ಮೈಸೂರು ದಸರಾಗೆ ದಿನಗಣನೆ; ಒಂದು ಲಕ್ಷ ದೀಪಗಳು
ಮೈಸೂರು: ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದೆ. ಹೀಗಾಗಿ ಅರಮನೆಯಲ್ಲಿ ದಸರಾ ಸಿದ್ದತೆಗಳು ಭರದಿಂದ ಸಾಗಿವೆ. ಈ ನಡುವೆ ಅರಮನೆಗೆ ಅಳವಡಿಸಿರುವ 20 ಸಾವಿರ ಬಲ್ಬ್ ಬದಲಾಯಿಸುತ್ತಿದ್ದರೆ, ಮತ್ತೊಂದೆಡೆ...
Read moreDetailsಮೈಸೂರು: ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದೆ. ಹೀಗಾಗಿ ಅರಮನೆಯಲ್ಲಿ ದಸರಾ ಸಿದ್ದತೆಗಳು ಭರದಿಂದ ಸಾಗಿವೆ. ಈ ನಡುವೆ ಅರಮನೆಗೆ ಅಳವಡಿಸಿರುವ 20 ಸಾವಿರ ಬಲ್ಬ್ ಬದಲಾಯಿಸುತ್ತಿದ್ದರೆ, ಮತ್ತೊಂದೆಡೆ...
Read moreDetailsಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ವಯಸ್ಸಿನ ಸಡಿಲಿಕೆ ಮಾಡಿ ಅರ್ಜಿ ಆಹ್ವಾನಿಸಲಾಗಿದೆ. ಉಳಿಕೆ ಮೂಲ ವೃಂದದ ಹುದ್ದೆಗಳ ನೇಮಕಾತಿಗೆ...
Read moreDetailsಸಿಎಂ ಸಿದ್ದರಾಮಯ್ಯರನ್ನು ಮತ್ತೊಂದು ಸಂಕಷ್ಟಕ್ಕೆ ದೂಡಲು ಸಿದ್ಧತೆ!ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಹೇಗಾದರೂ ಮಾಡಿ ಸಿಲುಕಿಸಬೇಕೆಂಬ ಪ್ರಯತ್ನ ಜೋರಾಗಿದೆ. ಹೀಗಾಗಿ ಈ ಸಂಘರ್ಷಕ್ಕೆ ಸದ್ಯಕ್ಕೆ...
Read moreDetailsದಾವಣಗೆರೆ: ನಾಗಮಂಗಲ ಕೋಮುಗಲಭೆ ಮಾಸುವ ಮುನ್ನವೇ ಮತ್ತೊಂದು ಘಟನೆ ವರದಿಯಾಗಿದೆ.ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ನಡೆದಿದೆ. ದಾವಣಗೆರೆ(Davanagere)ಯ ಬೇತೂರ ರಸ್ತೆಯಲ್ಲಿನ ಗಣೇಶ...
Read moreDetailsಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ನ ಮೊದಲ ದಿನದಾಟದಲ್ಲಿ ಭಾರತದ ಆರಂಭಿಕ ಆಟಗಾರರು ಬೇಗ ಬೇಗನೆ ಔಟ್ ಆಗಿ ಆಘಾತ ಮೂಡಿಸಿದ್ದರು. ಆದರೂ ಆರಂಭಿಕರಾಗಿ ಕಣಕ್ಕೆ ಇಳಿದಿದ್ದ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.