ಇಂಗ್ಲೆಂಡ್ ವಿರುದ್ಧ ಪಾರುಪತ್ಯ ಮೆರೆದ ಜೈಸ್ವಾಲ್
ಭಾರತ ತಂಡದ ವಿರುದ್ಧ 5 ಟೆಸ್ಟ್ ಸರಣಿಗೆ ಆಗಮಿಸಿದ್ದ ಇಂಗ್ಲೆಂಡ್ ತಂಡು ಸೋತು ಸುಣ್ಣವಾಗಿದೆ. ಯಶಸ್ವಿ ಜೈಸ್ವಾಲ್ ಸಾಧನೆಯ ಮುಂದೆ ಇಂಗ್ಲೆಂಡ್ ಮಂಕಾಗಿದೆ.ಸರಣಿಯ ಮೊದಲ ಪಂದ್ಯದಲ್ಲಿ ಆಂಗ್ಲರು...
Read moreDetailsಭಾರತ ತಂಡದ ವಿರುದ್ಧ 5 ಟೆಸ್ಟ್ ಸರಣಿಗೆ ಆಗಮಿಸಿದ್ದ ಇಂಗ್ಲೆಂಡ್ ತಂಡು ಸೋತು ಸುಣ್ಣವಾಗಿದೆ. ಯಶಸ್ವಿ ಜೈಸ್ವಾಲ್ ಸಾಧನೆಯ ಮುಂದೆ ಇಂಗ್ಲೆಂಡ್ ಮಂಕಾಗಿದೆ.ಸರಣಿಯ ಮೊದಲ ಪಂದ್ಯದಲ್ಲಿ ಆಂಗ್ಲರು...
Read moreDetailsಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ವ್ಹೀಲಿಂಗ್ ಮಾಡುತ್ತಿದ್ದ 6 ಜನ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.ಈ ಘಟನೆ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ಈ ಕುರಿತು ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ...
Read moreDetailsಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ತಂಡ 4-1 ಅಂತರದ ಭರ್ಜರಿ ಜಯ ಸಾಧಿಸಿದೆ.ಮೊದಲ ಪಂದ್ಯದಲ್ಲಿ ಸೋಲು ಕಂಡಿದ್ದ ಭಾರತ ನಂತರ ಸತತವಾಗಿ ನಾಲ್ಕು ಪಂದ್ಯ ಗೆದ್ದಿದೆ....
Read moreDetailsಹಲ್ಲಿ ಬಿದ್ದಿದ್ದ ಊಟ ಸೇವಿಸಿ 10 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಒಡಿಶಾದ ಭದ್ರಕ್ ಜಿಲ್ಲೆಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.ಶನಿವಾರ ಬೆಳಗ್ಗೆ ಎಖಾ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಆಹಾರ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯ ಬಸವೇಶ್ವರನಗರದಲ್ಲಿ ನಡೆದಿದ್ದ ಯೋಗೇಶ್ ಸಾವಿನ ಪ್ರಕರಣ ಈಗ ಹೊಸ ಟ್ವಿಸ್ಟ್ ಪಡೆದಿದೆ.ಕುಡಿತದ ಚಟ ಬಿಡಿಸಲಾಗದೆ ತಂದೆ ಪ್ರಕಾಶ್ ಮಗ ಯೋಗೇಶ್ನನ್ನು ಕೊಲೆ ಮಾಡಿ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.