೆ ಅನಂತ್‌ ಕುಮಾರ್‌ ಪುತ್ರಿ ಐಶ್ವರ್ಯ ಟಾಂಗ್‌!

ಸಿಂದಗಿ ಶಾಸಕ ಅಶೋಕ್ ಮನಗೂಳಿ ಕಾರು ಅಪಘಾತ!

ಸಿಂದಗಿ ಶಾಸಕ ಅಶೋಕ್ ಮನಗೂಳಿ ಕಾರು ಅಪಘಾತ!

RSS ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಸಿಬ್ಬಂದಿ ಸಸ್ಪೆಂಡ್.. ಸರ್ಕಾರಿ ನೌಕರರಿಗೆ ಹೆಚ್ಚಾಯ್ತು ಆತಂಕ!

RSS ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಸಿಬ್ಬಂದಿ ಸಸ್ಪೆಂಡ್.. ಸರ್ಕಾರಿ ನೌಕರರಿಗೆ ಹೆಚ್ಚಾಯ್ತು ಆತಂಕ!

24-48 ಗಂಟೆಯೊಳಗೆ ನಿಮ್ಮ ಪಾರ್ಸೆಲ್ ಡೆಲಿವರಿ: ಅಂಚೆ ಇಲಾಖೆ ಕ್ರಾಂತಿಕಾರಕ ನಿರ್ಧಾರ

24-48 ಗಂಟೆಯೊಳಗೆ ನಿಮ್ಮ ಪಾರ್ಸೆಲ್ ಡೆಲಿವರಿ: ಅಂಚೆ ಇಲಾಖೆ ಕ್ರಾಂತಿಕಾರಕ ನಿರ್ಧಾರ

Recent News

ಸಚಿವ ಪ್ರಿಯಾಂಕ್ ಖರ್ಗೆಗೆ ಅನಂತ್‌ ಕುಮಾರ್‌ ಪುತ್ರಿ ಐಶ್ವರ್ಯ ಟಾಂಗ್‌!

ಸಚಿವ ಪ್ರಿಯಾಂಕ್ ಖರ್ಗೆಗೆ ಅನಂತ್‌ ಕುಮಾರ್‌ ಪುತ್ರಿ ಐಶ್ವರ್ಯ ಟಾಂಗ್‌!

ಸಿಂದಗಿ ಶಾಸಕ ಅಶೋಕ್ ಮನಗೂಳಿ ಕಾರು ಅಪಘಾತ!

ಸಿಂದಗಿ ಶಾಸಕ ಅಶೋಕ್ ಮನಗೂಳಿ ಕಾರು ಅಪಘಾತ!

RSS ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಸಿಬ್ಬಂದಿ ಸಸ್ಪೆಂಡ್.. ಸರ್ಕಾರಿ ನೌಕರರಿಗೆ ಹೆಚ್ಚಾಯ್ತು ಆತಂಕ!

RSS ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಸಿಬ್ಬಂದಿ ಸಸ್ಪೆಂಡ್.. ಸರ್ಕಾರಿ ನೌಕರರಿಗೆ ಹೆಚ್ಚಾಯ್ತು ಆತಂಕ!

24-48 ಗಂಟೆಯೊಳಗೆ ನಿಮ್ಮ ಪಾರ್ಸೆಲ್ ಡೆಲಿವರಿ: ಅಂಚೆ ಇಲಾಖೆ ಕ್ರಾಂತಿಕಾರಕ ನಿರ್ಧಾರ

24-48 ಗಂಟೆಯೊಳಗೆ ನಿಮ್ಮ ಪಾರ್ಸೆಲ್ ಡೆಲಿವರಿ: ಅಂಚೆ ಇಲಾಖೆ ಕ್ರಾಂತಿಕಾರಕ ನಿರ್ಧಾರ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಚಿವ ಪ್ರಿಯಾಂಕ್ ಖರ್ಗೆಗೆ ಅನಂತ್‌ ಕುಮಾರ್‌ ಪುತ್ರಿ ಐಶ್ವರ್ಯ ಟಾಂಗ್‌!

ಸಚಿವ ಪ್ರಿಯಾಂಕ್ ಖರ್ಗೆಗೆ ಅನಂತ್‌ ಕುಮಾರ್‌ ಪುತ್ರಿ ಐಶ್ವರ್ಯ ಟಾಂಗ್‌!

ಸಿಂದಗಿ ಶಾಸಕ ಅಶೋಕ್ ಮನಗೂಳಿ ಕಾರು ಅಪಘಾತ!

ಸಿಂದಗಿ ಶಾಸಕ ಅಶೋಕ್ ಮನಗೂಳಿ ಕಾರು ಅಪಘಾತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat