ದೇಶಾದ್ಯಂತ ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ
ಬೆಂಗಳೂರು: ದೇಶಾದ್ಯಂದ ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜಾರಿಯಾಗಲಿವೆ(New Criminal Laws). ಭಾರತೀಯ ನ್ಯಾಯ ಸಂಹಿತಾ (Indian Code), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ...
Read moreDetailsಬೆಂಗಳೂರು: ದೇಶಾದ್ಯಂದ ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜಾರಿಯಾಗಲಿವೆ(New Criminal Laws). ಭಾರತೀಯ ನ್ಯಾಯ ಸಂಹಿತಾ (Indian Code), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ...
Read moreDetailsಹೆಸರು ಕೃತಿಕ್! ಈಗಿನ್ನು ಹತ್ತು ವರ್ಷದ ಈತನದ್ದು ಜೀವನ್ಮರಣ ಹೋರಾಟ! ಹೌದು, ನಾಲ್ಕನೇ ತರಗತಿ ಓದುತ್ತಿರುವ ಈ ಹುಡುಗನಿಗೆ "ಕ್ಯಾನ್ಸರ್" ಎಂಬ ಮಹಾಮಾರಿ ಮೂಳೆ ಹೊಕ್ಕಿ ಕೂತಿದೆ....
Read moreDetailsಬೆಂಗಳೂರು: ಇತ್ತೀಚೆಗಷ್ಟೇ ಸಿನಿಮಾ ಸ್ಟೈಲ್ ನಲ್ಲಿ ವ್ಯಕ್ತಿಯೊಬ್ಬನನ್ನು ಶಾಸಕರು ಹಾಗೂ ಸಂಸದರು ಹೆಸರೇಳಿ ಅಪಹರಿಸಲಾಗಿತ್ತು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಎಂ.ಜಿ. ರಸ್ತೆಯಲ್ಲಿ...
Read moreDetailsಮಹಾರಾಷ್ಟ್ರ: ರೋಗಿಗೆ ಕಾಲಿನ ಶಸ್ತ್ರ ಚಿಕಿತ್ಸೆ ಮಾಡುವ ಬದಲು ವೈದ್ಯರು ಖಾಸಗಿ ಅಂಗಕ್ಕೆ ಶಸ್ತ್ರ ಚಿಕಿತ್ಸೆ ಮಾಡಿರುವ ಘಟನೆ ನಡೆದಿದೆ. ಕಾಲಿನ ಗಾಯದಿಂದಾಗಿ 9 ವರ್ಷದ ಬಾಲಕ...
Read moreDetailsಬೆಂಗಳೂರು: ಸ್ವಾಮೀಜಿಗಳು ಮಾತನಾಡುವಾಗ ಸಂದರ್ಭ ನೋಡಿ ಮಾತನಾಡಬೇಕು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಮೀಜಿಗಳ ಹೇಳಿಕೆ ತಪ್ಪು ಅನ್ನಲಾಗುವುದಿಲ್ಲ....
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.