ಆಕಸ್ಮಿಕವಾಗಿ ಚರಂಡಿಯಲ್ಲಿ ಬಿದ್ದ ಮೊಬೈಲ್; 36 ಗಂಟೆ ಅಲ್ಲೇ ಕಳೆದ ವ್ಯಕ್ತಿ
ಕೈಯಿಂದ ಮೊಬೈಲ್ ಜಾರಿ ಚರಂಡಿಯೊಳಗೆ ಬಿದ್ದ ಪರಿಣಾಮ ಫೋನ್ ತೆಗೆಯಲು ಆಕಸ್ಮಿಕವಾಗಿ ಚರಂಡಿಯೊಳಗೆ ಬಿದ್ದ ವ್ಯಕ್ತಿ 36 ಗಂಟೆ ಕಾಲ ಸಿಲುಕಿರುವ ಘಟನೆ ನಡೆದಿದೆ. ಅಗ್ನಿಶಾಮಕ ದಳ...
Read moreDetailsಕೈಯಿಂದ ಮೊಬೈಲ್ ಜಾರಿ ಚರಂಡಿಯೊಳಗೆ ಬಿದ್ದ ಪರಿಣಾಮ ಫೋನ್ ತೆಗೆಯಲು ಆಕಸ್ಮಿಕವಾಗಿ ಚರಂಡಿಯೊಳಗೆ ಬಿದ್ದ ವ್ಯಕ್ತಿ 36 ಗಂಟೆ ಕಾಲ ಸಿಲುಕಿರುವ ಘಟನೆ ನಡೆದಿದೆ. ಅಗ್ನಿಶಾಮಕ ದಳ...
Read moreDetailsಅಮೆರಿಕದ ಟೆಕ್ಸಾಸ್ ನಲ್ಲಿ ದರೋಡೆಯೊಂದು ನಡೆದಿದ್ದು, ಸಿಸಿಟಿವಿ ದೃಶ್ಯಾವಳಿ ಕಂಡು ಪೊಲೀಸರೇ ದಂಗಾಗಿದ್ದಾರೆ. ಈ ಘಟನೆ ಮಾರ್ಚ್ 14ರಂದು ನಾರ್ತ್ ಹೂಸ್ಟನ್ ನ ಗ್ರೀನ್ಸ್ ಪಾಯಿಂಟ್ ಪ್ರದೇಶದ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬಸ್ ಕಂಡಕ್ಟರ್ ಮಹಿಳೆಯ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಟಿಕೆಟ್ ವಿಚಾರವಾಗಿ ಮಹಿಳೆಯ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದ್ದು, ಈ ಘಟನೆ...
Read moreDetailsಮೈಸೂರು: ಕಾವೇರಿ ನದಿಗೆ ಈಜಲು ತೆರಳಿದ್ದ ನಾಲ್ವರು ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ನಡೆದಿದೆ. ಮೈಸೂರು ಮೂಲದ ನಾಗೇಶ್(40), ಭರತ್(17), ಗುರು(32), ಮಹದೇವ್(16) ಸಾವನ್ನಪ್ಪಿದ ದುರ್ದೈವಿಗಳು...
Read moreDetailsಪಾಕಿಸ್ತಾನದಲ್ಲಿ ಇತ್ತೀಚೆಗೆ ಉಗ್ರರ ದಾಳಿ ಹೆಚ್ಚಾಗುತ್ತಿದ್ದು, ಇಂದು ಕೂಡ ಮತ್ತೊಂದು ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಇಂದು ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಐವರು ಚೀನಾ ಪ್ರಜೆಗಳು...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.