ತನ್ನ ಸ್ನೇಹಿತೆಗೆ ಐಫೋನ್ ಗಿಫ್ಟ್ ಮಾಡಲು ತಾಯಿಯ ಚಿನ್ನವನ್ನೇ ಕದ್ದ ಬಾಲಕ!
ನವದೆಹಲಿ: ಅಪ್ರಾಪ್ತ ಬಾಲಕನೊಬ್ಬ ತನ್ನ ಸ್ನೇಹಿತೆ ಹುಟ್ಟು ಹಬ್ಬಕ್ಕೆ ಐಫೋನ್ ಗಿಫ್ಟ್ ಮಾಡುವುದಕ್ಕಾಗಿಯೇ ತಾಯಿಯ ಚಿನ್ನವನ್ನೇ ಕದ್ದಿರುವ ಘಟನೆ ನಡೆದಿದೆ. ನೈಋತ್ಯ ದೆಹಲಿಯ ನಜಾಫ್ಗಢ ಪ್ರದೇಶದಲ್ಲಿ ಈ...
Read moreDetailsನವದೆಹಲಿ: ಅಪ್ರಾಪ್ತ ಬಾಲಕನೊಬ್ಬ ತನ್ನ ಸ್ನೇಹಿತೆ ಹುಟ್ಟು ಹಬ್ಬಕ್ಕೆ ಐಫೋನ್ ಗಿಫ್ಟ್ ಮಾಡುವುದಕ್ಕಾಗಿಯೇ ತಾಯಿಯ ಚಿನ್ನವನ್ನೇ ಕದ್ದಿರುವ ಘಟನೆ ನಡೆದಿದೆ. ನೈಋತ್ಯ ದೆಹಲಿಯ ನಜಾಫ್ಗಢ ಪ್ರದೇಶದಲ್ಲಿ ಈ...
Read moreDetailsದೆಹಲಿಯ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಇಂದು ಮಹತ್ವದ ಚರ್ಚಾಕೂಟ ನಡೆದಿದ್ದು, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಯವರನ್ನು ಉದ್ದವ್ ಠಾಕ್ರೆ ಭೇಟಿಯಾಗಿ ಮಾತುಕತೆ ನಡೆಸಿದರು. ರಾಹುಲ್ ಗಾಂಧಿ...
Read moreDetailsರಾಯಚೂರು: ಪ್ರೇಯಸಿ ಕೈಕೊಟ್ಟು ಬೇರೆಯೊಬ್ಬರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಕ್ಕೆ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ (Raichur) ಜಿಲ್ಲೆಯ ಮಾನ್ವಿ ಪಟ್ಟಣ ಜನತಾ ಹೌಸ್...
Read moreDetailsಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ರನ್ನು ಪ್ಯಾರಿಸ್ ಒಲಿಂಪಿಕ್ಸ್ ನಿಂದ ಅನರ್ಹಗೊಳಿಸಲಾಗಿದ್ದು, ಐಒಎ ಅಧ್ಯಕ್ಷೆ ಪಿ.ಟಿ. ಉಷಾ ಹಾಗೂ ವೈದ್ಯ ಪದ್ರಿವಾಲಾ ಸ್ಪಷ್ಟನೆ...
Read moreDetailsತುಮಕೂರು: ಪೊಲೀಸ್ ಕಾನ್ ಸ್ಟೇಬಲ್ ಒಬ್ಬರು 7 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಿದ್ದ ಖತರ್ನಾಕ್ ಆರೋಪಿಯನ್ನು ತನ್ನ ಪ್ರಾಣವನ್ನೇ ಒತ್ತೆಯಿಟ್ಟು ಹಿಡಿಯುವ ಮೂಲಕ ಸಾಹಸ ಮೆರೆದಿದ್ದಾರೆ. ಬೆಂಗಳೂರಿನ ಸದಾಶಿವನಗರದ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.