ಪಾನಿಪುರಿ ತಿಂದ 19 ಮಕ್ಕಳು ಅಸ್ವಸ್ಥ!
ದಾವಣಗೆರೆ: ಉಪಸವಾಸ ಅಂತ್ಯಗೊಳಿಸಿ ಪಾನಿಪುರಿ ತಿಂದ 19 ಮಕ್ಕಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಲೆಬೆನ್ನೂರಿನ ಜಾಮಿಯಾ...
Read moreDetailsದಾವಣಗೆರೆ: ಉಪಸವಾಸ ಅಂತ್ಯಗೊಳಿಸಿ ಪಾನಿಪುರಿ ತಿಂದ 19 ಮಕ್ಕಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಲೆಬೆನ್ನೂರಿನ ಜಾಮಿಯಾ...
Read moreDetailsಬರೋಬ್ಬರಿ 14 ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ಜಾಕಿ ಸಿನಿಮಾ ಮತ್ತೊಮ್ಮೆ ತೆರೆಗ ಬಂದಿದೆ. ಜಾಕಿ’ ಸಿನಿಮಾವನ್ನು ಅಭಿಮಾನಿಗಳು ಮತ್ತೆ ದೊಡ್ಡ ಪರದೆ ಮೇಲೆ ನೋಡಿ ಕುಣ್ತುಂಬಿಕೊಂಡಿದ್ದಾರೆ. ಸದ್ಯ...
Read moreDetailsದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ನೀಡಿರುವ ಜಾರಿ ನಿರ್ದೇಶನಾಲಯದ ಸಮನ್ಸ್ಗೆ ತಡೆ ನೀಡಲು...
Read moreDetailsಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ 2024ರಲ್ಲಿ ಬರೋಬ್ಬರಿ 108 ಜನ ಮಹಿಳೆಯರು ಕಾಣೆಯಾಗಿದ್ದು, ಈ ಪೈಕಿ 24 ಜನ ಮಹಿಳೆಯರು ಪತ್ತೆಯಾಗಿಲ್ಲ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ...
Read moreDetailsದಾವಣಗೆರೆ: ಸಾವಿರಾರು ಭಕ್ತರ ಮಧ್ಯೆ ಪೂಜಾರಿ ನಾಡಿನ ನೆಮ್ಮದಿಗಾಗಿ ಕಾರ್ಣಿಕ ನುಡಿದಿದ್ದಾರೆ. ದಾವಣಗೆರೆ ತಾಲೂಕಿನ ನೀಲಾನಹಳ್ಳಿ ಆಂಜನೇಯ ಸ್ವಾಮಿ ಕಾರ್ಣಿಕವನ್ನು ಪೂಜಾರಿ ನುಡಿದಿದ್ದಾರೆ. ಮಾತಾಯಿ ಬಂಗಾರದ ತೊಟ್ಟಿಲ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.