ಮತ್ತೆ ಆರಂಭವಾಗಲಿದೆಯೇ ಯಶಸ್ವಿನಿ ಯೋಜನೆ!
ತುಮಕೂರು: ಬಡವರಿಗೆ ಸಹಾಯಕವಾಗಿದ್ದ ಯಶಸ್ವಿನಿ ಯೋಜನೆ ಮತ್ತೆ ಆರಂಭವಾಗಲಿದೆ ಎನ್ನಲಾಗುತ್ತಿದ್ದು, ರಾಜ್ಯದಲ್ಲಿ ಸಂತಸ ಮನೆ ಮಾಡಿದೆ. ಆರೋಗ್ಯ ಸಂಜೀವಿನಿಯಾಗಿದ್ದ `ಯಶಸ್ವಿನಿ ಯೋಜನೆ' ಮತ್ತೆ ಪ್ರಾರಂಭಿಸುವ ಕುರಿತು ಸಹಕಾರಿ...
Read moreDetailsತುಮಕೂರು: ಬಡವರಿಗೆ ಸಹಾಯಕವಾಗಿದ್ದ ಯಶಸ್ವಿನಿ ಯೋಜನೆ ಮತ್ತೆ ಆರಂಭವಾಗಲಿದೆ ಎನ್ನಲಾಗುತ್ತಿದ್ದು, ರಾಜ್ಯದಲ್ಲಿ ಸಂತಸ ಮನೆ ಮಾಡಿದೆ. ಆರೋಗ್ಯ ಸಂಜೀವಿನಿಯಾಗಿದ್ದ `ಯಶಸ್ವಿನಿ ಯೋಜನೆ' ಮತ್ತೆ ಪ್ರಾರಂಭಿಸುವ ಕುರಿತು ಸಹಕಾರಿ...
Read moreDetailsಭಾರತೀಯ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್. ರಾಹುಲ್ ಮರಳಿ ಆರ್ ಸಿಬಿ ಸೇರುತ್ತಾರೆ ಎಂಬ ಊಹಾಪೋಹ ಕಳೆದ ಹಲವು ದಿನಗಳಿಂದಲೂ ಚರ್ಚೆಯಾಗುತ್ತಲೇ ಇದೆ. ಈಗ ಈ ಸುದ್ದಿಗೆ...
Read moreDetailsತುಮಕೂರು: ಯಾರೇ ತಪ್ಪು ಮಾಡಿದರೂ ಕಠಿಣ ಕ್ರಮ ಜರುಗಿಸುತ್ತೇವೆ ಎಂದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಜಾಪ್ರಭುತ್ವ ದಿನಾಚರಣೆ...
Read moreDetailsವಿಜಯಪುರ: ಕಾಂಗ್ರೆಸ್ ಎಂದರೆ ಮುಸ್ಲಿಂ ಪಾರ್ಟಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಭಾರತದಲ್ಲಿನ ಹಿಂದೂಗಳು ಜಾಗೃತರಾಗದಿರುವುದು...
Read moreDetailsತುಮಕೂರು: ಗಣೇಶ ವಿಸರ್ಜನೆ ಸಂದರ್ಭದಲ್ಲಿ ತಂದೆ- ಮಗ ಸಾವನ್ನಪ್ಪಿರುವ ದುರಂತ ಘಟನೆಯೊಂದು ನಡೆದಿದೆ. ಈ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾರಸಂದ್ರ ಗ್ರಾಮದ ಹತ್ತಿರದ ರಂಗನಹಟ್ಟಿ ಕೆರೆಯಲ್ಲಿ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.