ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಬೆಂಬಲಿಸಿದ ಚೀನಾ!
ಬೀಜಿಂಗ್: ಆದಷ್ಟು ಬೇಗ ಗಡಿ ಸಮಸ್ಯೆ ದೂರ ಮಾಡಬೇಕು. ಹೀಗಾಗಿ ಚೀನಾ ಜೊತೆಗಿನ ಸಂಬಂಧ ಬಹುಮುಖ್ಯ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಚೀನಾ...
Read moreDetailsಬೀಜಿಂಗ್: ಆದಷ್ಟು ಬೇಗ ಗಡಿ ಸಮಸ್ಯೆ ದೂರ ಮಾಡಬೇಕು. ಹೀಗಾಗಿ ಚೀನಾ ಜೊತೆಗಿನ ಸಂಬಂಧ ಬಹುಮುಖ್ಯ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಚೀನಾ...
Read moreDetailsಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ರಾಜಸ್ತಾನ್ ರಾಯಲ್ಸ್ ಪರ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಉತ್ತಮ ಬೌಲಿಂಗ್ ಮಾಡಿ ಪರ್ಪಲ್ ಕ್ಯಾಪ್ ತೊಟ್ಟಿದ್ದಾರೆ. ಅಲ್ಲದೇ, ಬರೋಬ್ಬರಿ 13...
Read moreDetailsರಥೋತ್ಸವದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿದ ಪರಿಣಾಮ 13 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ತೇಕೂರ್ ಎಂಬಲ್ಲಿ ನಡೆದಿದೆ. ಯುಗಾದಿ...
Read moreDetailsಬಳ್ಳಾರಿ: ದಾಖಲೆ ಇಲ್ಲದ 5.6 ಕೋಟಿ ಹಣ ಹಾಗೂ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಪೊಲೀಸರು...
Read moreDetails3 ಅಡಿ ಎತ್ತರದ ವ್ಯಕ್ತಿಯೊಂದಿಗೆ 5 ಅಡಿ ಎತ್ತರದ ಮಹಿಳೆ ಮದುವೆಯಾಗಿ ನಾಲ್ಕು ಮಕ್ಕಳನ್ನು ಪಡೆದಿದ್ದು, ವಿಶ್ವದಾಖಲೆಗೆ ಕಾರಣರಾಗಿದ್ದಾರೆ. ಅಮೆರಿಕಾದಲ್ಲಿನ ಲ್ಯಾರಿ ಮೆಕ್ ಡೊನೆಲ್ ಹಾಗೂ ಆತನ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.