ಬಡ್ಡಿ ಇಲ್ಲದೆ ಸಾಲ ಕೊಡಿಸುವುದಾಗಿ ವಂಚನೆ!
ಕೋಲಾರ: ಬಡ್ಡಿ ರಹಿತ ಸಾಲ ಕೊಡಿಸುವುದಾಗಿ ಜನರಿಗೆ ವಂಚಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಜಿಲ್ಲೆಯಲ್ಲಿ ಮೌಲ್ಯ ಚಾರಿಟೆಬಲ್ ಟ್ರಸ್ಟ್ ಹೆಸರಿನಲ್ಲಿ ಅಮಾಯಕ ಜನರಿಗೆ ಬಡ್ಡಿ ರಹಿತ ಸಾಲ...
Read moreDetailsಕೋಲಾರ: ಬಡ್ಡಿ ರಹಿತ ಸಾಲ ಕೊಡಿಸುವುದಾಗಿ ಜನರಿಗೆ ವಂಚಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಜಿಲ್ಲೆಯಲ್ಲಿ ಮೌಲ್ಯ ಚಾರಿಟೆಬಲ್ ಟ್ರಸ್ಟ್ ಹೆಸರಿನಲ್ಲಿ ಅಮಾಯಕ ಜನರಿಗೆ ಬಡ್ಡಿ ರಹಿತ ಸಾಲ...
Read moreDetailsಇತ್ತೀಚೆಗೆ ಅತ್ಯಾಚಾರಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರತಿ ದಿನವೂ ಇವರ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗುತ್ತಿದೆ. ಹಲವರಂತೂ ಕುಡಿದ ಅಮಲಿನಲ್ಲಿ ಏನು ಮಾಡುತ್ತಾರೆ ಎಂಬುವುದೇ ಗೊತ್ತಾಗುವುದಿಲ್ಲ. ಕೆಲವು ಕಾಮುಕರಂತೂ...
Read moreDetailsಮುಂದಿನ ವರ್ಷ ನಡೆಯಲಿರುವ ಅಂಡರ್-19 ಮಹಿಳಾ ವಿಶ್ವಕಪ್ ಎರಡನೇ ಆವೃತ್ತಿಯ ವೇಳಾಪಟ್ಟಿಯನ್ನು ಐಸಿಸಿ ಇಂದು ಬಿಡುಗಡೆ ಮಾಡಿದೆ. ಈ ಬಾರಿಯ ಟೂರ್ನಿಗೆ ಮಲೇಷ್ಯಾ ಆತಿಥ್ಯ ವಹಿಸಿದ್ದು, ವೇಳಾಪಟ್ಟಿಯಂತೆ...
Read moreDetailsಶಾಲೆಯಲ್ಲಿ ಬಿಸ್ಕತ್ತು ತಿಂದ ಪರಿಣಾಮ ಬರೋಬ್ಬರಿ 80 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆಯೊಂದು ಮಹಾರಾಷ್ಟ್ರದಲ್ಲಿ ವರದಿಯಾಗಿದೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಜಿಲ್ಲಾ ಕೌನ್ಸಿಲ್ ನ ಕೇಕೇಟ್ ಜಲಗಾಂವ್...
Read moreDetailsಬೆಂಗಳೂರು: ಮದ್ಯ ಸೇವಿಸಿ ತೆರಳುತ್ತಿದ್ದ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿರುವ ಪ್ರಕರಣ ಸಿಲಿಕಾನ್ ಸಿಟಿಯನ್ನೇ ಬೆಚ್ಚಿ ಬೀಳಿಸಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.