ಭಾರತ ದೇಶವಲ್ಲ. ಒಂದು ದೇಶ ಎಂದರೆ ಒಂದು ಭಾಷೆ, ಒಂದು ಸಂಪ್ರದಾಯ, ಒಂದು ಸಂಸ್ಕೃತಿ ಇರಬೇಕು. ತಮಿಳು ಅನ್ನುವುದು ಒಂದು ದೇಶ ಮತ್ತು ಒಂದು ರಾಷ್ಟ್ರ. ಮಲಯಾಳಂ...
Read moreDetailsಮಂಗಳೂರು: ಪಾಪಿಯೊಬ್ಬ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಜಿಲ್ಲೆಯಲ ಕಡಬದಲ್ಲಿ ನಡೆದಿದೆ.ಕೇರಳ ಮೂಲದ ಅಬೀನ್ ಎಂಬ ವ್ಯಕ್ತಿಯೇ ಈ ಕಿರಾತಕ. ದ್ವಿತೀಯ ಪಿಯುಸಿ...
Read moreDetailsಬೆಂಗಳೂರು: ನಗರದಲ್ಲಿ ನಡೆದಿರುವ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಕಾ ದಳಕ್ಕೆ (NIA) ವರ್ಗಾವಣೆ ಮಾಡಲಾಗಿದೆ.ಈ ಹಿನ್ನೆಲೆಯಲ್ಲಿ ಎನ್ ಐಎಯು ಕೇಂದ್ರ ಗೃಹ...
Read moreDetailsಮಂಡ್ಯ: ಮಂಡ್ಯದಲ್ಲಿ ಮೈತ್ರಿ ಟಿಕೆಟ್ ನನಗೆ ಸಿಗುವ ಭರವಸೆ ಇದೆ ಎಂದು ಸಂಸದೆ ಸುಮಲತಾ ಹೇಳಿದ್ದಾರೆ.ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ 100 ಬಿಜೆಪಿ-ಜೆಡಿಎಸ್ ಮೈತ್ರಿ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.