ಗಣೇಶ ವಿಸರ್ಜನೆ ವೇಳೆ ಗಲಾಟೆ; ಲಾಠಿಚಾರ್ಜ್
ಗದಗ : ಗಣೇಶ ವಿಸರ್ಜನೆ ಸಂದರ್ಭದಲ್ಲಿ (Ganesha Procession) ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದ್ದು, ಪೊಲೀಸರು ಲಾಠಿ ಚಾರ್ಜ್ ನಡೆಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಗದಗ (Gadag)...
Read moreDetailsಗದಗ : ಗಣೇಶ ವಿಸರ್ಜನೆ ಸಂದರ್ಭದಲ್ಲಿ (Ganesha Procession) ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದ್ದು, ಪೊಲೀಸರು ಲಾಠಿ ಚಾರ್ಜ್ ನಡೆಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಗದಗ (Gadag)...
Read moreDetailsಬೆಂಗಳೂರು: ಪೊಲೀಸರ ಹಲ್ಲೆಯಿಂದಾಗಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ (Death) ಗಂಭೀರ ಆರೋಪವೊಂದು ಕೇಳಿ ಬಂದಿದೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ರಾಮಸ್ವಾಮಿ ಎಂಬ ವ್ಯಕ್ತಿಯನ್ನು ಕೋಣನಕುಂಟೆ ಠಾಣೆ ಪೊಲೀಸ್ ಇನ್...
Read moreDetailsಚಿಕ್ಕಮಗಳೂರು: ನಗರದ ರಸ್ತೆಗಳಲ್ಲಿ ಯುವಕರ ಗುಂಪೊಂದು ಪ್ಯಾಲೆಸ್ತೀನ್ ಧ್ವಜ ಹಿಡಿದು ಓಡಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲದ ಘಟನೆ ಮಾಸುವ ಮುನ್ನವೇ ಈ ಘಟನೆ...
Read moreDetailsಬೆಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯ ಸರ್ಕಾರದ ವತಿಯಿಂದ ಶಾಲೆಗಳಲ್ಲಿ ಭಾನುವಾರ ಜಗತ್ತಿನ ಅತಿ ಉದ್ದದ ಮಾನವ ಸರಪಳಿ ರಚಿಸಿ ದಾಖಲೆ ನಿರ್ಮಿಸಲಾಗಿತ್ತು. ಪ್ರಜಾಪ್ರಭುತ್ವದ ಮಹತ್ವ...
Read moreDetailsಮಂಗಳೂರು: ಹೊರವಲಯದಲ್ಲಿನ ಮಸೀದಿಯೊಂದರ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ಜಿಲ್ಲೆಯ ಸುರತ್ಕಲ್ (Suratkal) ಹತ್ತಿರದ ಕಾಟಿಪಳ್ಳ (Katipalla) 3ನೇ ಬ್ಲಾಕಿನ ಬದ್ರಿಯಾ ಮಸೀದಿಯಲ್ಲಿ ನಡೆದಿದೆ....
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.