ರವೆ ಇಡ್ಲಿ ತಿಂದು ಬಾಂಬ್ ಇಟ್ಟ ಬಾಂಬರ್; ಡಿಕೆಶಿ
ಬೆಂಗಳೂರು: ರವೆ ಇಡ್ಲಿ ತಿಂದ ನಂತರ ಬಾಂಬರ್ ಬಾಂಬ್ ಇಟ್ಟಿದ್ದಾನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ವೈಟ್ ಫೀಲ್ಡ್ ಹತ್ತಿರ ಇರುವ ಬ್ರೂಕ್ ಫೀಲ್ಡ್ ನ ರಾಮೇಶ್ವರಂ...
Read moreDetailsಬೆಂಗಳೂರು: ರವೆ ಇಡ್ಲಿ ತಿಂದ ನಂತರ ಬಾಂಬರ್ ಬಾಂಬ್ ಇಟ್ಟಿದ್ದಾನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ವೈಟ್ ಫೀಲ್ಡ್ ಹತ್ತಿರ ಇರುವ ಬ್ರೂಕ್ ಫೀಲ್ಡ್ ನ ರಾಮೇಶ್ವರಂ...
Read moreDetailsಬೆಂಗಳೂರು: ವೈಟ್ ಫೀಲ್ಡ್ ಹತ್ತಿರದ ಬ್ರೂಕ್ ಫೀಲ್ಡ್ ಕುಂದಲನಹಳ್ಳಿ ಮುಖ್ಯರಸ್ತೆಯಲ್ಲಿನ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟವಾಗಿರುವುದನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಖಚಿತಪಡಿಸಿದ್ದಾರೆ.ಈ ಕುರಿತು...
Read moreDetailsನವದೆಹಲಿ: 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಬೆಲೆ ಇಂದಿನಿಂದ 25 ರೂ.ಗಳಷ್ಟು ಹೆಚ್ಚಳವಾಗಿದೆ.ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ LPG ಗ್ಯಾಸ್ ಸಿಲಿಂಡರ್ ಗಳ...
Read moreDetailsನಿವೃತ್ತ ಐಎಎಸ್ ಅಧಿಕಾರಿ ಹಾಗೂ ನಟ ಕೆ. ಶಿವರಾಮ್ ಅವರು ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ.ಆದರೆ, ಅವರ ಸಾವಿನ ಸುದ್ದಿಯನ್ನು ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ. 71 ವರ್ಷದ...
Read moreDetailsಕಲಬುರಗಿ: ಸಂಸದ ಉಮೇಶ್ ಜಾಧವ ಬೆಂಬಲಿಗರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.ಜಿಲ್ಲೆಯ ಅಪಜಲಪುರ ತಾಲೂಕಿನ ಸಾಗನೂರು ಗ್ರಾಮದ ಜಮೀನೊಂದರಲ್ಲಿ ಈ ಘಟನೆ ನಡೆದಿದೆ. ಕಣ್ಣಿಗೆ ಖಾರದ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.