ನಾಡಲ್ಲಿ ಕಳ್ಳತನ ಮಾಡಿ, ಕಾಡು ಸೇರುತ್ತಿದ್ದ ಖದೀಮ!
ಬೆಂಗಳೂರು: ನಗರಕ್ಕೆ ಬಂದು ಕಳ್ಳತನ ಮಾಡಿಕೊಂಡು ಕಾಡು ಸೇರುತ್ತಿದ್ದ ಐನಾತಿ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಈ ಆರೋಪಿಯನ್ನು ಗಿರಿನಗರ...
Read moreDetailsಬೆಂಗಳೂರು: ನಗರಕ್ಕೆ ಬಂದು ಕಳ್ಳತನ ಮಾಡಿಕೊಂಡು ಕಾಡು ಸೇರುತ್ತಿದ್ದ ಐನಾತಿ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಈ ಆರೋಪಿಯನ್ನು ಗಿರಿನಗರ...
Read moreDetailsಸುಂದರವಾದ ಪತ್ನಿ ಸಿಗಲಿ ಎಂದು ಎಲ್ಲರೂ ಕನಸು ಕಾಣುತ್ತಿರುತ್ತಾರೆ. ಆದರೆ, ಇಲ್ಲೊಬ್ಬ ವ್ಯಕ್ತಿ ಪತ್ನಿ ಸುಂದರವಾಗಿದ್ದಕ್ಕೆ ಕೊಲೆ ಮಾಡಿರುವ ಘಟನೆ ನಡೆದಿದೆ. ರಾಮನಗರದ ಮಾಗಡಿಯಲ್ಲಿ ಈ ಘಟನೆ...
Read moreDetailsಇತ್ತೀಚೆಗೆ ಲೈಂಗಿಕ ಕಿರುಕುಳ ಪ್ರಕರಣ ಹೆಚ್ಚಾಗುತ್ತಿದ್ದು, ದಿಟ್ಟ ವಿದ್ಯಾರ್ಥಿನಿಯೋರ್ವಳು ಬೀದಿ ಕಾಮಣ್ಣನನ್ನು ನಡು ರಸ್ತೆಯಲ್ಲಿಯೇ ಥಳಿಸಿದ್ದಾಳೆ. ಶಾಲಾ ಸಮವಸ್ತ್ರ ತೊಟ್ಟಿರುವ ಬಾಲಕಿಯೊಬ್ಬಳು ನಡು ರಸ್ತೆಯಲ್ಲೇ ಯುವಕನನ್ನು ಥಳಿಸುತ್ತಿರುವ...
Read moreDetailsಬೆಂಗಳೂರು: ಇಂದು ರಾಜ್ಯದಲ್ಲಿ ಖಾಲಿ ಇರುವ ಕೆಲವು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಕೇಂದ್ರ ಚುನಾವಣಾ ಆಯೋಗವು ಆ. 16ರ ಮಧ್ಯಾಹ್ನ 3ಕ್ಕೆ ಸುದ್ದಿಗೋಷ್ಠಿ...
Read moreDetailsರಾಜ್ಯದ ಹಲವೆಡೆ ಕೊಂಚ ರಜೆ ಪಡೆದಿದ್ದ ಮಳೆರಾಯ ಮತ್ತೆ ಅಬ್ಬರಿಸಲು ಮುಂದಾಗಿದ್ದಾನೆ. ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಎರಡು...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.