ಶಿರೂರು ಗುಡ್ಡ ಕುಸಿತ ಪ್ರಕರಣ; ಮತ್ತೊಂದು ಮೃತ ದೇಹ ಪತ್ತೆ
ಉತ್ತರ ಕನ್ನಡ: ಅಂಕೋಲಾ (Ankola) ತಾಲೂಕಿನ ಶಿರೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿದು (Shirur landslide) 11 ಜನ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ...
Read moreDetailsಉತ್ತರ ಕನ್ನಡ: ಅಂಕೋಲಾ (Ankola) ತಾಲೂಕಿನ ಶಿರೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿದು (Shirur landslide) 11 ಜನ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ...
Read moreDetailsಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರ, ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿರುವ ಸದ್ಗುರು ಜಗ್ಗಿ ವಾಸುದೇವ್, ಅಲ್ಲಿನ ಹಿಂದೂಗಳ ಮೇಲಿನ ದೌರ್ಜನ್ಯಗಳು ಕೇವಲ ಬಾಂಗ್ಲಾದೇಶದ ಆಂತರಿಕ ವಿಷಯವಲ್ಲ...
Read moreDetailsಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತದ ಕುಸ್ತಿಪಟು ವಿನೇಶ್ ಪೋಗಟ್ ಫೈನಲ್ ಪಂದ್ಯ ಆಡುವುದಕ್ಕೂ ಮುನ್ನ ಅನರ್ಹಗೊಂಡಿದ್ದಾರೆ. ಮಂಗಳವಾರ ರಾತ್ರಿ ನಡೆದಿದ್ದ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್...
Read moreDetailsಉತ್ತರ ಕನ್ನಡ ಜಿಲ್ಲೆಯ ಕಾರವಾರ ಹತ್ತಿರ ಕೋಡಿಭಾಗ್ ಸೇತುವೆ ಕಾಳಿ ನದಿಗೆ ಬಿದ್ದ ಹಿನ್ನೆಲೆಯಲ್ಲಿ ತಮಿಳುನಾಡು ಮೂಲದ ಲಾರಿಯು ನದಿಗೆ ಉರುಳಿದೆ. ಆದರೆ, ಅದೃಷ್ಟವಶಾತ್ ಲಾರಿ ಚಾಲಕನ್ನು...
Read moreDetailsಇಂದು ದೆಹಲಿಯಲ್ಲಿ ಧರ್ಮಸ್ಥಳದ ಖಾವಂದರು ಹಾಗೂ ರಾಜ್ಯಸಭಾ ಸದಸ್ಯರಾದ ಡಾ| ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದವನ್ನು ಪಡೆದೆ ಎಂದು ಮಾಜಿ ಕೇಂದ್ರ ಸಚಿವ ಸದಾನಂದ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.