ಸಿಎಂ ಸಿದ್ದರಾಮಯ್ಯ ಕೊಂಡಾಡುತ್ತ ಕಾಲೇಳೆದ ಶಾಸಕ ಯತ್ನಾಳ್!
ಬೆಂಗಳೂರು: ಸೋಮವಾರ ನಡೆದಿದ್ದ ಸದನದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲನ್ ಯತ್ನಾಳ್ ಹಾಗೂ ಸಿಎಂ ಸಿದ್ದರಾಮಯ್ಯ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಆದರೆ, ಇಂದು ಯತ್ನಾಳ್ ಸಿಎಂ...
Read moreDetailsಬೆಂಗಳೂರು: ಸೋಮವಾರ ನಡೆದಿದ್ದ ಸದನದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲನ್ ಯತ್ನಾಳ್ ಹಾಗೂ ಸಿಎಂ ಸಿದ್ದರಾಮಯ್ಯ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಆದರೆ, ಇಂದು ಯತ್ನಾಳ್ ಸಿಎಂ...
Read moreDetailsನಟ ಧನುಷ್ 50ನೇ ಸಿನಿಮಾ ‘ರಾಯನ್’ ಮೇಲೆ ಎಲ್ಲರ ನಿರೀಕ್ಷೆ ಇದೆ. ಆ ನಿರೀಕ್ಷೆಯನ್ನು ಡಬಲ್ ಮಾಡುವ ರೀತಿಯಲ್ಲಿ ಈಗ ಟ್ರೇಲರ್ ಬಿಡುಗಡೆ ಆಗಿದೆ. ಸ್ವತಃ ಧನುಷ್...
Read moreDetailsವಿಜಯಪುರ: ಮೊಹರಂ ಮೆರವಣಿಗೆ ಸಂದರ್ಭದಲ್ಲಿ ವಿದ್ಯುತ್ ಅವಘಡ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ನಗರದ (Vijayapura) ಮೆಹತರ್ ಮಹಲ್ ಹತ್ತಿರ ನಡೆದಿದೆ. ವಾಹನ ಚಾಲಕ ಮೊಹಮ್ಮದ್...
Read moreDetailsಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ಮಂಗಳವಾರವೂ ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣ (Valmiki Corporation Scam) ಸಾಕಷ್ಟು ಸದ್ದು ಮಾಡಿತು. ಪ್ರತಿಪಕ್ಷ ನಾಯಕ ಆರ್. ಅಶೋಕ್ (R Ashoka)...
Read moreDetailsಇಸ್ಲಾಮಾಬಾದ್: ಪಾಕಿಸ್ತಾನದ ಸೇನಾ ನೆಲೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿಗೆ ಅಲ್ಲಿನ 8 ಜನ ಸೈನಿಕರು(Pakistani Soldiers) ಸಾವನ್ನಪ್ಪಿದ್ದಾರೆ. ಬಂಡುಕೋರರು ಉತ್ತರ ವಜಿರಿಸ್ತಾನದ ಬುಡಕಟ್ಟು ಪ್ರದೇಶದ ಗಡಿಯಲ್ಲಿರುವ ಬನ್ನುನಲ್ಲಿರುವ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.