ಏನಿದು ಬೋರ್ಡ್ ಎಕ್ಸಾಂ ಸಮಸ್ಯೆ!? ಖಾಸಗಿ ಸಂಸ್ಥೆಗಳು ಸಮರ ಸಾರಿದ್ದೇಕೆ?
ಹೀಗೆ ಗೊಂದಲಕ್ಕೆ ಸಿಲುಕಿ ಬಿದ್ದಿದ್ದಾರೆ ರಾಜ್ಯದ ಶಾಲಾ ಮಕ್ಕಳು. ಪರೀಕ್ಷೆಗೆ ತಯಾರಾಗುವ ಬದಲು ವಿದ್ಯಾರ್ಥಿಗಳು ಈ ಗೊಂದಲಕ್ಕೆ ಬಿದ್ದಿದ್ದಾರೆ. ಪೋಷಕರೂ ಸಹ ಸರಿಯಾದ ಸ್ಪಷ್ಟತೆ ಇಲ್ಲದೆ ಕಂಗಾಲಾಗಿದ್ದಾರೆ....
Read moreDetailsಹೀಗೆ ಗೊಂದಲಕ್ಕೆ ಸಿಲುಕಿ ಬಿದ್ದಿದ್ದಾರೆ ರಾಜ್ಯದ ಶಾಲಾ ಮಕ್ಕಳು. ಪರೀಕ್ಷೆಗೆ ತಯಾರಾಗುವ ಬದಲು ವಿದ್ಯಾರ್ಥಿಗಳು ಈ ಗೊಂದಲಕ್ಕೆ ಬಿದ್ದಿದ್ದಾರೆ. ಪೋಷಕರೂ ಸಹ ಸರಿಯಾದ ಸ್ಪಷ್ಟತೆ ಇಲ್ಲದೆ ಕಂಗಾಲಾಗಿದ್ದಾರೆ....
Read moreDetailsದೆಹಲಿ: ಲೋಕಸಭೆ ಚುನಾವಣೆಯ ಕಾವು ರಂಗೇರಿದ್ದು, ಬಿಜೆಪಿ 72 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಈ ಪಟ್ಟಿಯಲ್ಲಿ ನಿನ್ನೆಯಷ್ಟೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹರಿಯಾಣ ರಾಜ್ಯದ...
Read moreDetailsಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಪಟ್ಟಿ ಬಿಡುಗಡೆಯಾಗಿದ್ದು, ರಾಜ್ಯದ 20 ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಲಾಗಿದೆ. ಇದರಲ್ಲಿ ಅಚ್ಚರಿಯ ಹೆಸರಿದ್ದು, ಹಲವರು ಟಿಕೆಟ್ ವಂಚಿತರಾಗಿದ್ದಾರೆ. ರಾಜ್ಯದ 28 ಕ್ಷೇತ್ರಗಳ...
Read moreDetailsನವದೆಹಲಿ : ರಾಜ್ಯದಲ್ಲಿನ 20 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿಯ ಹೆಸರು ಘೋಷಣೆ ಮಡಿದೆ. ಶೋಭಾ ಕರಂದ್ಲಾಜೆ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಮೈಸೂರಿನಿಂದ ಯದುವೀರ್ ಒಡೆಯರ್, ಬೆಂಗಳೂರು ಗ್ರಾಮಾಂತರದಿಂದ...
Read moreDetailsಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಅಧಿಕಾರಿಗಳು ಶಂಕಿತ ವ್ಯಕ್ತಿಯನ್ನು ಅರೆಸ್ಟ್ ಮಾಡಿದ್ದಾರೆ. ಸದ್ಯ ಬಳ್ಳಾರಿಯಲ್ಲಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಶಬ್ಬೀರ್...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.