ಚಿನ್ನದ ಹುಡುಗನನ್ನೂ ಕುಕ್ಕಿ ತಿನ್ನುತ್ತಿರುವ ಪಾಕಿಸ್ತಾನ ಸರ್ಕಾರ!
ಪ್ಯಾರಿಸ್ ಒಲಿಂಪಿಕ್ಸ್ ನ ಜಾವೆಲಿನ್ ಎಸೆತದಲ್ಲಿ ಪಾಕ್ ನ ಅರ್ಶದ್ ನಮೀದ್ ಚಿನ್ನದ ಪದಕ ಗೆದ್ದು ಬೀಗಿದ್ದಾರೆ. ಆದರೆ ಅರ್ಶದ್ ನದೀಮ್ ಪ್ಯಾರಿಸ್ ಒಲಿಂಪಿಕ್ಸ್ ಗೆ ತೆರಳುವಾಗ...
Read moreDetailsಪ್ಯಾರಿಸ್ ಒಲಿಂಪಿಕ್ಸ್ ನ ಜಾವೆಲಿನ್ ಎಸೆತದಲ್ಲಿ ಪಾಕ್ ನ ಅರ್ಶದ್ ನಮೀದ್ ಚಿನ್ನದ ಪದಕ ಗೆದ್ದು ಬೀಗಿದ್ದಾರೆ. ಆದರೆ ಅರ್ಶದ್ ನದೀಮ್ ಪ್ಯಾರಿಸ್ ಒಲಿಂಪಿಕ್ಸ್ ಗೆ ತೆರಳುವಾಗ...
Read moreDetailsನೆಲಮಂಗಲ: ಲಾರಿ (collision) ಹಾಗೂ ಟೆಂಪೊ ಮಧ್ಯೆ ಡಿಕ್ಕಿಯಾದ ಹಿನ್ನೆಲೆಯಲ್ಲಿ ಮೂವರು ದುರ್ಮರಣ (death) ಹೊಂದಿರುವ ಘಟನೆ ನಡೆದಿದೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ...
Read moreDetailsತುಮಕೂರು: ಚಿನ್ನದ ಸರಕ್ಕಾಗಿ ವೃದ್ಧೆಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ. ರಾತ್ರಿ ವೇಳೆ ದೇವರ ಉತ್ಸವ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ...
Read moreDetailsಬೆಳಗಾವಿ: ಮುಡಾ ವಿರೋಧಿಸಿ ಬಿಜೆಪಿ ಹಾಗೂ ಜೆಡಿಎಸ್ ದೋಸ್ತಿ ನಾಯಕರು ಮೈಸೂರು ಚಲೋ ನಡೆಸಿದ್ದಾರೆ. ಈ ವೇಳೆ ಅದೇ ಬಿಜೆಪಿ ಪಕ್ಷದ ಅತೃಪ್ತ ನಾಯಕರು ಬಳ್ಳಾರಿ ಪಾದಯಾತ್ರೆಗೆ...
Read moreDetailsಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತದ ಅಭಿಯಾನ ಕೇವಲ 6 ಪದಕಗಳೊಂದಿಗೆ ಅಂತ್ಯವಾಗಿದೆ. ಇನ್ನುಳಿದಂತೆ ಕೆಲವು ಆಟಗಾರರ ಪ್ರದರ್ಶನ ಕೂಡ ಅದ್ಭುತವಾಗಿತ್ತು. ಈ ಮಧ್ಯೆ ಶೂಟಿಂಗ್ ನ 10...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.