ಸಿಎಂ ಅರೆಸ್ಟ್ ಆದ ಬೆನ್ನಲ್ಲಿಯೇ ಮತ್ತೋರ್ವ ನಾಯಕನಿಗೆ ಇಡಿ ಸಮನ್ಸ್!
ನವದೆಹಲಿ: ಡೆಲ್ಲಿ ಮದ್ಯ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನದಲ್ಲಿದ್ದಾರೆ. ಇದರ ಬೆನ್ನಲ್ಲಿಯೇ ಸಚಿವ ಕೈಲಾಶ್ ಗೆಹ್ಲೋಟ್ ಗೆ ಇಡಿ ಸಮನ್ಸ್ ನೀಡಿದೆ....
Read moreDetailsನವದೆಹಲಿ: ಡೆಲ್ಲಿ ಮದ್ಯ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನದಲ್ಲಿದ್ದಾರೆ. ಇದರ ಬೆನ್ನಲ್ಲಿಯೇ ಸಚಿವ ಕೈಲಾಶ್ ಗೆಹ್ಲೋಟ್ ಗೆ ಇಡಿ ಸಮನ್ಸ್ ನೀಡಿದೆ....
Read moreDetailsಕೋಲಾರ: ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನ ಟಿಕೆಟ್ ಫೈನಲ್ ಆಗಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ವಿ. ಗೌತಮ್ ಕಣಕ್ಕೆ ಇಳಿಯಲಿದ್ದಾರೆ. ಕೆ.ವಿ ಗೌತಮ್ ಅವರಿಗೆ ಟಿಕೆಟ್ ನೀಡುವ...
Read moreDetailsಬೆಂಗಳೂರು: ಇಂದು ನಗರದ ವಿವಿಧೆಡೆ ಐಟಿ ಅಧಿಕಾರಿಗಳು ಬಿಲ್ಡರ್ ಗಳ ಮನೆಗಳ ಮೇಲೆ ದಾಳಿ ನಡೆಸಿದ್ದು, ಶಾಕ್ ನೀಡಿದ್ದಾರೆ. ಬಿಲ್ಡರ್ ಗಳ ಮನೆ ಹಾಗೂ ಕಚೇರಿಗಳ ಮೇಲೆ...
Read moreDetailsತುಪ್ಪ ಆರೋಗ್ಯಕರ ಕೊಬ್ಬನ್ನು ಹೊಂದಿರುತ್ತದೆ. ಕೊಬ್ಬಿನಾಮ್ಲಗಳ ಉತ್ತಮ ಮೂಲ. ಈ ಕೊಬ್ಬು ವಿಟಮಿನ್ ಎ, ಇ, ಡಿ ಯಲ್ಲಿ ಸಮೃದ್ಧವಾಗಿದೆ. ಒಟ್ಟಾರೆ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಇದು ಪ್ರಮುಖ...
Read moreDetailsಒಂದು ಹಗಲು ಕಳೆದು ರಾತ್ರಿಯಾಗುವ ಮತ್ತು ರಾತ್ರಿ ಕಳೆದು ಹಗಲಾಗುವ, ಸಂಧಿ ಕಾಲಕ್ಕೆ 'ಸಂಧ್ಯಾ' ಎಂದು ಕರೆಯಲಾಗುತ್ತೆ. ಅದರಲ್ಲೂ ಬೇರೆ ಬೇರೆ ಸಂಧ್ಯಾಗಳಿದ್ದು ಮೊದಲನೆಯದ್ದು 'ಪ್ರಾತ:ಸಂಧ್ಯಾ', ಎರಡನೆಯದ್ದು...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.