ನಾವೆಲ್ಲ ಒಂದೇ ಸಂಕಲ್ಪ, ಒಂದೇ ಮನೋಭಾವದಿಂದ ಇರಬೇಕು; ಪ್ರಧಾನಿ ಮೋದಿ
ಅಂದು ರಾಷ್ಟ್ರದಲ್ಲಿ 40 ಕೋಟಿ ಜನರು ಇದ್ದರು. ಅವರೆಲ್ಲ ಒಂದಾಗಿ ಸ್ವಾಂತ್ರ್ಯ ಪಡೆದರು. ಈಗ ನಾವು 140 ಕೋಟಿ ಜನರಿದ್ದೇವೆ. ನಾವೆಲ್ಲ ಒಂದಾಗಬೇಕಿದೆ. ಸ್ವಾತಂತ್ರ್ಯದ ಮೊದಲು 40...
Read moreDetailsಅಂದು ರಾಷ್ಟ್ರದಲ್ಲಿ 40 ಕೋಟಿ ಜನರು ಇದ್ದರು. ಅವರೆಲ್ಲ ಒಂದಾಗಿ ಸ್ವಾಂತ್ರ್ಯ ಪಡೆದರು. ಈಗ ನಾವು 140 ಕೋಟಿ ಜನರಿದ್ದೇವೆ. ನಾವೆಲ್ಲ ಒಂದಾಗಬೇಕಿದೆ. ಸ್ವಾತಂತ್ರ್ಯದ ಮೊದಲು 40...
Read moreDetailsಕೋಲಾರ: ಮನೆಯಲ್ಲಿ ಇದ್ದಾಗಲೇ ಶಿಕ್ಷಕಿಯನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೂವರು ಹಂತಕರು ಶಿಕ್ಷಕಿಯ (teacher) ಕತ್ತು ಕೊಯ್ದು ಬರ್ಬರವಾಗಿ ಕೊಲೆ (murder) ಮಾಡಿರುವ ಘಟನೆ ಜಿಲ್ಲೆಯ...
Read moreDetailsಇತ್ತೀಚೆಗೆ ಸ್ಟಾರ್ ನಟರಂತೆಯೇ ಹಾಸ್ಯ ನಟರು ಕೂಡ ಹೆಸರು ಮಾಡಿದ್ದಾರೆ. ಅವರಿಗೂ ದೊಡ್ಡ ಅಭಿಮಾನಿ ಬಳಗವಿದೆ. ಬಾಲಿವುಡ್ ಹಾಸ್ಯ ನಟ ರಾಜಪಾಲ್ ಯಾದವ್ ಗೆ ಸಾಕಷ್ಟು ಅಭಿಮಾನಿಗಳಿದ್ದು,...
Read moreDetailsಬೆಂಗಳೂರು: ಕುಕ್ಕರ್ ಸ್ಫೋಟಗೊಂಡ ಪರಿಣಾಮ ಓರ್ವ ಯುವಕ ಸಾವನ್ನಪ್ಪಿ, ಮತ್ತೊಬ್ಬ ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಜೆ.ಪಿ.ನಗರದಲ್ಲಿ ನಡೆದಿದೆ. ಮೋಸಿನ್...
Read moreDetailsಬೆಂಗಳೂರು: ಪೊಲೀಸರ ಮೇಲಿನ ಕೋಪಕ್ಕೆ ಯುವಕನೊಬ್ಬ ಬೈಕ್ ಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ವಿಧಾನಸೌಧದ ಎದುರೇ ಎಲೆಕ್ಟ್ರಿಕ್ ಬೈಕ್(Bike)ಗೆ ಮಾಲೀಕನೇ ಬೆಂಕಿ ಹಚ್ಚಿದ್ದಾರೆ. ದಂಡದ ಬಾಕಿ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.