ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಬ್ರೆಜಿಲ್‌ನಲ್ಲಿ ಪ್ರಧಾನಿ ಮೋದಿಗೆ “ಆಪರೇಷನ್ ಸಿಂದೂರ”ದ ಅದ್ಧೂರಿ ಸ್ವಾಗತ

July 7, 2025
Share on WhatsappShare on FacebookShare on Twitter



ರಿಯೊ ಡಿ ಜನೈರೊ: ಅರ್ಜೆಂಟೀನಾ ಪ್ರವಾಸ ಮುಗಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಬ್ರೆಜಿಲ್‌ಗೆ ಆಗಮಿಸಿದ್ದಾರೆ. ಭಾರತದ ಉಗ್ರ ನಿಗ್ರಹ ಕಾರ್ಯಾಚರಣೆಯಾದ ‘ಆಪರೇಷನ್ ಸಿಂದೂರ’ಕ್ಕೆ ಸಂಬಂಧಿಸಿದ ಸಾಂಸ್ಕೃತಿಕ ಪ್ರದರ್ಶನದೊಂದಿಗೆ ಬ್ರೆಜಿಲ್ ನಲ್ಲಿರುವ ಭಾರತೀಯ ಸಮುದಾಯವು ಮೋದಿಯವರಿಗೆ ಅಚ್ಚರಿಯ ಹಾಗೂ ಅದ್ಧೂರಿ ಸ್ವಾಗತ ನೀಡಿದೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳ ವಿರುದ್ಧದ ಈ ಧೈರ್ಯಶಾಲಿ ಕಾರ್ಯಾಚರಣೆಯನ್ನು ಚಿತ್ರಿಸಿದ ಈ ಪ್ರದರ್ಶನವು ಪ್ರಧಾನಿಗೆ ವರ್ಣರಂಜಿತ ಸ್ವಾಗತವನ್ನು ನೀಡಿದ್ದು, ಇದು ನನ್ನನ್ನು ಅತೀವವಾಗಿ ಸ್ಪರ್ಶಿಸಿದೆ, ಇದೊಂದು ಹೃದಯಸ್ಪರ್ಶಿ ಸ್ವಾಗತ ಎಂದು ಪ್ರಧಾನಿ ಮೋದಿ ವರ್ಣಿಸಿದ್ದಾರೆ.

ಬ್ರೆಜಿಲ್‌ನಲ್ಲಿರುವ ಭಾರತೀಯ ಸಮುದಾಯದ ಕಲಾವಿದರು ಪ್ರದರ್ಶಿಸಿದ ಈ ಕಾರ್ಯಕ್ರಮದಲ್ಲಿ ಭಾರತೀಯ ಭದ್ರತಾ ಪಡೆಗಳು ಭಯೋತ್ಪಾದಕ ಬೆದರಿಕೆಗಳನ್ನು ಎದುರಿಸುವ ದೃಶ್ಯಗಳು ಸೇರಿದ್ದವು. ನಂತರ ದೇಶಭಕ್ತಿಯ ಸಂಗೀತದ ಮೂಲಕ ವೀರ ಯೋಧರಿಗೆ ಗೌರವ ಸಲ್ಲಿಸಲಾಯಿತು. ಇದನ್ನು ವೀಕ್ಷಿಸಿದ ಪ್ರಧಾನಿ ಮೋದಿ, ಭಾರತೀಯ ಸಮುದಾಯದ ಸೃಜನಶೀಲತೆ ಮತ್ತು ಉತ್ಸಾಹವನ್ನು ಶ್ಲಾಘಿಸಿದರು.

ಐದು ರಾಷ್ಟ್ರಗಳ ಪ್ರವಾಸದ ನಾಲ್ಕನೇ ಹಂತದಲ್ಲಿರುವ ಪ್ರಧಾನಿ ಮೋದಿ, ಭಾನುವಾರ ಮುಂಜಾನೆ ಗಲೇಯೊ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಸಾಂಪ್ರದಾಯಿಕ ಸ್ವಾಗತವನ್ನು ಸ್ವೀಕರಿಸಿದರು. ಪ್ರಧಾನಿ ಮೋದಿ ಅವರು 17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಿಯೊ ಡಿ ಜನೈರೊದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಅವರು ಹೋಟೆಲ್‌ಗೆ ಆಗಮಿಸುತ್ತಿದ್ದಂತೆ, ಭಾರತೀಯ ಸಮುದಾಯದ ನೂರಾರು ಸದಸ್ಯರು ಅವರನ್ನು ಸ್ವಾಗತಿಸಲು ಜಮಾಯಿಸಿದ್ದರು. ಈ ವೇಳೆ ತ್ರಿವರ್ಣ ಧ್ವಜಗಳನ್ನು ಹಾರಿಸುತ್ತಾ, “ಭಾರತ್ ಮಾತಾ ಕಿ ಜೈ” ಎಂದು ಘೋಷಣೆಗಳನ್ನು ಕೂಗಿದ್ದು ಕಂಡುಬಂತು.

ಬ್ರೆಜಿಲ್‌ನಲ್ಲಿ ತಮ್ಮ ನಾಲ್ಕು ದಿನಗಳ ವಾಸ್ತವ್ಯದ ಅವಧಿಯಲ್ಲಿ, ಪ್ರಧಾನಿ ಮೋದಿ ಜುಲೈ 6-7 ರಂದು ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಬ್ರೆಸಿಲಿಯಾಗೆ ಅಧಿಕೃತ ಭೇಟಿ ನೀಡಲಿದ್ದಾರೆ. ಸುಮಾರು ಆರು ದಶಕಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಬ್ರೆಸಿಲಿಯಾಗೆ ಭೇಟಿ ನೀಡುತ್ತಿರುವುದು ಇದೇ ಮೊದಲು.

ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾವನ್ನು ಒಳಗೊಂಡಿರುವ ಬ್ರಿಕ್ಸ್ ಗುಂಪು ಇತ್ತೀಚೆಗೆ ಐದು ಹೊಸ ಸದಸ್ಯರನ್ನು (ಈಜಿಪ್ಟ್, ಇಥಿಯೋಪಿಯಾ, ಇರಾನ್, ಸೌದಿ ಅರೇಬಿಯಾ ಮತ್ತು ಯುಎಇ) ಸೇರಿಸಿಕೊಂಡಿದೆ. ಪ್ರಧಾನಿ ಮೋದಿ ಅವರು ಬ್ರೆಜಿಲ್‌ಗೆ ಆಗಮಿಸಿರುವ ಸಂದರ್ಭದಲ್ಲಿ ಈ ವಿಸ್ತರಣೆಯು ಮಹತ್ವ ಪಡೆದಿದೆ.

ಮೋದಿಯವರು ಬ್ರಿಕ್ಸ್ ನಾಯಕರೊಂದಿಗೆ ಉನ್ನತ ಮಟ್ಟದ ದ್ವಿಪಕ್ಷೀಯ ಸಭೆಗಳನ್ನೂ ನಡೆಸಲಿದ್ದಾರೆ. ಬ್ರೆಜಿಲ್ ಭೇಟಿಗೆ ಮೊದಲು ಮೋದಿ ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ ಹಾಗೂ ಅರ್ಜೆಂಟೀನಾ ದೇಶಗಳಿಗೆ ಭೇಟಿ ನೀಡಿದ್ದರು. ಅವರ ರಾಜತಾಂತ್ರಿಕ ಪ್ರವಾಸದ ಅಂತಿಮ ನಿಲುಗಡೆ ನಮೀಬಿಯಾ ಆಗಲಿದೆ.

Tags: brazilmodiOperation SindoorRio de JaneiroTribute Marks
SendShareTweet
Previous Post

ಲೂಯಿ ವಿಟಾನ್‌ನ ಆಟೋರಿಕ್ಷಾ ಹ್ಯಾಂಡ್‌ಬ್ಯಾಗ್: ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ, ಮಿಶ್ರ ಪ್ರತಿಕ್ರಿಯೆ!

Next Post

ನಿವೃತ್ತ ಸಿಜೆಐ ಡಿ.ವೈ.ಚಂದ್ರಚೂಡ್ ಅಧಿಕೃತ ಬಂಗಲೆ ತೆರವುಗೊಳಿಸಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಮನವಿ

Related Posts

ಖಲಿಸ್ತಾನಿ ಉಗ್ರ ಹ್ಯಾಪಿ ಪಸ್ಸಿಯಾನ “ಹ್ಯಾಪಿ ಡೇಸ್” ಅಂತ್ಯ: ಭಾರತಕ್ಕೆ ಗಡೀಪಾರು ಸನ್ನಿಹಿತ
ದೇಶ

ಖಲಿಸ್ತಾನಿ ಉಗ್ರ ಹ್ಯಾಪಿ ಪಸ್ಸಿಯಾನ “ಹ್ಯಾಪಿ ಡೇಸ್” ಅಂತ್ಯ: ಭಾರತಕ್ಕೆ ಗಡೀಪಾರು ಸನ್ನಿಹಿತ

ಬ್ರಿಕ್ಸ್ ಬೆಂಬಲಿಸುವ ರಾಷ್ಟ್ರಗಳಿಗೆ ಹೆಚ್ಚುವರಿ ಶೇ.10 ಸುಂಕ: ಟ್ರಂಪ್ ಎಚ್ಚರಿಕೆ
ದೇಶ

ಬ್ರಿಕ್ಸ್ ಬೆಂಬಲಿಸುವ ರಾಷ್ಟ್ರಗಳಿಗೆ ಹೆಚ್ಚುವರಿ ಶೇ.10 ಸುಂಕ: ಟ್ರಂಪ್ ಎಚ್ಚರಿಕೆ

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; UPSನಲ್ಲೂ ಸಿಗತ್ತೆ NPS ತೆರಿಗೆ ಪ್ರಯೋಜನ
ದೇಶ

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; UPSನಲ್ಲೂ ಸಿಗತ್ತೆ NPS ತೆರಿಗೆ ಪ್ರಯೋಜನ

ಸಂಪುಟ ಪುನರ್‌ ರಚನೆಗೆ ಕಸರತ್ತು : ಶಾಸಕರು, ಸಚಿವರೊಂದಿಗೆ ಸುರ್ಜೇವಾಲ ಹೈವೋಲ್ಟೇಜ್‌ ಸಭೆ
ರಾಜಕೀಯ

ಸಂಪುಟ ಪುನರ್‌ ರಚನೆಗೆ ಕಸರತ್ತು : ಶಾಸಕರು, ಸಚಿವರೊಂದಿಗೆ ಸುರ್ಜೇವಾಲ ಹೈವೋಲ್ಟೇಜ್‌ ಸಭೆ

ಬಿಜೆಪಿ ವಿರುದ್ಧ ಕಾಂಗ್ರೆಸ್ ಉಸ್ತುವಾರಿ ಆಕ್ರೋಶ
ರಾಜಕೀಯ

ಇಂದಿನಿಂದ ಕಾಂಗ್ರೆಸ್ ಶಾಸಕರೊಂದಿಗೆ ಸುರ್ಜೇವಾಲಾ ಸರಣಿ ಸಭೆ

ಮೆಟ್ರೋ ರೈಲು ನಿಲ್ದಾಣಕ್ಕಾಗಿ ಆಗ್ರಹ: 11ರಿಂದ ಪತ್ರ ಚಳವಳಿ, 18ರಂದು ರಸ್ತೆ ತಡೆ, ಸಚಿವರ ಮನೆಗೆ ಮುತ್ತಿಗೆ
ರಾಜಕೀಯ

ಮೆಟ್ರೋ ರೈಲು ನಿಲ್ದಾಣಕ್ಕಾಗಿ ಆಗ್ರಹ: 11ರಿಂದ ಪತ್ರ ಚಳವಳಿ, 18ರಂದು ರಸ್ತೆ ತಡೆ, ಸಚಿವರ ಮನೆಗೆ ಮುತ್ತಿಗೆ

Next Post
ನಿವೃತ್ತ ಸಿಜೆಐ ಡಿ.ವೈ.ಚಂದ್ರಚೂಡ್ ಅಧಿಕೃತ ಬಂಗಲೆ ತೆರವುಗೊಳಿಸಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಮನವಿ

ನಿವೃತ್ತ ಸಿಜೆಐ ಡಿ.ವೈ.ಚಂದ್ರಚೂಡ್ ಅಧಿಕೃತ ಬಂಗಲೆ ತೆರವುಗೊಳಿಸಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಮನವಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗೋಮಾಂಸ ಸೇವಿಸುವಂತೆ, ಮತಾಂತರಗೊಳ್ಳುವಂತೆ ಒತ್ತಾಯ: ಪತಿಯ ವಿರುದ್ಧ ಮಹಿಳೆ ದೂರು

ಗೋಮಾಂಸ ಸೇವಿಸುವಂತೆ, ಮತಾಂತರಗೊಳ್ಳುವಂತೆ ಒತ್ತಾಯ: ಪತಿಯ ವಿರುದ್ಧ ಮಹಿಳೆ ದೂರು

ಖಲಿಸ್ತಾನಿ ಉಗ್ರ ಹ್ಯಾಪಿ ಪಸ್ಸಿಯಾನ “ಹ್ಯಾಪಿ ಡೇಸ್” ಅಂತ್ಯ: ಭಾರತಕ್ಕೆ ಗಡೀಪಾರು ಸನ್ನಿಹಿತ

ಖಲಿಸ್ತಾನಿ ಉಗ್ರ ಹ್ಯಾಪಿ ಪಸ್ಸಿಯಾನ “ಹ್ಯಾಪಿ ಡೇಸ್” ಅಂತ್ಯ: ಭಾರತಕ್ಕೆ ಗಡೀಪಾರು ಸನ್ನಿಹಿತ

ಪಾಕ್ ಪರ ಗೂಢಚರ್ಯೆ ನಡೆಸಿದ ಆರೋಪಿ ಜ್ಯೋತಿ ಮಲ್ಹೋತ್ರಾಳನ್ನು ಪ್ರವಾಸೋದ್ಯಮ ಪರ ಪ್ರಚಾರಕ್ಕೆ ಕರೆಸಿಕೊಂಡಿದ್ದ ಕೇರಳ ಸರ್ಕಾರ!

ಪಾಕ್ ಪರ ಗೂಢಚರ್ಯೆ ನಡೆಸಿದ ಆರೋಪಿ ಜ್ಯೋತಿ ಮಲ್ಹೋತ್ರಾಳನ್ನು ಪ್ರವಾಸೋದ್ಯಮ ಪರ ಪ್ರಚಾರಕ್ಕೆ ಕರೆಸಿಕೊಂಡಿದ್ದ ಕೇರಳ ಸರ್ಕಾರ!

ಬ್ರಿಕ್ಸ್ ಬೆಂಬಲಿಸುವ ರಾಷ್ಟ್ರಗಳಿಗೆ ಹೆಚ್ಚುವರಿ ಶೇ.10 ಸುಂಕ: ಟ್ರಂಪ್ ಎಚ್ಚರಿಕೆ

ಬ್ರಿಕ್ಸ್ ಬೆಂಬಲಿಸುವ ರಾಷ್ಟ್ರಗಳಿಗೆ ಹೆಚ್ಚುವರಿ ಶೇ.10 ಸುಂಕ: ಟ್ರಂಪ್ ಎಚ್ಚರಿಕೆ

Recent News

ಗೋಮಾಂಸ ಸೇವಿಸುವಂತೆ, ಮತಾಂತರಗೊಳ್ಳುವಂತೆ ಒತ್ತಾಯ: ಪತಿಯ ವಿರುದ್ಧ ಮಹಿಳೆ ದೂರು

ಗೋಮಾಂಸ ಸೇವಿಸುವಂತೆ, ಮತಾಂತರಗೊಳ್ಳುವಂತೆ ಒತ್ತಾಯ: ಪತಿಯ ವಿರುದ್ಧ ಮಹಿಳೆ ದೂರು

ಖಲಿಸ್ತಾನಿ ಉಗ್ರ ಹ್ಯಾಪಿ ಪಸ್ಸಿಯಾನ “ಹ್ಯಾಪಿ ಡೇಸ್” ಅಂತ್ಯ: ಭಾರತಕ್ಕೆ ಗಡೀಪಾರು ಸನ್ನಿಹಿತ

ಖಲಿಸ್ತಾನಿ ಉಗ್ರ ಹ್ಯಾಪಿ ಪಸ್ಸಿಯಾನ “ಹ್ಯಾಪಿ ಡೇಸ್” ಅಂತ್ಯ: ಭಾರತಕ್ಕೆ ಗಡೀಪಾರು ಸನ್ನಿಹಿತ

ಪಾಕ್ ಪರ ಗೂಢಚರ್ಯೆ ನಡೆಸಿದ ಆರೋಪಿ ಜ್ಯೋತಿ ಮಲ್ಹೋತ್ರಾಳನ್ನು ಪ್ರವಾಸೋದ್ಯಮ ಪರ ಪ್ರಚಾರಕ್ಕೆ ಕರೆಸಿಕೊಂಡಿದ್ದ ಕೇರಳ ಸರ್ಕಾರ!

ಪಾಕ್ ಪರ ಗೂಢಚರ್ಯೆ ನಡೆಸಿದ ಆರೋಪಿ ಜ್ಯೋತಿ ಮಲ್ಹೋತ್ರಾಳನ್ನು ಪ್ರವಾಸೋದ್ಯಮ ಪರ ಪ್ರಚಾರಕ್ಕೆ ಕರೆಸಿಕೊಂಡಿದ್ದ ಕೇರಳ ಸರ್ಕಾರ!

ಬ್ರಿಕ್ಸ್ ಬೆಂಬಲಿಸುವ ರಾಷ್ಟ್ರಗಳಿಗೆ ಹೆಚ್ಚುವರಿ ಶೇ.10 ಸುಂಕ: ಟ್ರಂಪ್ ಎಚ್ಚರಿಕೆ

ಬ್ರಿಕ್ಸ್ ಬೆಂಬಲಿಸುವ ರಾಷ್ಟ್ರಗಳಿಗೆ ಹೆಚ್ಚುವರಿ ಶೇ.10 ಸುಂಕ: ಟ್ರಂಪ್ ಎಚ್ಚರಿಕೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗೋಮಾಂಸ ಸೇವಿಸುವಂತೆ, ಮತಾಂತರಗೊಳ್ಳುವಂತೆ ಒತ್ತಾಯ: ಪತಿಯ ವಿರುದ್ಧ ಮಹಿಳೆ ದೂರು

ಗೋಮಾಂಸ ಸೇವಿಸುವಂತೆ, ಮತಾಂತರಗೊಳ್ಳುವಂತೆ ಒತ್ತಾಯ: ಪತಿಯ ವಿರುದ್ಧ ಮಹಿಳೆ ದೂರು

ಖಲಿಸ್ತಾನಿ ಉಗ್ರ ಹ್ಯಾಪಿ ಪಸ್ಸಿಯಾನ “ಹ್ಯಾಪಿ ಡೇಸ್” ಅಂತ್ಯ: ಭಾರತಕ್ಕೆ ಗಡೀಪಾರು ಸನ್ನಿಹಿತ

ಖಲಿಸ್ತಾನಿ ಉಗ್ರ ಹ್ಯಾಪಿ ಪಸ್ಸಿಯಾನ “ಹ್ಯಾಪಿ ಡೇಸ್” ಅಂತ್ಯ: ಭಾರತಕ್ಕೆ ಗಡೀಪಾರು ಸನ್ನಿಹಿತ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat