ದಕ್ಷಿಣ ಆಫ್ರಿಕಾ ವಿರುದ್ಧ ಫಾಲೋ ಆನ್ ಹೇರಿ ಸವಾರಿ ಮಾಡುತ್ತಿರುವ ಭಾರತೀಯ ವನಿತೆಯರು!
ಚೆನ್ನೈ: ಭಾರತ ಹಾಗೂ ದಕ್ಷಿಣ ಆಫ್ರಿಕಾ ವನಿತೆಯರ ವಿರುದ್ದ ನಡೆಯುತ್ತಿರುವ ಏಕೈಕ ಟೆಸ್ಟ್ ನಲ್ಲಿ ಭಾರತ ಮೇಲುಗೈ ಸಾಧಿಸುತ್ತಿದೆ. ಭಾರತವು ಬಿಗಿ ಬೌಲಿಂಗ್ ನಿಂದಾಗಿ ಪಂದ್ಯದಲ್ಲಿ ಮೇಲೆ...
Read moreDetailsಚೆನ್ನೈ: ಭಾರತ ಹಾಗೂ ದಕ್ಷಿಣ ಆಫ್ರಿಕಾ ವನಿತೆಯರ ವಿರುದ್ದ ನಡೆಯುತ್ತಿರುವ ಏಕೈಕ ಟೆಸ್ಟ್ ನಲ್ಲಿ ಭಾರತ ಮೇಲುಗೈ ಸಾಧಿಸುತ್ತಿದೆ. ಭಾರತವು ಬಿಗಿ ಬೌಲಿಂಗ್ ನಿಂದಾಗಿ ಪಂದ್ಯದಲ್ಲಿ ಮೇಲೆ...
Read moreDetailsಬೆಂಗಳೂರು: ಮಾಜಿ ಸಿಎಂ ಹಾಗೂ ಕೇಂದ್ರದ ಮಾಜಿ ಸಚಿವ ಎಂ.ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ಇಹಲೋಕ ತ್ಯಜಿಸಿದ್ದಾರೆ. ಮೊಯಿಲಿ ಪುತ್ರಿ, ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ಅವರು...
Read moreDetailsನವದೆಹಲಿ: ಭಾರತದ ಸೇನಾ ಪಡೆಯ (Chief of Army Staff) 30ನೇ ಮುಖ್ಯಸ್ಥರಾಗಿ ಜನರಲ್ ಉಪೇಂದ್ರ ದ್ವಿವೇದಿ ಅಧಿಕಾರ ಸ್ವೀಕರಿಸಿದ್ದಾರೆ. ಜನರಲ್ ಮನೋಜ್ ಸಿ ಪಾಂಡೆ ಅವರ...
Read moreDetailsಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ಆಂಡ್ ಗ್ಯಾಂಗ್ ಈಗ ಜೈಲು ಪಾಲಾಗಿದೆ. ಈ ಬೆನ್ನಲ್ಲೇ ಚಿತ್ರರಂಗದ ಪ್ರಸ್ತುತ ಬೆಳವಣಿಗೆಯ ಬಗ್ಗೆ ಜಗ್ಗೇಶ್ ಮಾತನಾಡಿದ್ದಾರೆ....
Read moreDetailsಚಿಂತಾಮಣಿ:ಕುಡಿದ ಮತ್ತಿನಲ್ಲಿ ಓರ್ವನ ಕತ್ತು ಕೊಯ್ದಿರುವ ಘಟನೆಯೊಂದು ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮುರುಗಮಲ್ಲ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಹೊಸಕೋಟೆ ತಾಲ್ಲೂಕಿನ ನಂದಗುಡಿ ಗ್ರಾಮದ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.