ಸ್ನೇಹಿತರೆಲ್ಲ ಸೇರಿ ಉಪವಾಸ ಮುಗಿಸಿ ಈಜಲು ತೆರಳಿದ್ದರು! ಆದರೆ, ವಿಧಿಯಾಟವೇ ಬೇರೆಯಾಗಿತ್ತು!!
ಶಿವಮೊಗ್ಗ: ರಂಜಾನ್ ಉಪವಾಸ ಮುಗಿಸಿದ ನಂತರ ಸ್ನೇಹಿತರು ಈಜಲು ತೆರಳಿ ನೀರು ಪಾಲಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ತೀರ್ಥಹಳ್ಳಿ ತುಂಗಾ ನದಿಯ ರಾಮ ಮಂಟಪದ ಹತ್ತಿರ...
Read moreDetailsಶಿವಮೊಗ್ಗ: ರಂಜಾನ್ ಉಪವಾಸ ಮುಗಿಸಿದ ನಂತರ ಸ್ನೇಹಿತರು ಈಜಲು ತೆರಳಿ ನೀರು ಪಾಲಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ತೀರ್ಥಹಳ್ಳಿ ತುಂಗಾ ನದಿಯ ರಾಮ ಮಂಟಪದ ಹತ್ತಿರ...
Read moreDetailsಕಾರವಾರ: ಪಾಗಲ್ ಪ್ರೇಮಿಯೊಬ್ಬ ತಾನು ಬಯಸಿದಂತೆ ಪ್ರೇಯಸಿ ಇರುತ್ತಿಲ್ಲ ಎಂದು ಚಾಕು ಹಾಕಿರುವ ಘಟನೆಯೊಂದು ನಡೆದಿದೆ. ಈ ಘಟನೆ ಜಿಲ್ಲೆಯ ಕಾಜುಭಾಗಲ್ಲಿ ನಡೆದಿದೆ. ರವಿಶಂಕರ್(42) ಚಾಕು ಹಾಕಿದ...
Read moreDetailsಚಂದನವನದ ತಾರೆ ಪೂಜಾ ಹೆಗ್ಡೆ ಮೊದಲ ಬಾರಿಗೆ ಬಾಯ್ ಫ್ರೆಂಡ್ ಜೊತೆ ಕಾಣಿಸಿಕೊಂಡಿದ್ದಾರೆ. ಗೆಳೆಯನೊಂದಿಗೆ ಕಾರಿನಲ್ಲಿ ಹೋಗುವಾಗ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದು, ಅಭಿಮಾನಿಗಳು ಶಾಕ್ ಆಗಿದ್ದಾರೆ. ಕುಡ್ಲದ...
Read moreDetailsನಟಿ ಅಕ್ಷಿತಾ ಬೋಪಯ್ಯ ತಮ್ಮ ಬಹುಕಾಲದ ಗೆಳೆಯನೊಂದಿಗೆ ಎಂಗೇಜ್ ಮೆಂಟ್ ಮಾಡಿಕೊಂಡಿದ್ದಾರೆ. ಮಿಸ್ಟರ್ & ಮಿಸ್ಸೆಸ್, ತ್ರಿವಿಕ್ರಮ್ ಸಿನಿಮಾಗಳ ನಟಿ ಅಕ್ಷಿತಾ ಬೋಪಯ್ಯ ಎಂಗೇಜ್ ಆಗಿರುವ ಫೋಟೋಗಳು...
Read moreDetailsಮುಂಬೈ: ಐಪಿಎಲ್ ಟೂರ್ನಿಯ 14ನೇ ಪಂದ್ಯದಲ್ಲಿ ರಾಜಸ್ಥಾನ ತಂಡ ಮುಂಬೈ ತಂಡಕ್ಕೆ ಸೋಲುಣಿಸಿದೆ. ಈ ಮೂಲಕ ಪಾಂಡ್ಯ ಪಡೆ ಸತತ ಮೂರನೇ ಸೋಲು ಕಂಡು ಹ್ಯಾಟ್ರಿಕ್ ಮುಖಭಂಗ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.