ಮಂಡ್ಯಕ್ಕೆ ನಿಖಿಲ್ ಸ್ಪರ್ಧೆ ಖಚಿತ; 25ಕ್ಕೆ ಘೋಷಣೆ!
ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಾಗಿದ್ದು, ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲಾಗಲಿದೆ. ಹೀಗಾಗಿ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಭಾರೀ ನಿರಾಸೆಯಾಗಿತ್ತು. ಆದರೆ,...
Read moreDetailsಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಾಗಿದ್ದು, ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲಾಗಲಿದೆ. ಹೀಗಾಗಿ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಭಾರೀ ನಿರಾಸೆಯಾಗಿತ್ತು. ಆದರೆ,...
Read moreDetailsಮೊದಲ ಸಲ ಕಣಿವೆ ನಾಡಿನಲ್ಲಿ ಕಾರ್ ರೇಸ್ ಶೋ ಕಣಿವೆ ನಾಡು ಶ್ರೀನಗರದಲ್ಲಿ ನಡೆಯಲಿದೆ. ಹೆಸರಾಂತ ಫಾರ್ಮುಲಾ 4 ಕಾರ್ ರೇಸ್ ಚಾಲಕರು ಭಾಗವಹಿಸುತ್ತಿದ್ದು, ಸುಮಾರು 4...
Read moreDetailsಹಾಸನ: ಇಲ್ಲಿಯ ಕೆ ಹೊಸಕೊಪ್ಪಲು ಬಡಾವಣೆಯಲ್ಲಿ ಬಾಡಿಗೆಗೆ ಇದ್ದ ದಂಪತಿಗಳು ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಹೊಳೆನರಸೀಪುರ ತಾಲೂಕು ಮೂಲದ ದೇವರಾಜ್(45) ಹಾಗೂ ಮಂಜುಳ(35) ಕಳೆದ 15...
Read moreDetailsಬೆಂಗಳೂರು: ಮಾನವ ಕಳ್ಳ ಸಾಗಣೆ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಹಾಗೂ ಸಿಬ್ಬಂದಿಗಳಿಂದ ದಾಳಿ ನಡೆದು, 20 ಬಾಲಕಿಯರನ್ನು ರಕ್ಷಿಸಲಾಗಿದೆ. ಅಧ್ಯಕ್ಷ...
Read moreDetailsಶಿವಮೊಗ್ಗ: ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯ ಬಾವುಟ ಹಾರಿಸುವುದಾಗಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಕಾರ್ಯಕರ್ತರ ಜೊತೆ ಸಭೆ ನಡೆಸಿದ ನಂತರ ಮಾತನಾಡಿದ ಅವರು,...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.