ಏಷ್ಯಾದ ಪ್ರಭಾವಿ ರಾಷ್ಟ್ರಗಳಲ್ಲಿ 3ನೇ ಸ್ಥಾನ ಪಡೆದ ಭಾರತ
ನವದೆಹಲಿ: ಏಷ್ಯಾ ಖಂಡದಲ್ಲೇ ಅತ್ಯಂತ ಪ್ರಭಾವಿ ದೇಶಗಳ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನಕ್ಕೆ ಏರಿಕೆ ಕಂಡಿದೆ. ಆಸ್ಟ್ರೇಲಿಯಾ ಲೋವಿ ಇನ್ಸ್ ಟಿಟ್ಯೂಟ್ (Lowy Institute) ಎಂಬ ಚಿಂತನ...
Read moreDetailsನವದೆಹಲಿ: ಏಷ್ಯಾ ಖಂಡದಲ್ಲೇ ಅತ್ಯಂತ ಪ್ರಭಾವಿ ದೇಶಗಳ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನಕ್ಕೆ ಏರಿಕೆ ಕಂಡಿದೆ. ಆಸ್ಟ್ರೇಲಿಯಾ ಲೋವಿ ಇನ್ಸ್ ಟಿಟ್ಯೂಟ್ (Lowy Institute) ಎಂಬ ಚಿಂತನ...
Read moreDetailsಮೈಸೂರು: ನಾನು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ನಾನೇಕೆ ರಾಜೀನಾಮೆ ಕೊಡಲಿ? ಎಂದು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು...
Read moreDetailsತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬಿನಾಂಶ ಪತ್ತೆಯಾದ ಹಿನ್ನೆಲೆಯಲ್ಲಿ ತನಿಖೆಗೆ ಈಗಾಗಲೇ ಆಂಧ್ರ ಸರ್ಕಾರ ಸೂಚಿಸಿದೆ. ಈ ಹಿನ್ನೆಲೆಯಲ್ಲಿ 9 ಸದಸ್ಯರ ತಂಡ ರಚಿಸಲಾಗಿದೆ. ಗುಂಟೂರು ರೇಂಜ್...
Read moreDetailsಪಾಟ್ನಾ: ಪವಿತ್ರ ಸ್ನಾನಕ್ಕೆ ತೆರಳಿದ್ದ 37 ಮಕ್ಕಳು ಸೇರಿದಂತೆ 46 ಜನ ಸಾವನ್ನಪ್ಪಿರುವ ಘಟನೆ ಬಿಹಾರದಲ್ಲಿ ನಡೆದಿದೆ. 'ಜೀವಿತ್ ಪುತ್ರಿಕಾ' ಹಬ್ಬದ ಹಿನ್ನೆಲೆಯಲ್ಲಿ ಪವಿತ್ರ ಸ್ನಾನ ಕೈಗೊಂಡಿದ್ದ...
Read moreDetailsಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ ಐಆರ್ ದಾಖಲಾಗುವ ಸಾಧ್ಯತೆ ಇದೆ. ಹೀಗಾಗಿ ಸಿಎಂಗೆ ಆತಂಕ ಮನೆ ಮಾಡಿದೆ. ಕೋರ್ಟ್...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.