ಟೆಸ್ಟ್ ಶ್ರೇಯಾಂಕದಲ್ಲಿ ಬುಮ್ರಾ ಹಿಂದಿಕ್ಕಿ ನಂ.1 ಆದ ಅಶ್ವಿನ್!
ಐಸಿಸಿ ಬಿಡುಗಡೆ ಮಾಡಿರುವ ಟೆಸ್ಟ್ ಬೌಲರ್ಗಳ ಶ್ರೇಯಾಂಕದಲ್ಲಿ ದೊಡ್ಡ ಬದಲಾವಣೆಯಾಗಿದ್ದು, ಅಗ್ರಸ್ಥಾನದಲ್ಲಿದ್ದ ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾರನ್ನು ಹಿಂದಿಕ್ಕಿರುವ ಆರ್ ಅಶ್ವಿನ್ ನಂಬರ್ ಒನ್...
Read moreDetailsಐಸಿಸಿ ಬಿಡುಗಡೆ ಮಾಡಿರುವ ಟೆಸ್ಟ್ ಬೌಲರ್ಗಳ ಶ್ರೇಯಾಂಕದಲ್ಲಿ ದೊಡ್ಡ ಬದಲಾವಣೆಯಾಗಿದ್ದು, ಅಗ್ರಸ್ಥಾನದಲ್ಲಿದ್ದ ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾರನ್ನು ಹಿಂದಿಕ್ಕಿರುವ ಆರ್ ಅಶ್ವಿನ್ ನಂಬರ್ ಒನ್...
Read moreDetailsಮುಜಾಫರ್ಪುರ: ಮದುವೆಯ ಚಿತ್ರೀಕರಣಕ್ಕೆ ಬಂದಿದ್ದ ವಿಡಿಯೋ ಗ್ರಾಫರ್ ವರನ ಅಪ್ರಾಪ್ತ ವಯಸ್ಸಿನ ಸಹೋದರಿಯೊಂದಿಗೆ ಓಡಿ ಹೋಗಿರುವ ಘಟನೆ ಬಿಹಾರದ ಮುಜಾಫರ್ ಪುರದಲ್ಲಿ ನಡೆದಿದೆ. ಅಹಿಯಾಪುರ ಪೊಲೀಸ್ ಠಾಣೆ...
Read moreDetailsಕೊಪ್ಪಳ: ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಹಾಕಬೇಕಿದ್ದ ಹಣವನ್ನು ಶಿಕ್ಷಕ ತಾನೇ ಬಳಸಿಕೊಂಡಿರುವ ಘಟನೆಯೊಂದು ಜಿಲ್ಲೆಯ ಕನಕಗಿರಿ ತಾಲೂಕಿನ ಬೈಲಕ್ಕಂಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಉಮೇಶ ಎಂಬ...
Read moreDetailsಮುಂಬೈ: ಮರಾಠ ರಾಣಿ ಅಹಲ್ಯಾಬಾಯಿ ಹೋಳ್ಕರ್ ಹೆಸರನ್ನು ಅಹ್ಮದ್ನಗರ ಜಿಲ್ಲೆಗೆ ನಾಮಕರಣ ಮಾಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಈಗಾಗಲೇ ಈ ಕುರಿತು ಸರ್ಕಾರ ಅನುಮೋದನೆ ನೀಡಿದೆ. 18ನೇ...
Read moreDetailsಕೋಲಾರ: ದೇವಸ್ಥಾನದ ಹಣದಿಂದ ಶಾಲೆ ನಿರ್ಮಾಣ ಮಾಡಿರುವ ಅಪರೂಪದ ಸಂಗತಿಯೊಂದು ಬೆಳಕಿಗೆ ಬಂದಿದೆ. ಜಿಲ್ಲೆಯ ಮಾಲೂರು ಪಟ್ಟಣದ ಕುಂಬಾರಪಾಳ್ಯದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮಾರಿಕಾಂಬ ದೇವಿಯ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.