ಪ್ರಜಾಪ್ರಭುತ್ವದ ಹಬ್ಬ ಆಚರಿಸಲು ಸಿದ್ಧ; ಪ್ರಧಾನಿ
ನವದೆಹಲಿ : ಲೋಕಸಭೆಗೆ ದಿನಾಂಕ ಪ್ರಕಟವಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವದ ಹಬ್ಬ ಆಚರಿಸಲು ಸಿದ್ಧ ಎಂದು ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್...
Read moreDetailsನವದೆಹಲಿ : ಲೋಕಸಭೆಗೆ ದಿನಾಂಕ ಪ್ರಕಟವಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವದ ಹಬ್ಬ ಆಚರಿಸಲು ಸಿದ್ಧ ಎಂದು ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್...
Read moreDetailsಚುನಾವಣೆ ದಿನಾಂಕ ಪ್ರಕಟವಾಗಿದ್ದು, ರಾಜ್ಯದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದ ಮತದಾನ ಏಪ್ರಿಲ್ 26ಕ್ಕೆ ನಡೆಯಲಿದೆ. ಮೊದಲ ಹಂತದ ಮತದಾನವು ಉಡುಪಿ - ಚಿಕ್ಕಮಗಳೂರು,...
Read moreDetailsದೆಹಲಿ: ಚುನಾವಣಾ ಆಯೋಗ 2024ರ ಲೋಕಸಭೆ ಚುನಾವಣೆಯ ದಿನಾಂಕ ಪ್ರಕಟಿಸಿದೆ. ಈ ಬಾರಿ ಕೂಡ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು ಏಪ್ರಿಲ್ 19ರಂದು ಮೊದಲ ಹಂತದ...
Read moreDetailsಶಿವಮೊಗ್ಗ: ಹಾವೇರಿ ಲೋಕಸಭಾ ಟಿಕೆಟ್ ಕೈ ತಪ್ಪಿದ್ದಕ್ಕೆ ಆಕ್ರೋಶಗೊಂಡಿರುವ ಈಶ್ವರಪ್ಪ ಬಂಡಾಯದ ಕೂಗ ಹಾರಿಸಿದ್ದರು. ಈಗ ಅವರ ಮಗ ಕಾಂತೇಶ್ ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗ ಈಶ್ವರಪ್ಪ...
Read moreDetailsಬೆಂಗಳೂರು: ಉಜ್ಬೇಕಿಸ್ತಾನದ ಮಹಿಳೆಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇದು ಕೊಲೆ ಎಂಬುವುದು ತನಿಖೆಯಿಂದ ತಿಳಿದು ಬಂದಿದೆ. ಅಸ್ಸಾಂನ ಅಮೃತ್ ಹಾಗೂ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.