ಚಿನ್ನದ ಬೇಟೆಗೆ ಗುರಿ ಇಟ್ಟಿರುವ ನೀರಜ್ ಚೋಪ್ರಾ!
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತದ ನೀರಜ್ ಚೋಪ್ರಾ ಚಿನ್ನಕ್ಕೆ ಗುರಿ ಇಟ್ಟಿದ್ದಾರೆ. ಭಾರತದ ಚಿನ್ನದ ಹುಡುಗ ನೀರಜ್ ಚೋಪ್ರಾ ಜಾವೆಲಿನ್ ಸ್ಪರ್ಧೆಯಲ್ಲಿ ಇಂದು ತಮ್ಮ ಅಭಿಯಾನ ಆರಂಬಿಸಲಿದ್ದಾರೆ....
Read moreDetailsಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತದ ನೀರಜ್ ಚೋಪ್ರಾ ಚಿನ್ನಕ್ಕೆ ಗುರಿ ಇಟ್ಟಿದ್ದಾರೆ. ಭಾರತದ ಚಿನ್ನದ ಹುಡುಗ ನೀರಜ್ ಚೋಪ್ರಾ ಜಾವೆಲಿನ್ ಸ್ಪರ್ಧೆಯಲ್ಲಿ ಇಂದು ತಮ್ಮ ಅಭಿಯಾನ ಆರಂಬಿಸಲಿದ್ದಾರೆ....
Read moreDetailsಬ್ಯಾಂಕ್ ಗೆ ವಂಚಿಸಿ 20 ವರ್ಷಗಳಿಂದಲೂ ತಲೆ ಮರೆಸಿಕೊಂಡಿದ್ದವನನ್ನು ಕೊನೆಗೂ ಕೇಂದ್ರ ತನಿಖಾ ದಳ(ಸಿಬಿಐ) ಬಂಧಿಸುವಲ್ಲಿ ಯಶಸ್ವಿಯಾಗಿದೆ. ಆರೋಪಿ ವಿ ಛಲಪತಿ ರಾವ್ ಎಂಬಾತನನ್ನೇ ಅಧಿಕಾರಿಗಳು 20...
Read moreDetailsಬೆಂಗಳೂರು: ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಯುವತಿಗೆ ವಂಚಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಈ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ತಮಿಳು ನಟ ರಾಘವ್ ಲಾರೆನ್ಸ್ (Raghava Lawrence)...
Read moreDetailsಬೆಂಗಳೂರು: ಸಿಲಿಕಾನ್ ಸಿಟಿ(Bengaluru) ಯಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದ ಮಧ್ಯೆಯೇ ಎಲೆಕ್ಟ್ರಿಕ್ ಬಿಎಂಟಿಸಿ ಬಸ್ (Electric BMTC Bus) ಹೊತ್ತಿ ಉರಿದ ಘಟನೆ ನಡೆದಿದೆ. ಸೋಮವಾರ ರಾತ್ರಿ...
Read moreDetailsವ್ಯಕ್ತಿಯೊಬ್ಬ ನನ್ನ ಕಾರಿನಲ್ಲಿ ಕುಳಿತುಕೊಳ್ಳುವ ಯೋಗ್ಯತೆ ನಿನಗಿಲ್ಲ ಎಂದು ನಡುರಸ್ತೆಯಲ್ಲೇ ಪತ್ನಿಯನ್ನು ಕಾರಿನಿಂದ ಇಳಿಸಿದ ಘಟನೆ ನಡೆದಿದೆ. ಉತ್ತರ ಪ್ರದೇಶದ ಫಿರೋಜಾಬಾದ್ ನಲ್ಲಿ ಈ ಘಟನೆ ನಡೆದಿದೆ....
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.