2ನೇ ತರಗತಿ ಮಗುವಿನ ಮೇಲೆ ಶಿಕ್ಷಕನಿಂದ ಥಳಿತ; ಮೂಗು, ಕಿವಿಯಲ್ಲಿ ರಕ್ತ
ಶಿಕ್ಷಕನೊಬ್ಬ 2ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದು, ಮಗುವಿನ ಮೂಗು ಹಾಗೂ ಕಿವಿಯಲ್ಲಿ ರಕ್ತ ಸೋರಿರುವ ಘಟನೆ ನಡೆದಿದೆ. 2 ನೇ ತರಗತಿಯ ವಿದ್ಯಾರ್ಥಿನಿಗೆ...
Read moreDetailsಶಿಕ್ಷಕನೊಬ್ಬ 2ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದು, ಮಗುವಿನ ಮೂಗು ಹಾಗೂ ಕಿವಿಯಲ್ಲಿ ರಕ್ತ ಸೋರಿರುವ ಘಟನೆ ನಡೆದಿದೆ. 2 ನೇ ತರಗತಿಯ ವಿದ್ಯಾರ್ಥಿನಿಗೆ...
Read moreDetailsಮೈಸೂರು: ಮುಡಾ ಹಗರಣದ ವಿಚಾರಕ್ಕೆ ಸಂಬಂಧಿಸಿದಂತೆ ರಿಟ್ ಅರ್ಜಿಯಲ್ಲಿ ಸಿಎಂ ನ್ಯಾಯಾಲಯದ ಕಣ್ತಪ್ಪಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ಆರೋಪಿಸಿದ್ದಾರೆ. ಪತ್ನಿ ಪಾರ್ವತಿ ಮುಡಾಗೆ ಪತ್ರ...
Read moreDetailsಕೊಪ್ಪಳ: ಅಕ್ರಮವಾಗಿ ಗಣಿಗಾರಿಕೆಗೆ ಅವಕಾಶ ಕಲ್ಪಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಯವರ ಕ್ರಮದ ಬಗ್ಗೆ ಎದ್ದಿದ್ದ ಪುಕಾರಿನ ಬಗ್ಗೆ ಸಿಎಂ ಸ್ಪಷ್ಟನೆ ಇದಾಗಿತ್ತು. ಇಂದು ಆಲಮಟ್ಟಿ ಜಲಾಶಯ...
Read moreDetailsಕ್ಷುಲ್ಲಕ ಕಾರಣಕ್ಕೆ ಜಗಳ ನಡೆಸಿ, ಸಿಟ್ಟಲ್ಲಿ ಮನೆ ಬಿಟ್ಟು ಹೋಗಿದ್ದ ಹುಡುಗ ಬಾವಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಹಿರಿಯಡ್ಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿದ್ದ ಹದಿನೇಳು ವರ್ಷದ...
Read moreDetailsಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಎಂದಿನಂತೆ ತನ್ನ ಪ್ರಬಲ ತಂಡ ಕಟ್ಟಿಕೊಂಡು, ಕರಾವಳಿಗರಿಗಾಗಿ ಹೊಸ ಪ್ರಯೋಗಕ್ಕೆ ಅಡಿ ಇಟ್ಟಿದ್ದಾರೆ. ಚಿತ್ರರಂಗದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.