ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

[email protected]

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Latest Post

ಕಾಡ್ಗಿಚ್ಚು ಪತ್ತೆಗೆ ದೂರ ಸಂವೇದಿ ತಂತ್ರಜ್ಞಾನ!

ಕಾಡಲ್ಲಿ ಆಗಾಗ ಕಾಣಿಸಿಕೊಳ್ಳುವ ಕಾಡ್ಗಿಚ್ಚು ಪ್ರಕರಣಗಳತ್ತ ವಿಶೇಷ ಗಮನ ಹರಿಸಿದಂತಿರುವ ಅರಣ್ಯ ಇಲಾಖೆ ಆ ಬಗ್ಗೆ ಹೊಸ ತಂತ್ರಜ್ಞಾನ ಬಳಕೆಗೆ ಮುಂದಾಗಿದೆ. ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಂಡಾಗ...

Read moreDetails

ಇಸ್ರೊಅಧ್ಯಕ್ಷರಿಗೆ ‘ವಿಜ್ಞಾತಂ’ಪ್ರಶಸ್ತಿ

ಮಂಡ್ಯ: ಜಿಲ್ಲೆಯನಾಗಮಂಗಲದಆದಿಚುಂಚನಗಿರಿಮಠದಿಂದಕೊಡಮಾಡುವ 2024ನೇಸಾಲಿನಪ್ರತಿಷ್ಠಿತ ‘ವಿಜ್ಞಾತಂ’ರಾಷ್ಟ್ರೀಯಪ್ರಶಸ್ತಿಗೆ, ಭಾರತೀಯಬಾಹ್ಯಾಕಾಶಸಂಶೋಧನಾಸಂಸ್ಥೆಯ (ಇಸ್ರೊ) ಅಧ್ಯಕ್ಷ, ಎಸ್‌.ಸೋಮನಾಥ್‌ಆಯ್ಕೆಯಾಗಿದ್ದಾರೆ. ಸ್ವತ: ಎಂಜಿನಿಯರಿಂಗ್ಪದವಿದರಾದ, ಡಿ. ನಿರ್ಮಲಾನಂದಸ್ವಾಮಿಜಿಯವರಹನ್ನೊಂದನೇವರ್ಷದಪಟ್ಟಾಭಿಶೇಕಮಹೋತ್ಸವದಅಂಗವಾಗಿ,   ಪೆಬ್ರವರಿ 19 ಹಾಗೂ 20 ರಂದುಜ್ಞಾನ-ವಿಜ್ಞಾನ-ತಂತ್ರಜ್ಞಾನಮೇಳವನ್ನುಆಯೋಜಿಸಲಾಗಿದೆ.ಹತ್ತೊಂಬತ್ತಕ್ಕೆವಸ್ತುಪ್ರದರ್ಶನಇರಲಿದೆ. ಇಪ್ಪತ್ತಕ್ಕೆಸ್ವಾಮಿಜಿಯವರಪಟ್ಟಾಭಿಶೇಕಮಹೋತ್ಸವದಜೊತೆಯಲ್ಲಿಪ್ರಶಸ್ತಿಪ್ರದಾನಕಾರ್ಯಕ್ರಮನೆರವೇರಲಿದೆ. ಅಂದಹಾಗೆ, ಇಸ್ರೊಅಧ್ಯಕ್ಷಸೋಮನಾಥ್ಅವರಿಗೆಪರದಾನಮಾಡಲಾಗುವ...

Read moreDetails

ಅಯೋಧ್ಯೆಯ ಬಾಲರಾಮ ಮತ್ತು ರಾಯಚೂರಿನ ವಿಷ್ಣು!?

ಜನವರಿ ಇಪ್ಪತ್ತೆರಡರ ಅಮೃತ ಘಳಿಗೆಯಲ್ಲಿ ಶ್ರೀರಾಮರ ಬಾಲ ವಿಗ್ರಹ ಪ್ರತಿಷ್ಠಾಪನೆಯಾಗಿ ವಿಶ್ವದಾದ್ಯಂತ ಸುದ್ದಿಯಾಗಿತ್ತು. ಹಿಂದೂ ಬಾಂಧವರಿಗೆ ಅದು ನಿಜಕ್ಕೂ ಅಮೃತ ಘಳಿಗೆ. ಅವಿರತ ಹೋರಾಟದ ಫಲವಾಗಿ ಅಯೋಧ್ಯಯಲ್ಲಿ...

Read moreDetails

ಡಿಎಂಕೆ ನಾಯಕ ಎ.ರಾಜಾ ಭಾರತ ದೇಶವಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಭಾರತ ದೇಶವಲ್ಲ. ಒಂದು ದೇಶ ಎಂದರೆ ಒಂದು ಭಾಷೆ, ಒಂದು ಸಂಪ್ರದಾಯ, ಒಂದು ಸಂಸ್ಕೃತಿ ಇರಬೇಕು. ತಮಿಳು ಅನ್ನುವುದು ಒಂದು ದೇಶ ಮತ್ತು ಒಂದು ರಾಷ್ಟ್ರ. ಮಲಯಾಳಂ...

Read moreDetails
Page 1782 of 1784 1 1,781 1,782 1,783 1,784

Recommended

Most Popular

Welcome Back!

Login to your account below

Retrieve your password

Please enter your username or email address to reset your password.

Add New Playlist