ಹಾಡಹಗಲೇ ಮಹಿಳೆಯ ಮಾಂಗಲ್ಯ ಸರ ಕಳವು
ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲೂಕಿನ ಎಮ್ಮೇನತ್ತ ಗ್ರಾಮದ ಬಳಿ ಹಾಡಹಗಲೇ ಮಹಿಳೆಯ ಮಾಂಗಲ್ಯ ಸರ ಹಾಗೂ ಚಿನ್ನದ ಒಡವೆಗಳನ್ನು ಕಳವು ಮಾಡಿದ ಘಟನೆ ನಡೆದಿದೆ. ಕಾಂತಮ್ಮ ಎಂಬ...
Read moreDetailsಕೋಲಾರ: ಜಿಲ್ಲೆಯ ಮುಳಬಾಗಿಲು ತಾಲೂಕಿನ ಎಮ್ಮೇನತ್ತ ಗ್ರಾಮದ ಬಳಿ ಹಾಡಹಗಲೇ ಮಹಿಳೆಯ ಮಾಂಗಲ್ಯ ಸರ ಹಾಗೂ ಚಿನ್ನದ ಒಡವೆಗಳನ್ನು ಕಳವು ಮಾಡಿದ ಘಟನೆ ನಡೆದಿದೆ. ಕಾಂತಮ್ಮ ಎಂಬ...
Read moreDetailsದಾವಣಗೆರೆ: ಅನಾರೋಗ್ಯದಿಂದ ಬೇಸತ್ತ ಯುವಕನೊಬ್ಬ ನೇಣಿಗೆ ಶರಣಾದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಗುಡ್ಡದ ತುಮ್ಮಿನಕಟ್ಟೆ ಗ್ರಾಮದಲ್ಲಿ ನಡೆದಿದೆ. ಮಾರುತಿ (17) ಮೃತ ದುರ್ದೈವಿ ಎಂದು...
Read moreDetailsಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಹಾಗೂ ಕ್ರಿಕೆಟ್ ಲೋಕದ ರನ್ ಮಿಷನ್ ವಿರಾಟ್ ಕೊಹ್ಲಿ ನಡುವಿನ ಬಾಂಧವ್ಯವು ಕ್ರೀಡಾ ಜಗತ್ತಿನ ವಿಶಿಷ್ಟ ಅಧ್ಯಾಯಗಳಲ್ಲಿ ಒಂದಾಗಿದೆ. ಇದೀಗ...
Read moreDetailsಬೆಂಗಳೂರು: ಕೇಂದ್ರ ಸರ್ಕಾರಿ ಹುದ್ದೆಗಳ ಆಕಾಂಕ್ಷಿಗಳಿಗೆ ಶುಭ ಸುದ್ದಿಯೊಂದು ಲಭಿಸಿದೆ. ಕೇಂದ್ರ ಲೋಕಸೇವಾ ಆಯೋಗವು 538 ಹುದ್ದೆಗಳ (UPSC Recruitment 2026) ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಒಟ್ಟು...
Read moreDetailsಬೆಂಗಳೂರು: ಮೊದಲೆಲ್ಲ ರೈಲ್ವೆ ಪ್ರಯಾಣಿಕರು ಟಿಕೆಟ್ ಬುಕ್ ಮಾಡಿ, ಅದು ಕನ್ಫರ್ಮ್ ಆಗದೆ, ವೇಟಿಂಗ್ ಲಿಸ್ಟ್ ನಲ್ಲಿ ಇದ್ದರೂ ರೈಲುಗಳಲ್ಲಿ ಪ್ರಯಾಣಿಸಬಹುದಿತ್ತು. ಆದರೆ, ಇತ್ತೀಚೆಗೆ ಭಾರತೀಯ ರೈಲ್ವೆ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.