ನಾಗಮಂಗಲಕ್ಕೆ ಬರಲು ಪ್ರಮೋದ್ ಮುತಾಲಿಕ್ ಗೆ ನಿರ್ಬಂಧ!
ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲಲ್ಲಿ ಉಂಟಾಗಿರುವ ಕೋಮುಗಲಭೆ ತೀವ್ರ ಸ್ವರೂಪ ಪಡೆದಿದೆ. ಗಣೇಶ ಉತ್ಸವದ ಮೆರವಣಿಗೆ ಸಂದರ್ಭದಲ್ಲಿ ಕೆಲವು ಜನರು ಕಲ್ಲು ತೂರಾಟ ನಡೆಸಿರುವ ಘಟನೆ ಈಗ...
Read moreDetailsಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲಲ್ಲಿ ಉಂಟಾಗಿರುವ ಕೋಮುಗಲಭೆ ತೀವ್ರ ಸ್ವರೂಪ ಪಡೆದಿದೆ. ಗಣೇಶ ಉತ್ಸವದ ಮೆರವಣಿಗೆ ಸಂದರ್ಭದಲ್ಲಿ ಕೆಲವು ಜನರು ಕಲ್ಲು ತೂರಾಟ ನಡೆಸಿರುವ ಘಟನೆ ಈಗ...
Read moreDetailsಬೆಂಗಳೂರು: ಜೂನ್ ತಿಂಗಳಲ್ಲಿ ನಂದಿನಿ ಹಾಲಿನ ಉತ್ಪನ್ನಗಳ ದರವನ್ನು ಹೆಚ್ಚಿಸಿದ್ದ ರಾಜ್ಯ ಸರ್ಕಾರ ಈಗ ಮತ್ತೊಮ್ಮೆ ದರ ಏರಿಸಲು ನಿರ್ಧರಿಸಿದೆ. ಜೂನ್ ತಿಂಗಳಲ್ಲಿ ಪ್ರತಿ ಲೀಟರಿಗೆ 2...
Read moreDetailsಬೆಂಗಳೂರು: ನನ್ನ ಅಪ್ಪ ಕೂಡ ರಾಮ ಮಂದಿರ ನಿರ್ಮಾಣಕ್ಕೆ ಇಟ್ಟಿಗೆ ನೀಡಿದ್ದಾರೆ. ಆದರೆ, ಅದೂ ಸೋರುತ್ತಿದೆಯಲ್ಲ? ಅದರ ಬಗ್ಗೆ ಬಿಜೆಪಿ ಯಾಕೆ ಮಾತನಾಡುತ್ತಿಲ್ಲ ಎಂದು ಕಾರ್ಮಿಕ ಸಚಿವ...
Read moreDetailsಆಗಾಗ ಹೊಸ ಹೊಸ ಫೀಚರ್ ಗಳನ್ನು ಪರಿಚಯಿಸುವ ಮೂಲಕ ಹೆಚ್ಚು ಜನರ ಅವಶ್ಯಕ ಆಪ್ ಆಗಿರುವ ವಾಟ್ಸಾಪ್ ಈಗ ಮತ್ತಷ್ಟು ಫೀಚರ್ ಗಳನ್ನು ಪರಿಚಯಿಸುತ್ತಿದೆ. ಇನ್ ಸ್ಟಾಗ್ರಾಮ್...
Read moreDetailsಬೆಂಗಳೂರು: ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಗಲಭೆಯನ್ನು ವಿರೋಧ ಪಕ್ಷಗಳು ಬಲವಾಗಿ ಖಂಡಿಸಿವೆ. ಘಟನೆಗೆ ಸರ್ಕಾರದ ವೈಫಲ್ಯವೇ ಕಾರಣ. ಈ ಘಟನೆ ಆಕಸ್ಮಿಕವಾಗಿದೆ ಎಂದು...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.