ಪಾರ್ಲರ್ ಮಾಲೀಕರಿಗೆ ಬೆದರಿಕೆ, ಕಿರುಕುಳ; ನಿರೂಪಕಿ ಅರೆಸ್ಟ್
ಬೆಂಗಳೂರು: ಸಿಕ್ಕಾಪಟ್ಟೆ ಟ್ರೋಲ್ ಗೆ ಒಳಗಾಗಿದ್ದ ನಿರೂಪಕಿ ದಿವ್ಯಾ ವಸಂತ್ ಅರೆಸ್ಟ್ ಆಗಿದ್ದಾರೆ. ದಿವ್ಯಾ ವಸಂತ ವಿರುದ್ಧ ಇಂದಿರಾ ನಗರದ ಬ್ಯೂಟಿ ಪಾರ್ಲರ್ ನ ಮಾಲೀಕರೊಬ್ಬರು ಕಿರುಕುಳದ...
Read moreDetailsಬೆಂಗಳೂರು: ಸಿಕ್ಕಾಪಟ್ಟೆ ಟ್ರೋಲ್ ಗೆ ಒಳಗಾಗಿದ್ದ ನಿರೂಪಕಿ ದಿವ್ಯಾ ವಸಂತ್ ಅರೆಸ್ಟ್ ಆಗಿದ್ದಾರೆ. ದಿವ್ಯಾ ವಸಂತ ವಿರುದ್ಧ ಇಂದಿರಾ ನಗರದ ಬ್ಯೂಟಿ ಪಾರ್ಲರ್ ನ ಮಾಲೀಕರೊಬ್ಬರು ಕಿರುಕುಳದ...
Read moreDetailsಅಮರಾವತಿ: 8 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ 13 ವರ್ಷದ ಮೂವರು ಅಪ್ರಾಪ್ತರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಈ ಘಟನೆ ಆಂಧ್ರಪ್ರದೇಶದ (Andhra Pradesh)...
Read moreDetailsಹುಬ್ಬಳ್ಳಿ: ಆನ್ ಲೈನ್ ಗೇಮ್ ಗೀಳಿಗೆ ಬಿದ್ದು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ನಗರದಲ್ಲಿ ನಡೆದಿದೆ. ರಾಕೇಶ್ ಶ್ರೀಶೈಲ್ ಜಂಬಲದಿನ್ನಿ (21) ಆತ್ಮಹತ್ಯೆಗೆ ಶರಣಾಗಿರುವ ಬಾಲಕ ಎಂದು...
Read moreDetails2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಶತೃ ರಾಷ್ಟ್ರ ಪಾಕ್ ನಲ್ಲಿ ನಡೆಯುತ್ತಿದ್ದು, ಭಾರತ ಭಾಗವಹಿಸಲು ಹಿಂದೇಟು ಹಾಕುತ್ತಿದೆ. ಈಗಾಗಲೇ ಭಾರತ ಐಸಿಸಿಗೆ ಭಾಗವಹಿಸುವ ತನ್ನ ನಿರ್ಧಾರದ ಕುರಿತು...
Read moreDetailsಬೆಂಗಳೂರು: ರಾಜ್ಯದಲ್ಲಿ ಶೇ 80 ರಷ್ಟು ನಾಗರಿಕರು ಬಡತನ ರೇಖೆಗಿಂತ ಕೆಳಗಿದ್ದಾರೆಯೇ? ಹಾಗಾದರೆ ಕರ್ನಾಟಕ ಬಡತನದಿಂದ ನರಳುತ್ತಿದೆಯೇ? ಹೀಗೊಂದು ಪ್ರಶ್ನೆ ಈಗ ಉದ್ಭವವಾಗಿದೆ. ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.