ಕೋಮುಗಲಭೆ; ಅಶೋಕ್, ಕರಂದ್ಲಾಜೆ ವಿರುದ್ಧ ಎಫ್ ಐಆರ್
ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ನಡೆದ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ...
Read moreDetailsಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ನಡೆದ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ...
Read moreDetailsಶಿವಮೊಗ್ಗ: ಶಾಲೆಯಲ್ಲಿ ಯೇಸುವಿನ ಪ್ರಾರ್ಥನೆ ಮಾಡಿಸಿರುವ ಘಟನೆ ನಡೆದಿದ್ದು, ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಪ್ರತಿಭಾ ಕಾರಂಜಿ ಕಾರ್ಯಕ್ರಮದ ವೇಳೆ ಆರಂಭದಲ್ಲಿ ಯೇಸುವಿನ ಪ್ರಾರ್ಥನೆ ಮಾಡಿಸಿದ ಘಟನೆ...
Read moreDetailsಯಾದಗಿರಿ: ಖಾಸಗಿ ಶಾಲೆಯ ಶಿಕ್ಷಕರ ನಿರ್ಲಕ್ಷ್ಯದಿಂದಾಗಿ ವಿದ್ಯಾರ್ಥಿಯೋರ್ವ ಶಾಲೆಯಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಜಿಲ್ಲೆಯ ಶಹಾಪುರ ನಗರದ ಖಾಸಗಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಅನಾರೋಗ್ಯದಿಂದ...
Read moreDetailsಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ನ ಗಾಂಧಿನಗರದಲ್ಲಿ ‘ಪಿಎಂ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆ’ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಫೆಬ್ರವರಿ 29 ರಂದು ಪ್ರಾರಂಭಿಸಲಾದ...
Read moreDetailsತಮಿಳುನಾಡಿನ ಉಪಮುಖ್ಯಮಂತ್ರಿಯಾಗಿ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್(Udhayanidhi Stalin) ರನ್ನು ನೇಮಕ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಈ ಕುರಿತು ಇಂಡಿಯಾ ಟುಡೇ ವರದಿ ಮಾಡಿದೆ. ತಮಿಳುನಾಡು ಮುಖ್ಯಮಂತ್ರಿ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.