ಸಾವಿನಲ್ಲೂ ಒಂದಾದ ಸ್ನೇಹಿತರು!
ಕೊಡಗು: ಸ್ನೇಹವೇ ಅಂತದ್ದು, ಆ ಬಂಧ ಬೆಳೆದರೆ ಸಾಕು, ಒಬ್ಬರನ್ನೊಬ್ಬರು ಬಿಟ್ಟು ಎಂದಿಗೂ ಇರುವುದಿಲ್ಲ. ಇಲ್ಲೂ ಕೂಡ ಅವರಿಬ್ಬರು ಒಬ್ಬರನ್ನೊಬ್ಬರು ಬಿಟ್ಟು ಇರಲಾರದ ಸ್ನೇಹಿತರು. ಆದರೆ, ಈಗ...
Read moreDetailsಕೊಡಗು: ಸ್ನೇಹವೇ ಅಂತದ್ದು, ಆ ಬಂಧ ಬೆಳೆದರೆ ಸಾಕು, ಒಬ್ಬರನ್ನೊಬ್ಬರು ಬಿಟ್ಟು ಎಂದಿಗೂ ಇರುವುದಿಲ್ಲ. ಇಲ್ಲೂ ಕೂಡ ಅವರಿಬ್ಬರು ಒಬ್ಬರನ್ನೊಬ್ಬರು ಬಿಟ್ಟು ಇರಲಾರದ ಸ್ನೇಹಿತರು. ಆದರೆ, ಈಗ...
Read moreDetailsಬೆಂಗಳೂರು: ಯಾದಗಿರಿಯ ಪಿಎಸ್ ಐ ಪರಶುರಾಮ್ ಸಂಶಯಾಸ್ಪದ ಸಾವಿನ ಬೆನ್ನಲ್ಲೇ ಸಿಸಿಬಿ ಇನ್ಸ್ಪೆಕ್ಟರ್ ತಿಮ್ಮೆಗೌಡ ಆತ್ಮಹತ್ಯೆಗೆ ಶರಣಾಗಿದ್ದು, ಪೊಲೀಸ್ ಇಲಾಖೆ ಬೆಚ್ಚಿ ಬೀಳುವಂತೆ ಮಾಡಿದೆ. ಸದ್ಯ ಈ...
Read moreDetailsಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಒಂದೇ ದಿನ ವಿದ್ಯುತ್ ಪ್ರವಹಿಸಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಅವರು ಚಿಕ್ಕೋಡಿ ತಾಲೂಕಿನ ಹಲವೆಡೆ ಪ್ರವಾಹ ಪರಿಸ್ಥಿತಿ ವೀಕ್ಷಿಸಲು...
Read moreDetailsಬಾಂಗ್ಲಾದೇಶದಲ್ಲಿ ಹಿಂಸಾಚಾರ ತಾಂಡವಾಡುತ್ತಿದೆ. ಆದರೆ, ಇನ್ನೆರಡು ತಿಂಗಳಲ್ಲಿ ಬಾಂಗ್ಲಾದೇಶದಲ್ಲಿ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಆರಂಭವಾಗಬೇಕಿತ್ತು. ಸದ್ಯದ ಪರಿಸ್ಥಿತಿ ನೋಡಿದರೆ ಟೂರ್ನಿಯನ್ನು ಶಿಪ್ಟ್ ಮಾಡಬಹುದು ಎನ್ನಲಾಗುತ್ತಿದೆ. ಅಕ್ಟೋಬರ್...
Read moreDetailsನವದೆಹಲಿ: ಪಕ್ಕದ ದೇಶ ಬಾಂಗ್ಲಾದೇಶದಲ್ಲಿ ರಾಜಕೀಯ ಬಿಕ್ಕಟ್ಟು ಶುರುವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ಸಂಜೆ ಉನ್ನತ ಮಟ್ಟದ ಸಭೆ ನಡೆಯಿತು. ಈ ವೇಳೆ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.