ದರ್ಶನ್ ಸಲುವಾಗಿ ಪೂಜೆ ಅಂದಿದ್ದರೆ ನಾನು ಬರುತ್ತಿರಲಿಲ್ಲ; ಜಗ್ಗೇಶ್
ಸ್ಯಾಂಡಲ್ ವುಡ್ ಗೆ ಒಳ್ಳೆಯದಾಗಲಿ ಎಂಬ ನಿಟ್ಟಿನಲ್ಲಿ ಬೆಂಗಳೂರಿನ ಚಾಮರಾಜಪೇಟೆಯಲ್ಲಿನ ಕಲಾವಿದರ ಸಂಘದ ಕಟ್ಟಡದಲ್ಲಿ ಪೂಜೆ, ಹೋಮ ನಡೆಯುತ್ತಿದೆ. ಈ ಸಂದರ್ಭದಲ್ಲಿ ಬಹುತೇಕ ತಾರಾಗಣವೇ ಅಲ್ಲಿ ಭಾಗವಹಿಸಿತ್ತು....
Read moreDetailsಸ್ಯಾಂಡಲ್ ವುಡ್ ಗೆ ಒಳ್ಳೆಯದಾಗಲಿ ಎಂಬ ನಿಟ್ಟಿನಲ್ಲಿ ಬೆಂಗಳೂರಿನ ಚಾಮರಾಜಪೇಟೆಯಲ್ಲಿನ ಕಲಾವಿದರ ಸಂಘದ ಕಟ್ಟಡದಲ್ಲಿ ಪೂಜೆ, ಹೋಮ ನಡೆಯುತ್ತಿದೆ. ಈ ಸಂದರ್ಭದಲ್ಲಿ ಬಹುತೇಕ ತಾರಾಗಣವೇ ಅಲ್ಲಿ ಭಾಗವಹಿಸಿತ್ತು....
Read moreDetailsರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಆಂಡ್ ಗ್ಯಾಂಗ್ ನ್ಯಾಯಾಂಗ ಬಂಧನದ ಅವಧಿಯನ್ನು ಕೋರ್ಟ್ ಮತ್ತೆ ವಿಸ್ತರಿಸಿದೆ. ದರ್ಶನ್ ಆಂಡ್ ಗ್ಯಾಂಗ್ ಬಂಧನದ ಅವಧಿ...
Read moreDetailsಬೆಂಗಳೂರು: ಪಂಚ ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್ ಭರ್ಜರಿಯಾಗಿ ಗೆದ್ದು ಅಧಿಕಾರ ಹಿಡಿದಿದೆ. ಆದರೆ, ಈಗ ತಾನು ಕೊಟ್ಟ ಭರವಸೆಗಳನ್ನು ಈಡೇರಿಸಲು ಆಗದ ಸ್ಥಿತಿಯಲ್ಲಿ ಸರ್ಕಾರ ಸಿಲುಕಿದೆ. ಹೀಗಾಗಿ...
Read moreDetailsಖದೀಮನೊಬ್ಬ ತನ್ನ ಗೆಳತಿಯನ್ನು ಲಾಂಗ್ ಡ್ರೈವ್ ಗೆ ಕರೆದುಕೊಂಡು ಹೋಗುವುದಕ್ಕಾಗಿ ಕಂಡ ಕಂಡ ಮಹಿಳೆಯರ ಮಾಂಗಲ್ಯ ಸರಕ್ಕೆ ಕೈ ಹಾಕಿ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ. ದೆಹಲಿ...
Read moreDetailsದೇಶ ಅದೆಲ್ಲಿಗೆ ಹೊರಟಿದೆ ಎಂಬುವುದು ತಿಳಿಯದಾಗಿದೆ. ಕಾಮುಕರಂತೂ ಮಾನವೀಯತೆ, ಮಾನ, ಮರ್ಯಾದೆಯನ್ನೇ ಬಿಟ್ಟು ನಿಂತಂತೆ ವರ್ತಿಸುತ್ತಿದ್ದಾರೆ. ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಇತ್ತೀಚೆಗಷ್ಟೇ ಕೋಲ್ಕಾತ್ತಾದಲ್ಲಿ ಕಾಮುಕನೊಬ್ಬ ಟ್ರೈನಿ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.